ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

ಫಿನ್‌ ಲ್ಯಾಂಡ್‌ ಪ್ರಥಮ, ಭಾರತಕ್ಕೆ 126ನೇ ಸ್ಥಾನ

Team Udayavani, Mar 22, 2023, 11:15 AM IST

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

ಹೊಸದಿಲ್ಲಿ: ಕೋವಿಡ್‌-19 ವೈರಾಣು ವಿನ ದಾಳಿಗೆ ಕಳೆದ ಕೆಲವು ವರ್ಷಗಳಲ್ಲಿ ಇಡೀ ಪ್ರಪಂಚ ಸಾವು, ದುಃಖಗಳನ್ನು ಅನುಭವಿಸಿದೆ. ಇಷ್ಟೆಲ್ಲ ಸಾವು ನೋವಿನ ಮಧ್ಯೆಯೂ ಜನರು ತುಂಬಾ ಸಂತೋ ಷವಾಗಿದ್ದಾರೆ!

ಹೌದು, ವಿಶ್ವಸಂಸ್ಥೆಯ ಸುಸ್ಥಿರ ಅಭಿ ವೃದ್ಧಿ ಪರಿಹಾರಗಳ ಜಾಲ (ಸಸ್ಟೇ ಯೆನೆಬಲ್‌ ಡೆವಲಂಪ್‌ಮೆಂಟ್‌ ಸೊಲ್ಯು ಶನ್‌ ನೆಟವರ್ಕ್‌) ತನ್ನ 11ನೇ ಸಂತೋಷ ಸೂಚ್ಯಂಕದ ವರದಿಯಲ್ಲಿ ಮೊದಲಿನ ಸಮಯಕ್ಕೆ ಹೋಲಿಸಿದರೆ ಕೋವಿಡ್‌ ದಾಳಿಯ ಅನಂತರ ವಿಶ್ವದಲ್ಲಿ ಸಂತೋಷದಿಂದ ಬದುಕುತ್ತಿರುವವರ ಸಂಖ್ಯೆಯೂ ಹೆಚ್ಚಿದೆ ಎಂದು ಹೇಳಿದೆ.

ಸತತ 6ನೇ ಬಾರಿ ಫಿನ್‌ ಲ್ಯಾಂಡ್‌ ಪ್ರಥಮ
ಈ ಬಾರಿಯ ವರದಿಯಲ್ಲಿ ಯುರೋ ಪ್‌ನ ಫಿನ್‌ ಲ್ಯಾಂಡ್‌ ಅತೀ ಹೆಚ್ಚು ಸಂತೋಷದ ಜನರಿರುವ ದೇಶವಾಗಿದೆ. ಇದು ಸತತ ಆರನೇ ಬಾರಿಗೆ ಫಿನಲ್ಯಾಂಡ್‌ ಪ್ರಥಮ ಸ್ಥಾನಿ ಯಾಗಿರುವುದು. ಇಲ್ಲಿನ ಬಲವಾದ ಆಡಳಿತ, ಮಾನವ ಹಕ್ಕುಗಳ ಅನುಸರಣೆ ಫಿನ್‌ ಲ್ಯಾಂಡ್‌ ಮೊದಲ ಸ್ಥಾನ ಗಳಿಸಲು ಕಾರಣವಾಗಿದೆ. ಜತೆಗೆ ಇಲ್ಲಿ ಮಗು ಹುಟ್ಟಿದಾಗ ಒಂದು ವರ್ಷದವರೆಗೆ ಮಗುವಿನ ಬೆಳವಣಿಗೆಗೆ ಪೂರಕವಾಗುವ ಸೌಲಭ್ಯಗಳನ್ನು ನೀಡುತ್ತದೆ. ಅಲ್ಲದೇ ಪೋಷಕರಿಗೆ 10 ತಿಂಗಳ ಪೋಷಕ ರಜೆಯ ಸೌಲಭ್ಯ ಒದಗಿಸುವುದರಿಂದ ಮಗುವಿನೊಂದಿಗೆ ತಂದೆ-ತಾಯಿ ಸಮಯ ಕಳೆಯ ಬಹುದು. ಇದರ ಹೊರತಾಗಿಯೂ ಇಲ್ಲಿನ ನಾಗರಿಕರಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳನ್ನು ಅಲ್ಲಿನ ಸರಕಾರ ಒದಗಿಸುತ್ತಿದೆ, ಅದಲ್ಲದೇ ನಿರುದ್ಯೋ ಗಿಗಳಿಗೂ ನೆರವಾಗುವ ವ್ಯವಸ್ಥೆ ಫಿನ್‌ ಲ್ಯಾಂಡ್‌ ನ‌ ಸತತ ಗೆಲುವಿಗೆ ಕಾರಣವಾಗಿದೆ.

ಡೆನ್‌ಮಾರ್ಕ್‌ 2ನೇ ಸ್ಥಾನ, ಐಸ್‌ಲ್ಯಾಂಡ್‌ 3ನೇ ಸ್ಥಾನ, ಇಸ್ರೇಲ್‌ ಹಾಗೂ ನೆದರ್‌ಲ್ಯಾಂಡ್ಸ್‌ ದೇಶಗಳು 4 ಮತ್ತು 5ನೇ ಸ್ಥಾನದಲ್ಲಿ. ಅಪಘಾನಿಸ್ಥಾನವು ಕೊನೆಯ ಅಂದರೆ 137ನೇ ಸ್ಥಾನಗಳಿಸಿದೆ.

ಭಾರತಕ್ಕೆ 126ನೇ ಸ್ಥಾನ
ಸಂತೋಷ ಸೂಚ್ಯಂಕದಲ್ಲಿ ಭಾರತ 126ನೇ ಸ್ಥಾನಗಳಿಸಿದೆ. ವಿಪರ್ಯಾ ಸವೆಂದರೆ ಭಾರತದ ನೆರೆ ರಾಷ್ಟ್ರಗಳು ಈ ಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿವೆ. ನೆರೆ ರಾಷ್ಟ್ರ ನೇಪಾಲ 78, ಚೀನ 64, ಪಾಕಿಸ್ಥಾನ 108, ಶ್ರೀಲಂಕಾ 112 ಸ್ಥಾನದಲ್ಲಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.