ಯುಪಿಯಲ್ಲಿ ಗೋ ಕಳ್ಳ ಸಾಗಣೆ, ಗುಟ್ಕಾ ಬ್ಯಾನ್; ಸಿಎಂ ಯೋಗಿ ಆದೇಶ


Team Udayavani, Mar 22, 2017, 3:07 PM IST

yogi-adityanath_650x400.jpg

ಲಕ್ನೋ: ಉತ್ತರಪ್ರದೇಶದಲ್ಲಿ ಬಹಳಷ್ಟು ಬದಲಾವಣೆ ಆಗಬೇಕಾಗಿದೆ ಎಂದು ಲೋಕಸಭೆಯಲ್ಲಿ ವಿದಾಯ ಭಾಷಣ ಮಾಡುತ್ತ ಹೇಳಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಠಿಣ ಕ್ರಮ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಮುಂದಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಗೋ ಕಳ್ಳಸಾಗಾಣೆ ಬಂದ್ ಮಾಡುವಂತೆ ಆದೇಶ ನೀಡಿರುವ ಸಿಎಂ ಯೋಗಿ ಅವರು ಹಲವು ದಿಟ್ಟ ಹೆಜ್ಜೆ ಮುಂದಿಟ್ಟಿದ್ದಾರೆ. ಬಿಜೆಪಿ ನೇತೃತ್ವದ ಉತ್ತರಪ್ರದೇಶ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 3 ದಿನಗಳ ಬಳಿಕ ಈ ಬೆಳವಣಿಗೆಗೆ ಸಾಕ್ಷಿಯಾಗಿದೆ.

ಕಸಾಯಿಖಾನೆಗಳನ್ನು ಬಂದ್ ಮಾಡುವ ನಿಟ್ಟಿನಲ್ಲಿ ರೂಪರೇಷೆ ಸಿದ್ಧಪಡಿಸುವಂತೆ ಸಿಎಂ ಯೋಗಿ ಅವರು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಕಾನೂನುಬದ್ಧವಾಗಿ ನಡೆಸುತ್ತಿರುವ ಕಸಾಯಿಖಾನೆಗಳನ್ನು ಕೂಡಾ ಬಂದ್ ಮಾಡುತ್ತಾರೆಯೇ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ವರದಿ ವಿವರಿಸಿದೆ.

ಮಂಗಳವಾರ ವಾರಣಾಸಿಯ ಜೈಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲ್ ಗಡಾ ಪ್ರದೇಶದಲ್ಲಿನ ಅಕ್ರಮ ಕಸಾಯಿಖಾನೆಯನ್ನು ಜಿಲ್ಲಾಧಿಕಾರಿಗಳು ಬಂದ್ ಮಾಡಿದ್ದರು.
ಅಷ್ಟೇ ಅಲ್ಲ ಉತ್ತರಪ್ರದೇಶದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಪಾನ್ ಮಸಾಲ, ಗುಟ್ಕಾ ಬಳಸಲು ನಿಷೇಧ ಹೇರಲಾಗಿದೆ.

ಉತ್ತರಪ್ರದೇಶ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿಯೇ, ಅಕ್ರಮ ಕಸಾಯಿಖಾನೆ ಹಾಗೂ ಗೋ ಕಳ್ಳ ಸಾಗಾಣೆ ಬಂದ್ ಮಾಡುವ ಭರವಸೆ ನೀಡಿತ್ತು.

ರೋಡ್ ರೋಮಿಯೋ ನಿಗ್ರಹ ದಳ:
ಉತ್ತರಪ್ರದೇಶದಲ್ಲೀಗ ಎಲ್ಲೆಂದರಲ್ಲಿ ಕಾಟ ಕೊಡುತ್ತಿದ್ದ ರೋಡ್ ರೋಮಿಯೋ ನಿಗ್ರಹ ದಳ ಕಾರ್ಯಾರಂಭಿಸಿದ್ದು, ಇದರಿಂದಾಗಿ ವಿದ್ಯಾರ್ಥಿಗಳು, ಪ್ರೇಮಿಗಳು ಪೊಲೀಸರ ಬಲೆಗೆ ಬೀಳುವಂತಾಗಿದೆ.

ಕಾಲೇಜು, ಪಾರ್ಕ್ ಸುತ್ತಮುತ್ತ ರೋಡ್ ರೋಮಿಯೋ ನಿಗ್ರಹ ದಳ ಕಾರ್ಯಾಚರಣೆ ನಡೆಸುತ್ತಿದೆ. ಆದರೆ ರೋಡ್ ರೋಮಿಯೋ ನಿಗ್ರಹ ದಳದ ವಿರುದ್ಧ ವಿದ್ಯಾರ್ಥಿಗಳು, ಜೋಡಿಗಳು ಅಸಮಾಧಾನವ್ಯಕ್ತಪಡಿಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.