ಬಿಜೆಪಿಗೆ ಲಾಭ ಮಾಡಿಕೊಡುವುದಕ್ಕಿಂತ ಸಾಯುತ್ತೇನೆ: ಪ್ರಿಯಾಂಕಾ
Team Udayavani, May 2, 2019, 4:03 PM IST
ರಾಯ್ಬರೇಲಿ: ಬಿಜೆಪಿಗೆ ಲಾಭ ಮಾಡಿ ಕೊಡುವುದಕ್ಕಿಂತ ಸಾಯಲು ಬಯಸುತ್ತೇನೆ ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿಕೆ ನೀಡಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಪ್ರಿಯಾಂಕಾ, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಕಾಂಗ್ರೆಸ್ ತನ್ನ ಸ್ವಂತ ಬಲದಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ. ಹೆಚ್ಚಿನ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಪ್ರಬಲ ಸ್ಪರ್ಧೆಯೊಡ್ಡಿದ್ದಾರೆ. ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಬಿಜೆಪಿಗೆ ಲಾಭ ಮಾಡಿಕೊಡುವ ಬದಲು ಸಾಯಲು ಬಯಸುತ್ತೇನೆ ಎಂದು.
ನನ್ನ ಸಮೀಕ್ಷೆ ಮತ್ತು ಎಲ್ಲಾ ರೀತಿಯಲ್ಲಿ ಕೆಲಸ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು,ಬಲವಾಗಿ ಸ್ಪರ್ಧೆ ನೀಡಿ ಬಿಜೆಪಿ ಮತ ಕಸಿಯುತ್ತೇವೆ ಎಂದಿದ್ದೆ ಎಂದು ಟೀಕಾ ಕಾರರಿಗೆ ತಿರುಗೇಟು ನೀಡಿದರು.
ಈ ಬಾರಿ ದೇಶವನ್ನುನಾಶ ಮಾಡುವ ಸಿದ್ಧಾಂತದ ವಿರುದ್ಧ ನಮ್ಮ ಸ್ಪರ್ಧೆ ಎಂದರು.
ಉತ್ತರಪ್ರದೇಶದಲ್ಲಿ ಎಸ್ಪಿ -ಬಿಎಸ್ಪಿ ಮೈತ್ರಿಕೂಟದ ಮತಗಳ ವಿಭಜನೆಗೆ ಕಾಂಗ್ರೆಸ್ ಕಾರಣವಾಗುತ್ತದೆ ಎಂಬ ಆರೋಪಕ್ಕೆ ಪ್ರಿಯಾಂಕಾ ಈ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್