UP CM ಯೋಗಿ ಆದಿತ್ಯನಾಥ್ ಪಾದ ಮುಟ್ಟಿ ಆಶೀರ್ವಾದ ಪಡೆದ ರಜನಿಕಾಂತ್
Team Udayavani, Aug 19, 2023, 10:01 PM IST
ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಅವರು ಶನಿವಾರ ಸಂಜೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ನಿವಾಸಕ್ಕೆ ಆಗಮಿಸಿದ ರಜನಿಕಾಂತ್ ಮೊದಲು ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದರು. ರಜನಿಕಾಂತ್ ಅವರಿಗೆ ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ ಯೋಗಿ, ಕೆಲ ಉಡುಗೊರೆಗಳನ್ನೂ ನೀಡಿದ್ದಾರೆ.
#WATCH | Actor Rajinikanth meets Uttar Pradesh CM Yogi Adityanath at his residence in Lucknow pic.twitter.com/KOWEyBxHVO
— ANI (@ANI) August 19, 2023
72 ವರ್ಷದ ದಿಗ್ಗಜ ನಟ ರಜನಿಕಾಂತ್ ಅವರು 51 ರ ಹರೆಯದ ಬಿಜೆಪಿಯ ನಾಯಕ ಯೋಗಿ ಆದಿತ್ಯನಾಥ್ ಅವರಿಗೆ ಪಾದಗಳನ್ನು ಸ್ಪರ್ಶಿಸಿ ನಮಸ್ಕಾರ ಮಾಡಿರುವುದು ತಮಿಳುನಾಡು ಸೇರಿ ದೇಶದೆಲ್ಲೆಡೆ ವೈರಲ್ ಆಗಿ ಭಾರಿ ಚರ್ಚೆಗೆ ಗುರಿಯಾಗಿದೆ.
ಆದಿತ್ಯನಾಥ್ ಅವರು ಗೋರಖನಾಥ ಮಠದ ಮಹಂತರಾಗಿದ್ದು, ನಾಥ ಪರಂಪರೆಯ ಮಠದ ಪೀಠಾಧೀಶ್ವರರಾಗಿದ್ದು, ಅಪಾರ ದೈವ ಭಕ್ತರಾಗಿರುವ ರಜನಿಕಾಂತ್ ಪಾದ ಮುಟ್ಟಿ ನಮಸ್ಕರಿಸಿದ್ದಾರೆ ಎಂದು ಹಲವರು ಅಭಿಪ್ರಾಯ ಹೊರ ಹಾಕಿದ್ದಾರೆ.
ಮಾಹಿತಿ ಪ್ರಕಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಟ ರಜನಿಕಾಂತ್ ಅವರೊಂದಿಗೆ ‘ಜೈಲರ್’ ಚಿತ್ರವನ್ನು ವೀಕ್ಷಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ