ಸಂಸತ್ತಿಗೆ ಯಾರನ್ನು ಕಳಿಸಬೇಕು ? ದೇಶ ರಕ್ಷಕರನ್ನೋ, ಶತ್ರುಗಳನ್ನೋ : ರಾಮ್ ದೇವ್ ಪ್ರಶ್ನೆ
Team Udayavani, Apr 17, 2019, 5:56 PM IST
ಹೊಸದಿಲ್ಲಿ : ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರನ್ನು ಸಂಸತ್ತಿಗೆ ಕಳುಹಿಸಬೇಕು ? ದೇಶ ರಕ್ಷಕರನ್ನೋ ಅಥವಾ ದೇಶದ ಶತ್ರುಗಳನ್ನೋ ? ಎಂಬುದನ್ನು ಮತದಾರರು ತೀರ್ಮಾನಿಸಬೇಕಾಗಿದೆ’ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದ ರಾಮದೇವ್, ದೇಶವು ಈ ಬಿಜೆಪಿ ನಾಯಕನ ಕೈಯಲ್ಲಿ ಸುರಕ್ಷಿತವಾಗಿದೆ ಎಂದು ಹೇಳಿದರು.
‘ಈ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾರರು ಸರಿ ಮತ್ತು ತಪ್ಪನ್ನು ಆಯ್ಕೆ ಮಾಡಬೇಕಾಗಿದೆ. ಕಳೆದ ಐದು ವರ್ಷಗಳ ಆಡಳಿತೆಯಲ್ಲಿ ಪ್ರಧಾನಿ ಮೋದಿ ದೇಶದ ಅಭ್ಯುದಯಕ್ಕಾಗಿ ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಆದರೆ ವಿಪಕ್ಷಗಳ ಬಳಿ ದೇಶಕ್ಕೆ ಮತ್ತು ಜನರಿಗೆ ಒಳಿತಾಗುವ ಯಾವುದೇ ದೃಢ ಯೋಜನೆಗಳಿಲ್ಲ’ ಎಂದು ರಾಮ್ ದೇವ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್