ಹಿಂದೂ ಉಗ್ರವಾದ ಇಲ್ಲ ಎನ್ನಲಾಗದು : ಕಮಲ್ ಹಾಸನ್
Team Udayavani, Nov 2, 2017, 11:50 AM IST
ಚೆನ್ನೈ: ರಾಜಕೀಯ ಪ್ರವೇಶಿಸಲು ಸಿದ್ದತೆ ನಡೆಸುತ್ತಿರುವ ಮೇರು ನಟ ಕಮಲಹಾಸನ್ ಅವರು ‘ಹಿಂದೂ ಉಗ್ರವಾದವನ್ನು ತಳ್ಳಿ ಹಾಕುವಂತಿಲ್ಲ’ ಎಂದು ಇನ್ನೊಂದು ವಿವಾದ ಸೃಷ್ಟಿಸಿದ್ದಾರೆ.
ತಮಿಳು ವಾರಪತ್ರಿಕೆ ಆನಂದ ವಿಕಟನ್ನನಲ್ಲಿ ತಮ್ಮ ಸರಣಿ ಅಂಕಣದಲ್ಲಿ ಈ ಬಗ್ಗೆ ಬರೆದಿದ್ದು, ‘ಹಿಂದೂ ಉಗ್ರವಾದ ಇಲ್ಲ ಎಂದು ನೀವು ಹೇಳಲಾಗದು. ಹಿಂದೂ ಉಗ್ರವಾದ ಅಸ್ಥಿತ್ವದಲ್ಲಿತ್ತು, ಅವರು ಈಗ ಹಿಂಸಾಚಾರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದಿದ್ದಾರೆ.
‘ಜನರು ಈಗ ”ಸತ್ಯ ಮೇವ ಜಯತೆ”ಯಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ. ಸತ್ಯಕ್ಕೆ ಬೆಲೆ ಇಲ್ಲವಾಗಿದ್ದು, ಶಕ್ತಿ ಮಾತ್ರ ಜಯಗಳಿಸುತ್ತಿದೆ’ ಎಂದಿದ್ದಾರೆ.
ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುವುದಕ್ಕಾಗಿ ಕಮಲಹಾಸನ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ