ಆಮ್ರಪಾಲಿ ಸಿಎಂಡಿ ಅನಿಲ್ ಕುಮಾರ್ ಜಾಮೀನು ಅರ್ಜಿ ವಜಾ
Team Udayavani, May 6, 2023, 8:00 AM IST
ಹೊಸದಿಲ್ಲಿ: ಅಮ್ರಪಾಲಿ ಗ್ರೂಪ್ ಆಫ್ ಕಂಪೆನೀಸ್ ಮಾಜಿ ಮುಖ್ಯ ನಿರ್ವಾಹಕ ಅಧಿಕಾರಿ (ಸಿಎಂಡಿ) ಅನಿಲ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಅಜಯ್ ರಸ್ತೋಗಿ ಮತ್ತು ನ್ಯಾ| ಬೆಲಾ ಎಂ. ತ್ರಿವೇದಿ ಅವರನ್ನು ಒಳಗೊಂಡ ನ್ಯಾಯಪೀಠ, “ನೀವು ಸಾವಿರಾರು ಮನೆ ಖರೀದಿದಾರರನ್ನು ವಂಚಿಸಿದ್ದೀರಿ. ಅವರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಅವರು ಉಳಿತಾಯ ಮಾಡಿದ ಹಣವನ್ನು ಕಬಳಿಸಿದ್ದೀರಿ. ನೀವು ಯಾವುದೇ ಸಹಾನುಭೂತಿಗೆ ಅರ್ಹರಲ್ಲ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ