2030ರ ಹೊತ್ತಿಗೆ ಪ್ರಾಕೃತಿಕ ದುರಂತಗಳ ಸರಣಿ

ಹವಾಮಾನ ವೈಪರೀತ್ಯ ಹೀಗೆಯೇ ಮುಂದುವರಿದರೆ ಕಾದಿದೆ ಭೀಕರ: ವಿಶ್ವಸಂಸ್ಥೆ ಎಚ್ಚರಿಕೆ

Team Udayavani, Apr 27, 2022, 8:05 AM IST

2030ರ ಹೊತ್ತಿಗೆ ಪ್ರಾಕೃತಿಕ ದುರಂತಗಳ ಸರಣಿ

ನವದೆಹಲಿ: ವಿಶ್ವಸಂಸ್ಥೆ ಇಡೀ ಜಗತ್ತಿಗೇ ಎಚ್ಚರಿಕೆ ನೀಡುವಂತಹ ಸಂದೇಶವೊಂದನ್ನು ರವಾನಿಸಿದೆ. ಅದರ ತಜ್ಞರ ತಂಡ ನೀಡಿರುವ ವರದಿಯ ಪ್ರಕಾರ; 2030ರ ಹೊತ್ತಿಗೆ ಇಡೀ ಜಗತ್ತಿನಲ್ಲಿ ವರ್ಷವೊಂದಕ್ಕೆ 560 ಪ್ರಾಕೃತಿಕ ಮಹಾದುರಂತಗಳು ಸಂಭವಿಸುತ್ತವೆ.

ಅಗ್ನಿ, ನೀರು, ಬರಗಾಲ, ಕಾಯಿಲೆಗಳು, ಆರ್ಥಿಕ ಕುಸಿತಗಳೆಲ್ಲ ಹವಾಮಾನ ವೈಪರೀತ್ಯದ ಕಾರಣಕ್ಕೆ ಸಂಭವಿಸುತ್ತವೆ.

ಈ ವೈಪರೀತ್ಯ ಹೀಗೆಯೇ ಮುಂದುವರಿದರೆ ಪರಿಸ್ಥಿತಿ ವಿಷಗೊಳ್ಳುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

2001ರಿಂದ 2015ರ ನಡುವೆ ನಡೆದ ದುರಂತಗಳಿಗಿಂತ ವರ್ಷಕ್ಕೆ 400 ದುರಂತಗಳು ಹೆಚ್ಚಾಗಿ ನಡೆಯುತ್ತವೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ವಿಪರೀತ ಉಷ್ಣಾಂಶ ಹೆಚ್ಚುತ್ತದೆ. ಬೆಂಕಿ ಅನಾಹುತಗಳು, ಪ್ರವಾಹಗಳು ಸಂಭವಿಸುತ್ತವೆ. ಹಾಗೆಯೇ ರಾಸಾಯನಿಕ ದುರಂತಗಳೂ ಎದುರಾಗುತ್ತವೆ.

ಕೊರೊನಾದಂತಹ ಸರ್ವವ್ಯಾಪಿ ರೋಗಗಳು ಜಗತ್ತನ್ನು ಕಾಡುತ್ತವೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಹವಾಮಾನ ವೈಪರೀತ್ಯ ಭಾರೀ ನಷ್ಟಕ್ಕೆ ಕಾರಣವಾಗುತ್ತದೆ, ಅಭಿವೃದ್ಧಿಗೆ ದೊಡ್ಡ ಹಿನ್ನಡೆಯಾಗುತ್ತದೆ. 1970ರಿಂದ 2000ನೇ ಇಸವಿಯ ನಡುವೆ ವರ್ಷಕ್ಕೆ ಕೇವಲ 90ರಿಂದ 100 ಮಧ್ಯಮ, ಬೃಹತ್‌ ಮಟ್ಟದ ದುರಂತಗಳು ಸಂಭವಿಸಿದ್ದವು.

2030ರ ಹೊತ್ತಿಗೆ ಬಿಸಿಮಾರುತಗಳು ಹಿಂದಿಗಿಂತ ಮೂರುಪಟ್ಟು ತೀವ್ರವಾಗಿರುತ್ತವೆ. ಶೇ.30 ಬರಗಾಲಗಳು ಹೆಚ್ಚಾಗುತ್ತವೆ ಎಂದು ವಿಶ್ಲೇಷಿಸಲಾಗಿದೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.