![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಯಮುನೆ ಸರಿಪಡಿಸಲು ಕನಿಷ್ಠ 10 ವರ್ಷ ಬೇಕು!
Team Udayavani, Apr 13, 2017, 10:51 AM IST
![river.jpg](https://www.udayavani.com/wp-content/uploads/2017/04/13/river-620x413.jpg)
ನವದೆಹಲಿ: ಕಳೆದ ವರ್ಷ ಯಮುನಾ ನದಿ ದಂಡೆಯಲ್ಲಿ ಶ್ರೀ ಶ್ರೀ ರವಿಶಂಕರ ಗುರೂಜಿ ಅವರ ಆರ್ಟ್ಆಫ್ ಲಿವಿಂಗ್ ಆಯೋಜಿಸಿದ್ದ ವಿಶ್ವ ಸಂಸ್ಕೃತಿ ಉತ್ಸವದಿಂದ ನದಿಯ ಭೌತಿಕ ಪಾತ್ರ ಮತ್ತು ನೀರ ಹರಿವಿಗೆ ತೊಂದರೆಯಾಗಿದೆ. ಅದನ್ನು ಸರಿಪಡಿಸಲು 42.02 ಕೋಟಿ ರೂ. ಬೇಕು. ಜತೆಗೆ ಕನಿಷ್ಠ 10 ವರ್ಷ ಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಕರಣ ರಚಿಸಿದ ಸಮಿತಿ ಹೇಳಿದೆ.
ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಶಶಿಶೇಖರ್ ನೇತೃತ್ವದ ತಜ್ಞರ ಸಮಿತಿ ಸಲ್ಲಿಸಿರುವ 31
ಪುಟಗಳ ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ 7 ಮಂದಿ ತಜ್ಞರ ಸಮಿತಿ, ಮಾಡಬೇಕಾದ ಕಾರ್ಯ ಮತ್ತು ಅದರ ಅವಧಿ ಬಗ್ಗೆಯೂ ಹೇಳಿದೆ. ಆ ಪ್ರಕಾರ, ಭೌತಿಕವಾಗಿ ನದಿ ದಂಡೆ ಸರಿಪಡಿಸುವ ಕೆಲಸ ಕೂಡಲೇ ಆಗಬೇಕಿದ್ದು, 2 ವರ್ಷದೊಳಗೆ ಮುಕ್ತಾಯಗೊಳಿ ಸಬೇಕು. ಜೊತೆಗೆ ಜೈವಿಕವಾಗಿ ಪುನಃ ಸ್ಥಾಪನೆ ಕೆಲಸವನ್ನೂ ಕೈಗೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟಿದೆ.
ವರದಿ ಪೂರ್ವಗ್ರಹದ್ದು: ಎನ್ಜಿಟಿಗೆ ಸಲ್ಲಿಸಿದ ವರದಿ ಪೂರ್ವಗ್ರಹದ್ದು ಎಂದು ಆರ್ಟ್ ಆಫ್ ಲಿವಿಂಗ್ ಹೇಳಿದೆ. ನಮ್ಮದು ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಸರ್ಕಾರೇತರ ಸಂಘಟನೆ. ನಾವು ಪರಿಸರಕ್ಕೆ ಎಲ್ಲಿಯೂ ಹಾನಿ ಮಾಡಿಲ್ಲ. ಹಲವು ವರ್ಷಗಳಿಂದ ಪರಿಸರಕ್ಕೆ ಪೂರಕವಾದ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.