“ಪತ್ರಿಕೆಗಳಲ್ಲಿ ಆಹಾರ ವಸ್ತು ಕಟ್ಟಿಕೊಡಬೇಡಿ’
Team Udayavani, Dec 24, 2021, 7:10 AM IST
ಸಾಂದರ್ಭಿಕ ಚಿತ್ರ.
ಪುಣೆ: “ಸುದ್ದಿ ಪತ್ರಿಕೆಗಳಲ್ಲಿ ಆಹಾರ ವಸ್ತುಗಳನ್ನು ಕಟ್ಟಿಕೊಡುವಂತಿಲ್ಲ. ಈ ನಿಯಮ ಮೀರಿದರೆ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ’ ಹೀಗೆಂದು ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ಆದೇಶ ಹೊರಡಿಸಿದೆ.
ಪತ್ರಿಕೆಗಳಲ್ಲಿ ಮುದ್ರಣಕ್ಕೆಂದು ಬಳಕೆ ಮಾಡಲಾಗಿರುವ ಶಾಯಿಯಲ್ಲಿ ರಾಸಾಯನಿಕಗಳು ಗರಿಷ್ಠ ಪ್ರಮಾಣದಲ್ಲಿರುತ್ತವೆ. ಅವು ವಡಾಪಾವ್, ಪೋಹಾ, ಭೇಲ್, ಬೇಕರಿ ಪದಾರ್ಥಗಳೊಂದಿಗೆ ಸುಲಭವಾಗಿ ಬೆರೆಯುತ್ತವೆ. ಅದನ್ನು ಸೇವಿಸುವ ವ್ಯಕ್ತಿಗಳು ಅನಾರೋಗ್ಯಕ್ಕೀಡಾಗುತ್ತಾರೆ.
ಈ ಅಂಶ ಅಧ್ಯಯನದಿಂದ ಈಗಾ ಗಲೇ ಸಾಬೀತಾಗಿದೆ. ಇದು ಆರೋಗ್ಯಕ್ಕೆ ಹಾನಿಕಾರಕ. ಹೀಗಾಗಿ ಆಹಾರ ವಸ್ತುಗಳನ್ನು ಕಟ್ಟಿಕೊಡಬಾರದು ಎಂದು ಎಫ್ ಡಿಎ ತನ್ನ ಆದೇಶದಲ್ಲಿ ಹೇಳಿದೆ.
ಇದನ್ನೂ ಓದಿ:ಟಿಪ್ಪು ಸುಲ್ತಾನ್, ಬಾಬರ್ ಬಗ್ಗೆ ಪಾಕ್ನಿಂದ ಬಯೋಪಿಕ್: ಚೌಧರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ