ರಫೇಲ್ ತೀರ್ಪಿನ ಪುನರ್ ಪರಿಶೀಲನೆ: ಸುಪ್ರೀಂ ಕೋರ್ಟಿಗೆ ಮನವಿ
Team Udayavani, Jan 2, 2019, 6:23 AM IST
ಹೊಸದಿಲ್ಲಿ : ಕಳೆದ ಡಿ.14ರಂದು ರಫೇಲ್ ಫೈಟರ್ ಜೆಟ್ ಡೀಲ್ ಕುರಿತಾಗಿ ನೀಡಲಾಗಿದ್ದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ.
ಸುಪ್ರೀಂ ಕೋರ್ಟ್ ಡಿ.14ರ ತನ್ನ ತೀರ್ಪಿನಲ್ಲಿ ಫ್ರಾನ್ಸ್ ನಿಂದ ಭಾರತ ಪಡೆಯಲಿರುವ 36 ರಫೇಲ್ ಜೆಟ್ ಖರೀದಿ ವ್ಯವಹಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಜಾ ಮಾಡಿತ್ತು.
ಕೇಂದ್ರ ಸರಕಾರ ಸಹಿ ಇಲ್ಲದ ಮುಚ್ಚಿದ ಲಕೋಟೆಯಲ್ಲಿ ನೀಡಿದ್ದ ತಪ್ಪು ಮಾಹಿತಿಗಳ ಆಧಾರದಲ್ಲಿ ಸುಪ್ರೀಂ ಕೋರ್ಟ್ ಡಿ.14ರ ತೀರ್ಪು ನೀಡಿತ್ತು. ಆದುದರಿಂದ ತೀರ್ಪನ್ನು ಪುನರ್ ಪರಿಶೀಲಿಸಬೇಕು ಮತ್ತು ವಿಚಾರಣೆಯನ್ನು ಮುಕ್ತ ನ್ಯಾಯಾಲಯದಲ್ಲಿ ಕೈಗೊಳ್ಳಬೇಕು ಎಂದು ಕೋರಿ ಈ ಮೂವರು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ