ಮೂರು ವರ್ಷ ಬಳಿಕ ಡಬ್ಲ್ಯೂ ಪಿಐ ಮೈನಸ್‌ 0.92 ಇಳಿಕೆ


Team Udayavani, May 16, 2023, 6:45 AM IST

ಮೂರು ವರ್ಷ ಬಳಿಕ ಡಬ್ಲ್ಯೂ ಪಿಐ ಮೈನಸ್‌ 0.92 ಇಳಿಕೆ

ನವದೆಹಲಿ: ದೇಶದಲ್ಲಿ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೂರು ವರ್ಷಗಳ ಬಳಿಕ ಸಗಟು ಮಾರುಕಟ್ಟೆ ಹಣದುಬ್ಬರ (ಡಬ್ಲ್ಯೂ ಪಿಐ) ಮೈನಸ್‌ ಏಪ್ರಿಲ್‌ನಲ್ಲಿ ಶೇ.0.92ಕ್ಕೆ ಇಳಿಕೆಯಾಗಿದೆ. 2020ರ ಜೂನ್‌ನಲ್ಲಿ ಮೈನಸ್‌ 1.81 ಆಗಿತ್ತು.

ಆಹಾರ, ಇಂಧನ ಮತ್ತು ಉತ್ಪನ್ನಗಳನ್ನು ಉತ್ಪಾದಿಸುವವರಿಗೆ ಇನ್‌ಪುಟ್‌ ವೆಚ್ಚದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಇಳಿಕೆಯಾಗಿದೆ ಎಂದು ಸೋಮವಾರ ಬಿಡುಗಡೆಯಾದ ಕೇಂದ್ರ ಸರ್ಕಾರದ ದತ್ತಾಂಶಗಳಲ್ಲಿ ಉಲ್ಲೇಖಿಸಲಾಗಿದೆ.

2022ರ ಏಪ್ರಿಲ್‌ನಲ್ಲಿ ಗರಿಷ್ಠ ಎಂದರೆ ಶೇ.15.38ರ ವರೆಗೆ ಹೆಚ್ಚಳವಾಗಿತ್ತು. ಸರಿಯಾಗಿ ಒಂದು ವರ್ಷದ ಬಳಿಕ ಅಂದರೆ, 2023ರ ಏಪ್ರಿಲ್‌ನಲ್ಲಿ ಅದು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಖನಿಜ ತೈಲ, ಅಗತ್ಯ ಲೋಹಗಳು, ಆಹಾರ ವಸ್ತುಗಳು, ರಾಸಾಯನಿಕ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಮಾರ್ಚ್‌ನಲ್ಲಿ ಡಬ್ಲ್ಯೂಪಿಐ ಪ್ರಮಾಣ ಶೇ.1.34 ಆಗಿತ್ತು.

ಋಣಾತ್ಮಕ ಹಣದುಬ್ಬರ ಎಂದರೆ ಬೆಲೆಗಳ ಇಳಿಕೆ ಎಂದು ತಾಂತ್ರಿಕವಾಗಿ ವ್ಯಾಖ್ಯಾನಿಸಲಾಗುತ್ತದೆ. ಅಂದರೆ ಸಗಟು ಮಾರುಕಟ್ಟೆಯಲ್ಲಿ ಪ್ರತಿ ವರ್ಷ ವಸ್ತುಗಳಿಗೆ ಇಳಿಕೆಯಾಗುತ್ತಾ ಹೋಗುತ್ತದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.