ಎತ್ತಿನಹೊಳೆ: ಪರಿಸರ ಸಚಿವಾಲಯಕ್ಕೆ ಹಸಿರುಪೀಠ ಪ್ರಶ್ನೆ


Team Udayavani, Apr 28, 2017, 12:15 AM IST

Yetthinahole-Project-600.jpg

ಹೊಸದಿಲ್ಲಿ: ಪಶ್ಚಿಮ ಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ಸೇರಿದಂತೆ ಎತ್ತಿನಹೊಳೆ ಯೋಜನೆಯನ್ನು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಮಾಡುವುದು ಸರಿಯೇ ಎಂದು ಎನ್‌ಜಿಟಿ ಕೇಂದ್ರ ಪರಿಸರ ಸಚಿವಾಲಯವನ್ನು ಪ್ರಶ್ನಿಸಿದೆ. ಎತ್ತಿನಹೊಳೆ ಯೋಜನೆ ವಿರೋಧಿಸಿ ಮಂಗಳೂರಿನ ಪುರುಷೋತ್ತಮ ಚಿತ್ರಾಪುರ ಸಲ್ಲಿಸಿದ ಅರ್ಜಿಯ ವಿಚಾರಣೆ ಗುರುವಾರ ದಿಲ್ಲಿಯ ರಾಷ್ಟ್ರೀಯ ಹಸಿರು ಪೀಠದಲ್ಲಿ ನಡೆಯಿತು. ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶಗಳ ನಿರ್ಣಯಕ್ಕೆ ಮುನ್ನ ಯಾವ ರೀತಿಯ ಕಟ್ಟುಪಾಡು, ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಶ್ಚಿಮ ಘಟ್ಟದ ಧಾರಣಾ ಸಾಮರ್ಥ್ಯವನ್ನು ಅಧ್ಯಯನ ನಡೆಸಲಾಗಿದೆಯೇ. ಈ ನಿಟ್ಟಿನಲ್ಲಿ ಪರಿಸರ ಹಾಗೂ ಅರಣ್ಯ ಸಚಿವಾಲಯದ ನಿಲುವೇನು. ಎತ್ತಿನಹೊಳೆಯಂತಹ ಯೋಜನೆಗಳನ್ನು ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಡೆಸಬಹುದೇ ಎಂಬ ಕುರಿತು ಕೂಡ ಸಚಿವಾಲಯ ತನ್ನ ಅಭಿಪ್ರಾಯ ಸೂಚಿಸಬೇಕು ಎಂದು ಪೀಠ ಹೇಳಿತು. ಮೇ 29ಕ್ಕೆ ಮುಂದಿನ ವಿಚಾರಣಾ ದಿನ ನಿಗದಿ ಮಾಡಿದ್ದು ಈ ಸಂದರ್ಭ ಸಚಿವಾಲಯ ತನ್ನ ನಿಲುವು ಹೇಳಬೇಕೆಂದು ಸೂಚಿಸಿತು.

ಈ ಸಂದರ್ಭ ನೀರಾವರಿ ನಿಗಮದ ವಕೀಲ ನವೀನ್‌ ಕುಮಾರ್‌ ವಾದ ಮಂಡಿಸಿ ಅವಧಿ ಬಾಧ್ಯತೆ ಮೇರೆಗೆ ಅರ್ಜಿಯ ವಿಚಾರಣೆಗೆ ಇರುವ ಅಡೆತಡೆ ಹಾಗೂ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳ ವಿಚಾರಣೆ ಏಕಕಾಲದಲ್ಲಿ ನಡೆಸುವ ಕುರಿತು ಪೀಠದ ಗಮನ ಸೆಳೆದರು. ಆದರೆ ಎರಡೂ ಕಡೆಯವರ ವಾದ ಆಲಿಸಿಯೇ ಪ್ರತ್ಯೇಕ ವಿಚಾರಣೆ ನಡೆಸಲಾಗುತ್ತಿದೆ. ಇದು ಹೀಗೆಯೇ ಪ್ರತ್ಯೇಕವಾಗಿಯೇ ಮುಂದುವರಿಯಲಿದೆ ಎಂದು ಪೀಠ ಸ್ಪಷ್ಟಪಡಿಸಿತು. ಅರ್ಜಿದಾರರ ಪರ ಎಂ.ಸಿ. ಮೆಹ್ತಾ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.