ಬುಲಂದ್ಶಹರ್ ಹಿಂಸೆ ರಾಜಕೀಯ ಪಿತೂರಿ: ಸಿಎಂ ಯೋಗಿ ಆದಿತ್ಯನಾಥ್
Team Udayavani, Dec 19, 2018, 7:24 PM IST
ಲಕ್ನೋ : ‘ಉತ್ತರ ಪ್ರದೇಶದ ಬುಲಂದ್ಶಹರ್ ಹಿಂಸೆಯು ರಾಜಕೀಯ ನೆಲೆ ಕಳೆದುಕೊಂಡವರು ನಡೆಸಿದ ರಾಜಕೀಯ ಪಿತೂರಿಯಾಗಿದೆ’ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
‘ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದು ಬಿದ್ದಿದೆ’ ಎಂದು ಆರೋಪಿಸಿ ರಾಜ್ಯ ವಿಧಾನ ಸಭೆಯ ಕಲಾಪವನ್ನು ಹಾಳು ಮಾಡಿರುವ ವಿರೋಧ ಪಕ್ಷಗಳಿಗೆ ಸಿಎಂ ಯೋಗಿ ಖಡಕ್ ಉತ್ತರ ನೀಡಿದ್ದಾರೆ.
ಉತ್ತರ ಪ್ರದೇಶದ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸಂಪೂರ್ಣ ಪ್ರಶ್ನಾ ವೇಳೆಯನ್ನು ಹಾಳು ಗೆಡಹಿದ ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯರು ರಾಜ್ಯದಲ್ಲಿ ಕಾನೂನು ಮತ್ತು ಶಿಸ್ತು ಕುಸಿದು ಬಿದ್ದಿದೆ, ರೈತರ ಸಮಸ್ಯೆ ತೀವ್ರವಾಗಿ ಬಿಗಡಾಯಿಸಿದೆ, ರಾಜ್ಯ ಸರಕಾರ ನಿಷ್ಕ್ರಿಯವಾಗಿದೆ ಎಂದು ಘೋಷಣೆ ಕೂಗಿ ಗದ್ದಲ ಎಬ್ಬಿಸಿ ಸದನ ಕಲಾಪ ನಡೆಯದಂತೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್