ಅಯೋಧ್ಯೆ 2031 ಮಾಸ್ಟರ್ ಪ್ಲಾನ್ ಗೆ ಸಿಎಂ ಯೋಗಿ ಆದಿತ್ಯನಾಥ್ ಅನುಮೋದನೆ

ಭಾರಿ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ; ದೇಗುಲ ಪಟ್ಟಣವನ್ನು ಅಭಿವೃದ್ಧಿಪಡಿಸುವ ಯೋಜನೆ

Team Udayavani, Dec 11, 2022, 4:27 PM IST

yogi

ಲಕ್ನೋ : ಮುಂದಿನ ದಶಕದಲ್ಲಿ ಅಯೋಧ್ಯೆಯ ದೇಗುಲ ಪಟ್ಟಣವನ್ನು ಅಭಿವೃದ್ಧಿಪಡಿಸುವ ಮಾಸ್ಟರ್ ಪ್ಲಾನ್ ಅನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅನುಮೋದಿಸಿದ್ದಾರೆ. ಈ ಪ್ಲಾನ್ 133.67 ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿರುವ ಸುಮಾರು 12 ಲಕ್ಷ ಜನರ ಜೀವನ ಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ನಾಗರಿಕರಿಂದ ಬಂದ 1,084 ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿದ ನಂತರ ವಸತಿ ಮತ್ತು ನಗರ ಯೋಜನಾ ಇಲಾಖೆಯು ಮಾಸ್ಟರ್ ಪ್ಲಾನ್ 2031 ಅನ್ನು ಮುಖ್ಯಮಂತ್ರಿಗಳಿಗೆ ಮಂಡಿಸಿತು. ಇಲಾಖೆಯು ಮುಂಭಾಗದ ನಿಯಂತ್ರಣ ಮಾರ್ಗಸೂಚಿಗಳನ್ನು ಮತ್ತು ಸಾಮಾನ್ಯ ಕಟ್ಟಡ ಕೋಡ್ ಅನ್ನು ಅಂತಿಮಗೊಳಿಸಬೇಕಾಗಿತ್ತು.

ವಸತಿ ವಿಭಾಗದ ಪ್ರಧಾನ ಕಾರ್ಯದರ್ಶಿ ನಿತಿನ್ ರಮೇಶ್ ಗೋಕರ್ಣ ಮಾತನಾಡಿ, ನಗರದ ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸಲು ಅಯೋಧ್ಯೆ ಮಾಸ್ಟರ್ ಪ್ಲಾನ್‌ಗೆ ಶೀಘ್ರವಾಗಿ ಅನುಮೋದನೆ ನೀಡಲಾಗಿದೆ. ಫೈಜಾಬಾದ್/ಅಯೋಧ್ಯೆಯ ಅಭಿವೃದ್ಧಿಗೆ ಕೊನೆಯ ಮಾಸ್ಟರ್ ಪ್ಲಾನ್ ಅನ್ನು 1983 ರಲ್ಲಿ ಸಿದ್ಧಪಡಿಸಲಾಯಿತು ಮತ್ತು 2001 ರಲ್ಲಿ ಅವಧಿ ಮುಕ್ತಾಯವಾಗಿತ್ತು.

ಯೋಗಿ ಸರಕರವು ಇತರ ನಗರಗಳಿಗಿಂತ ಮೊದಲು ಅಯೋಧ್ಯೆ 2031 ಮಾಸ್ಟರ್ ಪ್ಲಾನ್ ಅನ್ನು ಅನುಮೋದಿಸಿದೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ (ಎಡಿಎ) ಉಪಾಧ್ಯಕ್ಷ ವಿಶಾಲ್ ಸಿಂಗ್ ಮಾತನಾಡಿ, ‘ಶೀಘ್ರದಲ್ಲೇ ನಗರದಲ್ಲಿ ಯೋಜನೆ ಜಾರಿಯಾಗಲಿದ್ದು, ವಲಯ ನಿಯಮಾವಳಿಗಳನ್ನು ಪ್ರಾಧಿಕಾರವು ಮೊದಲು ಕೈಗೆತ್ತಿಕೊಳ್ಳಲಿದೆ’ ಎಂದರು.

ನಗರದಲ್ಲಿ ಸುಮಾರು 4,295 ಮನೆಗಳನ್ನು ಹೊಂದಿರುವ ಏಳು ಕೊಳೆಗೇರಿ ಬಡಾವಣೆಗಳನ್ನು ಪರಿವರ್ತಿಸಲು ಗಮನಹರಿಸುವ ಅಗತ್ಯವಿದೆ ಎಂದು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ ತಜ್ಞರು ತಿಳಿಸಿದ್ದಾರೆ.

ವಾರ್ಷಿಕವಾಗಿ ಎರಡು ಕೋಟಿಗೂ ಹೆಚ್ಚು ಪ್ರವಾಸಿಗರು ನಗರಕ್ಕೆ ಭೇಟಿ ನೀಡುವುದರಿಂದ, ನಿವಾಸಿಗಳಿಗೆ ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸಲು ಮತ್ತು ಆದಾಯವನ್ನು ಗಳಿಸಲು ದೀರ್ಘಾವಧಿಯ ಪ್ರವಾಸೋದ್ಯಮ ಯೋಜನೆಯಲ್ಲಿ ಕೆಲಸ ಮಾಡಲು ತಜ್ಞರು ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. 2031 ರ ವೇಳೆಗೆ ವಾರ್ಷಿಕವಾಗಿ ನಾಲ್ಕು ಕೋಟಿಗೂ ಹೆಚ್ಚು ಪ್ರವಾಸಿಗರು ನಗರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.