ದಿಲ್ಲಿಯ ಕರ್ತವ್ಯ ಪಥದಲ್ಲಿ 26ಕ್ಕೆ ಅನಾವರಣಗೊಳ್ಳಲಿದೆ ನಾರೀಶಕ್ತಿ!

ಮಹಿಳೆಯರ ಸಾಧನೆ ಆಧರಿಸಿದ ಟ್ಯಾಬ್ಲೋ

Team Udayavani, Jan 23, 2023, 7:15 AM IST

ದಿಲ್ಲಿಯ ಕರ್ತವ್ಯ ಪಥದಲ್ಲಿ 26ಕ್ಕೆ ಅನಾವರಣಗೊಳ್ಳಲಿದೆ ನಾರೀಶಕ್ತಿ!

ಹೊಸದಿಲ್ಲಿ: ಜ.26ರಂದು ಕರ್ತವ್ಯಪಥದಲ್ಲಿ ನಡೆಯಲಿರುವ 74ನೇ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಈ ಬಾರಿ ಬಹುತೇಕ ರಾಜ್ಯಗಳ ಸ್ತಬ್ಧಚಿತ್ರ ನಾರೀಶಕ್ತಿಯನ್ನು ಪ್ರದರ್ಶಿಸಲಿದೆ. ರಾಜಪಥವನ್ನು ಕರ್ತವ್ಯ ಪಥವೆಂದು ಹೊಸತಾಗಿ ಹೆಸರು ಇರಿಸಿದ ಬಳಿಕ ನಡೆಯುತ್ತಿರುವ ಮೊದಲ ಗಣರಾಜ್ಯೋತ್ಸವ ಇದಾಗಿದೆ. ಭಾರತದ ಸಾಂಸ್ಕೃತಿಕ ಪರಂಪರೆ, ಆರ್ಥಿಕ, ಸಾಮಾಜಿಕ ಪ್ರಗತಿಯನ್ನು ಬಿಂಬಿಸುವ ಪರೇಡ್‌ನ‌ಲ್ಲಿ ಈ ಬಾರಿ ದೇಶದ ನಾರಿಶಕ್ತಿಯ ಪ್ರದರ್ಶನ ವಾಗಲಿದೆ. ಕೆಲವೊಂದು ಈಗಾಗಲೇ ಸಿದ್ಧಗೊಂಡಿದ್ದರೆ, ಇನ್ನು ಕೆಲವು ಸಿದ್ಧತೆಯ ಹಂತದಲ್ಲಿವೆ.

ದುರ್ಗಾಪೂಜೆ ಪ್ರದರ್ಶನ
ಯುನೆಸ್ಕೋ ಸಾಂಸ್ಕೃತಿಕ ಪರಂಪರೆಗೆ ಸೇರ್ಪಡೆ ಗೊಂಡಿರುವ ಪಶ್ಚಿಮ ಬಂಗಾಲದ ದುರ್ಗಾಪೂಜೆಯನ್ನೇ ಈ ಬಾರಿ ಸ್ತಬ್ಧಚಿತ್ರವಾಗಿ ಪಶ್ಚಿಮ ಬಂಗಾಲ ಪ್ರದರ್ಶಿಸಲಿದೆ. ಈ ಮೂಲದ ದೇಶದ ನಾರೀಶಕ್ತಿಯ ವಿರಾಟ ರೂಪವನ್ನು ಪ್ರದರ್ಶಿಸಲು ನಿರ್ಧರಿಸಿದೆ.

ಯಾವೆಲ್ಲ ರಾಜ್ಯ ಭಾಗಿ?
ಕರ್ನಾಟಕ, ಮಹಾರಾಷ್ಟ್ರ, ಅಸ್ಸಾಂ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್‌, ಗುಜರಾತ್‌, ಪಶ್ಚಿಮ ಬಂಗಾಲ ಸಹಿತ ಇನ್ನೂ ಹಲವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿವೆ.

ಯಾವ ಸಚಿವಾಲಯದಿಂದ ಎಷ್ಟು ?
ಸರಕಾರದ ವಿವಿಧ ಸಚಿವಾಲಯಗಳಿಂದ ಒಟ್ಟು 6 ಸ್ತಬ್ಧ ಚಿತ್ರಗಳು ಪ್ರದರ್ಶ ನಗೊಳ್ಳಲಿವೆ. ಕೇಂದ್ರ ಗೃಹ ಸಚಿವಾಲಯದ ಎನ್‌ಸಿಬಿ , ಸಿಎಪಿಎಫ್ನಿಂದ ತಲಾ 1 ಸ್ತಬ್ಧ ಚಿತ್ರ. ಕೃಷಿ ಸಚಿವಾಲಯ ,ಬುಡಕಟ್ಟು ವ್ಯವಹಾರ ಹಾಗೂ ಸಂಸ್ಕೃತಿ ಸಚಿವಾಲಯ ಮತ್ತು ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದಿಂದ ತಲಾ 1 ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.