‘ನನ್ನನ್ನು ಹಿಂದೂ ಎಂದು ಕರೆಯಿರಿ’: ಸಯ್ಯದ್ ಅಹ್ಮದ್ ಖಾನ್ ಹೇಳಿಕೆ ನೆನಪಿಸಿಕೊಂಡ ಕೇರಳ ರಾಜ್ಯಪಾಲ
Team Udayavani, Jan 29, 2023, 8:38 PM IST
ತಿರುವನಂತಪುರ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸಂಸ್ಥಾಪಕ ಸಯ್ಯದ್ ಅಹ್ಮದ್ ಖಾನ್ ಅವರು ತಮ್ಮನ್ನು ಹಿಂದೂ ಎಂದು ಕರೆಯುವಂತೆ ಹೇಳುತ್ತಿದ್ದರು ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನೆನಪಿಸಿದರು.
ಕೇರಳದ ತಿರುವನಂತಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಸಾಹತುಶಾಹಿ ಸಂದರ್ಭದಲ್ಲಿ ಆರ್ಯ ಸಮಾಜದ ಸಭೆಯಲ್ಲಿ ಮಾತನಾಡಿದ್ದ ಸುಧಾರಕ, ಶಿಕ್ಷಣ ತಜ್ಞ ಸಯ್ಯದ್ ಖಾನ್ ಅವರು ಈ ಮಾತುಗಳನ್ನು ಆಡಿದ್ದರು,’ ಎಂದರು.
“ಭಾರತದಲ್ಲೇ ಯಾರೇ ಹುಟ್ಟಿದ್ದರೂ, ಇಲ್ಲಿ ಬೆಳೆದ ಆಹಾರ ಸೇವಿಸುತ್ತಿದ್ದವರು, ಇಲ್ಲಿ ಹರಿಯುವ ನದಿಗಳ ನೀರು ಕುಡಿಯುತ್ತಿರುವವರು ಹಿಂದೂಗಳೇ ಆಗಿದ್ದಾರೆ. ಹಿಂದೂ ಧಾರ್ಮಿಕ ಪದವಲ್ಲ. ಇದು ಭೌಗೋಳಿಕ ಪದವಾಗಿದೆ’ ಎಂದು ಸಯ್ಯದ್ ಖಾನ್ ಅವರ ಹೇಳಿಕೆಯನ್ನು ರಾಜ್ಯಪಾಲರು ಉಲ್ಲೇಖೀಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ