ತಾಕತ್ತಿದ್ದರೆ ನನ್ನನ್ನು ಅಪ್ಪಿ :ರಾಹುಲ್ಗೆ ಸಿಎಂ ಯೋಗಿ ಸವಾಲು
Team Udayavani, Jul 25, 2018, 11:44 AM IST
ಲಕ್ನೋ: “ಧೈರ್ಯವಿದ್ದರೆ ರಾಹುಲ್ ಗಾಂಧಿ ನನ್ನನ್ನು ಆಲಿಂಗಿಸಲು ಯತ್ನಿಸಲಿ.’ ಹೀಗೆಂದು ಸವಾಲು ಹಾಕಿರು ವುದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್.
ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಲಿಂಗಿಸಿದ್ದ ವಿಚಾರಕ್ಕೆ ಪ್ರತಿಕ್ರಿಯಿ ಸಿರುವ ಯೋಗಿ, ಅದೊಂದು ರಾಜಕೀಯ ನಾಟಕವಾ ಗಿದ್ದು, ರಾಹುಲ್ ವರ್ತನೆಯನ್ನು ನಾನು ಒಪ್ಪುವುದಿಲ್ಲ ಎಂದಿದ್ದಾರೆ.
ಅಲ್ಲದೆ, ತಾಕತ್ತಿದ್ದರೆ ರಾಹುಲ್ ನನ್ನನ್ನು ಅಪ್ಪಿಕೊಳ್ಳಲಿ. ನನ್ನನ್ನು ಆಲಿಂಗಿಸಿಕೊಳ್ಳುವ ಮುನ್ನ ಅವರು 10 ಬಾರಿ ಯೋಚಿಸ ಬೇಕಾಗುತ್ತದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ