ದೀದಿ ದಿಲ್ಲಿ ಪ್ರವಾಸ : ದೀದಿ ಮೋದಿ ಚರ್ಚೆ | ನಾಳೆ ವಿರೋಧ ಪಕ್ಷಗಳ ನಾಯಕರೊಂದಿಗೆ ಟೀ ಪಾರ್ಟಿ


Team Udayavani, Jul 27, 2021, 5:01 PM IST

Yaas aid, GST, rising fuel price and DGP appointment: What Bengal CM Mamata Banerjee may discuss with PM Modi

ನವ ದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದಿನಿಂದ(ಮಂಗಳವಾರ, ಜುಲೈ 27) ಐದು ದಿನಗಳ ರಾಷ್ಟ್ರ ರಾಜಧಾನಿ ಪ್ರವಾಸದಲ್ಲಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನುಭೇಟಿಯಾಗಿ ಪ್ರಮುಖ ವಿಚಾರಗಳ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು, ನಾಳೆ(ಬುಧವಾರ, ಜುಲೈ 28) ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಹಾಗೂ ಗುರುವಾರ (ಜುಲೈ 29) ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡುತ್ತಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಹಿಂಸಾಚಾರ, ಅಕ್ರಮ: ಪಾಕ್ ಆಕ್ರಮಿತ ಕಾಶ್ಮೀರ ಚುನಾವಣೆ-25 ಸ್ಥಾನ ಗೆದ್ದ ಇಮ್ರಾನ್ ಪಕ್ಷ

ಮೋದಿಯೊಂದಿಗೆ ಯಾಸ್ ಚಂಡಮಾರುತದ ಬಗ್ಗೆ ದೀದಿ ಚರ್ಚೆ ..!

ಪ್ರಧಾನಿ ನರೇಂದ್ರ ಮೋಧಿಯವರನ್ನು  ಇಂದು ಸಂಜೆ ಭೇಟಿಯಾಗಲಿದ್ದು, 7, ಲೋಕ ಕಲ್ಯಾಣ್ ಮಾರ್ಗ ನಿವಾಸದಲ್ಲಿ ಮೋದಿಯನ್ನು ಭೇಟಿಯಾಗಲಿದ್ದಾರೆ. ಮಮತಾ ಅವರು ಪ್ರಧಾನಮಂತ್ರಿಯನ್ನು ಒಂದು ಕ್ಷಣ ಪ್ರತ್ಯೇಕವಾಗಿ ಭೇಟಿಯಾದರು ಚಂಡಮಾರುತದ ಕುರಿತು ರಾಜ್ಯ ಸರ್ಕಾರದ ವರದಿಯನ್ನು ಹಸ್ತಾಂತರಿಸಿದರು ಎಂದು ವರದಿ ತಿಳಿಸಿದೆ.

ಮಾಧ‍್ಯಮಗಳೊಂದಿಗೆ ಮಾತನಾಡಿದ ದೀದ ಆಪ್ತ ವಲಯದ ಒಬ್ಬರು, ಪ್ರಧಾನಿಯವರಿಗೆ ಯಾಸ್ ಚಂಡ ಮಾರುತ ದರಾಜ್ಯ ಸರ್ಕಾರದ ವರದಿಯನ್ನು ಹಸ್ತಾಂತರಿಸಿದರು.  ಡಿಜಿಪಿ ನೇಮಕಾತಿ ಬಗ್ಗೆ, ಯಾಸ್ ಚಂಡ ಮಾರುತದಿಂದ ಆದ ನಷ್ಟಕ್ಕೆ ಆರ್ಥಿಕ ನೆರವು ಹಾಗೂ ಕೋವಿಡ್ ಲಸಿಕಗಳ ಪೂರೈಕೆಯನ್ನು ಹೆಚ್ಚಿಸುವುದರ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿದ್ದಾರೆ. ಇನ್ನು, ಇಂಧನ ಬೆಲ ಗಳೇರಿಕೆಯ ಬಗ್ಗೆಯೂ ಕೂಡ ಚರ್ಚೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿದವೆ.

ಈ ಸಭೆಯ ಮೊದಲು ಬಂಗಾಳ ಸಿಎಂ ಹಿರಿಯ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಮತ್ತು ಆನಂದ್ ಶರ್ಮಾ ಅವರನ್ನು ಇಂದು ಭೇಟಿಯಾದರು. ಸಂಜೆ 6.30 ಕ್ಕೆ ಮುಖ್ಯಮಂತ್ರಿ ಹಿರಿಯ ವಕೀಲ ಮತ್ತು ರಾಜ್ಯಸಭಾ ಸದಸ್ಯ ಕಾಂಗ್ರೆಸ್ ಅಭಿಷೇಕ್ ಮನು ಸಿಂಗ್ವಿ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇನ್ನು, ನಾಳೆ (ಬುಧವಾರ, ಜುಲೈ 28) ಮಧ್ಯಾಹ್ನ 3 ಗಂಟೆಗೆ  ಮಮತಾ ಎನ್ನಲಾಗಿದ್ದುಬಹುಶಃ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಅಭಿಷೇಕ್ ಬ್ಯಾನರ್ಜಿ ಅವರ ಮನೆಯಲ್ಲಿ ವಿರೋಧ ಪಕ್ಷದ ನಾಯಕರೊಂದಿಗೆ ಟೀ ಪಾರ್ಟಿ ಮಾಡುವ ಸಾದ್ಯತೆ ಇದೆ ಎನ್ನಲಾಗಗಿದೆ.

ಟೀ ಪಾರ್ಟಿಗಯಲ್ಲಿ ಇದು ಕಾಂಗ್ರೆಸ್, ಡಿಎಂಕೆ, ಟಿಆರ್ ಎಸ್ ನಿಂದ ಆರ್ ಜೆ ಡಿ ಮತ್ತು ಅಕಾಲಿ ದಳ, ಎಎಪಿ ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇನ್ನು,  ಜುಲೈ 21 ರಂದು ದೆಹಲಿಯಲ್ಲಿ ಮಾಡಿದ ಭಾಷಣದಲ್ಲಿ ಮಮತಾ, ಎಲ್ಲಾ ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಒಗ್ಗೂಡಬೇಕು ಎಂದು ಕರೆ ನೀಡಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್ ನ ಪಿ.ಚಿದಂಬರಂ ಮತ್ತು ಎನ್‌ ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಉನ್ನತ ನಾಯಕರು ಭಾಗವಹಿಸಿದ್ದರು.

ಇದನ್ನೂ ಓದಿ : ಒಂದು ಸಮಾಜವನ್ನು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ: ಕುಮಾರಸ್ವಾಮಿ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.