ಯುಪಿ ಅಸೆಂಬ್ಲಿಗೆ ಕೈಕೈ ಹಿಡಿದು ಬಂದ ಯೋಗಿ, ಆಜಂ ಖಾನ್‌, Watch


Team Udayavani, Dec 15, 2017, 4:23 PM IST

Yogi-Azam-700.jpg

ಲಕ್ನೋ : ಉತ್ತರ ಪ್ರದೇಶ ವಿಧಾನಸಭೆಯ ಚಳಿಗಾಲದ ಅಧಿವೇಶನದ ನಿನ್ನೆ ಗುರುವಾರದ ಮೊದಲ ದಿನದ ಕಲಾಪ ಅತ್ಯಪರೂಪದ ಸ್ನೇಹ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ರಾಜಕೀಯ ರಂಗದಲ್ಲಿ  ಹಾವು – ಮುಂಗುಸಿ ಎಂಬಂತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಸಮಾಜವಾದಿ ಪಕ್ಷದ ವಿವಾದಿತ ನಾಯಕ ಆಜಂ ಖಾನ್‌ ಕೈ ಕೈ ಹಿಡಿದುಕೊಂಡು, ಬಹುಕಾಲದ ಅಪ್ಪಟ ಸ್ನೇಹಿತರಂತೆ ವಿಧಾನಸಭೆ ಕಾರಿಡಾರ್‌ಗೆ ನಡೆದು ಬಂದರು. 

ಸದಾ ಪರಸ್ಪರ ವಾಕ್‌ ಸಮರದಲ್ಲೇ ನಿರತರಾಗುವ ಈ ಇಬ್ಬರು ನಾಯಕರು ಕೈ ಕೈ ಹಿಡಿದುಕೊಂಡು ವಿಧಾನಸಭೆ ಕಾರಿಡಾರ್‌ಗೆ ನಡೆದುಕೊಂಡು ಬರುತ್ತಿರುವುದನ್ನು ಕಂಡು ಚಕಿತರಾದ ಮಾಧ್ಯಮ ಮಂದಿ ಒಡನೆಯೇ ಈ ನಾಯಕರಿಂದ ಅಪರೂಪದ ಪೋಸ್‌ ಪಡೆದುಕೊಂಡು ತಮ್ಮ ಕ್ಯಾಮೆರಾದಲ್ಲಿ “ಸಾರ್ವಕಾಲಿಕ ದಾಖಲೆ” ಗಾಗಿ  ಕ್ಲಿಕ್ಕಿಸಿಸಿಕೊಂಡರು. 

ಸಿಎಂ ಯೋಗಿ ಆದಿತ್ಯನಾಥ್‌ ಮತ್ತು ಆಜಂ ಖಾನ್‌ ಬಹುತೇಕ ಒಂದೇ ಹೊತ್ತಿನಲ್ಲಿ ವಿಧಾನಸಭೆಯ ಕಾರಿಡಾರ್‌ ಪ್ರವೇಶಿಸಿದಾಗ ಉಭಯತರು ಪರಸ್ಪರರನ್ನು ಅಭಿನಂದಿಸಿ ಕೈಕೈ ಹಿಡಿದುಕೊಂಡು ಕಾರಿಡಾರ್‌ ಪ್ರವೇಶಿಸಿದರು. 

ಈ ಹಿಂದೆ ಯೋಗಿ ಆದಿತ್ಯನಾಥ್‌ ಅವರು “ನಮಾಜ್‌ ಮತ್ತು ಸೂರ್ಯ ನಮಸ್ಕಾರ ಒಂದೇ’ ಎಂದು ಹೇಳಿದ್ದರು; ಅದಕ್ಕೆ ಉತ್ತರವಾಗಿ ಆಜಂ ಖಾನ್‌, “ಹಾಗಿದ್ದರೆ ನೀವು ಸೂರ್ಯ ನಮಸ್ಕಾರಕ್ಕೆ ಬದಲಾಗಿ ನಮಾಜ್‌ ಮಾಡಲು ಬಯಸುವಿರಾ?’ ಎಂದು ವ್ಯಂಗ್ಯವಾಡಿದ್ದರು. ಮಾತ್ರವಲ್ಲದೆ ನಮಾಜ್‌ ಮಾಡುವುದಕ್ಕೆ ಆದಿತ್ಯನಾಥ್‌ ಅವರನ್ನು ಯಾರೂ ನಿರ್ಬಂಧಿಸುವುದಿಲ್ಲ’ ಎಂದೂ ಹೇಳಿದ್ದರು. 

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.