
ಮನೆಯಲ್ಲೇ ಕುಳಿತು ಕೆವೈಸಿ ಅಪ್ಡೇಟ್ ಮಾಡಬಹುದು: ಆರ್ಬಿಐ
Team Udayavani, Jan 7, 2023, 7:25 AM IST

ಹೊಸದಿಲ್ಲಿ: ಇನ್ನು ಮುಂದೆ “ನಿಮ್ಮ ಗ್ರಾಹಕರನ್ನು ತಿಳಿಯಿರಿ (ಕೆವೈಸಿ)’ ಅಪ್ಡೇಟ್ಗಾಗಿ ನೀವು ಬ್ಯಾಂಕ್ ಗೆ ಹೋಗಬೇಕಿಲ್ಲ. ಇದರ ಬದಲಿಗೆ ಈಗಾಗಲೇ ಸಲ್ಲಿಸಿರುವ ನಿಮ್ಮ ದಾಖಲೆಗಳು ಖಚಿತವಾಗಿದ್ದು, ಯಾವುದೇ ವಿಳಾಸ ಬದಲಾವಣೆ ಇಲ್ಲದಿದ್ದರೆ ಮನೆಯಲ್ಲೇ ಕುಳಿತು ಅಪ್ಡೇಟ್ ಮಾಡಬಹುದು ಎಂದು ಆರ್ಬಿಐ ಹೇಳಿದೆ.
ಒಂದು ವೇಳೆ ಕೆವೈಸಿಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೆ ನೀವು ಇ-ಮೇಲ್, ನೋಂದಾಯಿತ ಮೊಬೈಲ್ಸಂಖ್ಯೆ, ಎಟಿಎಂ ಅಥವಾ ಇನ್ನಾವುದೇ ಡಿಜಿಟಲ್ ಉಪಕ್ರಮದ ಮೂಲಕ ಸ್ವಯಂ ಪ್ರಮಾಣಪತ್ರ ಸಲ್ಲಿಕೆ ಮಾಡಬಹುದು.
ಈ ಬಗ್ಗೆ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದು, ಕೆವೈಸಿ ಅಪ್ಡೇಟ್ಗಾಗಿ ಬ್ಯಾಂಕುಗಳಿಗೆ ಬರುವಂತೆ ಗ್ರಾಹಕರನ್ನು ಒತ್ತಾಯಿಸಬೇಡಿ ಎಂದು ಸೂಚಿಸಿದ್ದಾರೆ. ಈ ಸಂಬಂಧ ಮಾರ್ಗಸೂಚಿಗಳನ್ನೂ ಹೊರಡಿಸಲಾಗಿದೆ.
ಕೇವಲ ವಿಳಾಸವನ್ನಷ್ಟೇ ಬದಲಾಯಿಸುವುದಿದ್ದರೂ ಈ ಮೇಲೆ ತಿಳಿಸಿದ ಯಾವುದೇ ರೀತಿಯಲ್ಲಿ ಕೈಗೊಳ್ಳಬಹುದಾಗಿದೆ. ಹೊಸದಾಗಿ ಕೆವೈಸಿಯನ್ನು ವೀಡಿಯೋ ಕಾಲ್ ಅಥವಾ ಬ್ಯಾಂಕಿಗೆ ಹೋಗಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

186 ಪ್ರಯಾಣಿಕರಿದ್ದ ಕೋಲ್ಕತ್ತಾ-ದೋಹಾ ವಿಮಾನಕ್ಕೆ ಬಾಂಬ್ ಬೆದರಿಕೆ!

Fake Notes: ಜಾತ್ರೆಯಲ್ಲಿ ಐಸ್ಕ್ರೀಮ್ ಸವಿಯಲು ನಕಲಿ ನೋಟ್ಗಳನ್ನು ಬಳಸಿದ ಅಪ್ರಾಪ್ತರು

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಬಸ್ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!