ಉತ್ತರಾಖಂಡದಲ್ಲಿ ಮತ್ತೊಂದು ಹೆಲಿಕಾಪ್ಟರ್ ಅವಘಡ ;ಪೈಲಟ್, ಸಹ ಪೈಲಟ್ ಅಪಾಯದಿಂದ ಪಾರು
Team Udayavani, Aug 23, 2019, 4:36 PM IST
ಹೊಸದಿಲ್ಲಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂತ್ರಸ್ತರಿಗೆ ವಸ್ತುಗಳನ್ನು ಸಾಗಿಸುತ್ತಿದ್ದ ಹೆಲಿಕಾಪ್ಟರೊಂದು ಏಕಾಏಕಿ ಧರೆಗಿಳಿದು ಕೂತಿದೆ.
ಘಟನೆಯಲ್ಲಿ ಯಾರಿಗೂ ಅಪಾಯಗಳಾಗಿಲ್ಲ. ಹೆಲಿಕಾಪ್ಟರ್ಗೂ ಹೆಚ್ಚು ಹಾನಿಯಾಗಿಲ್ಲ. ನಿನ್ನೆಯಷ್ಟೇ ಇದೇ ಪ್ರದೇಶದಲ್ಲಿ ಪ್ರವಾಹ ಸಂತ್ರಸ್ತರಿಗೆ ವಸ್ತು ಸಾಗಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿತ್ತು. ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದರು.
ಉತ್ತರಕಾಶಿಯಲ್ಲಿ ಮೊನ್ನೆಯ ಮೇಘಸ್ಫೋಟದಲ್ಲಿ 80-100 ಮಂದಿ ಮೃತಪಟ್ಟಿದ್ದು ಕೋಟ್ಯಂತರ ರೂ. ಆಸ್ತಿ ಪಾಸ್ತಿ ಹಾನಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ