ಪಾಕ್ ಕಾರ್ಖಾನೆಗಳನ್ನು ಮುಚ್ಚಿಸಬೇಕೇ? ಸುಪ್ರೀಂ ಕೋರ್ಟ್
Team Udayavani, Dec 4, 2021, 6:30 AM IST
ಹೊಸದಿಲ್ಲಿ: “ನೀವು ಆರೋಪ ಮಾಡುತ್ತಿದ್ದೀರಿ ಎಂದ ಮಾತ್ರಕ್ಕೆ ನಾವು ಪಾಕಿಸ್ಥಾನದಲ್ಲಿರುವ ಕಾರ್ಖಾನೆಗಳನ್ನು ಮುಚ್ಚಿಸ ಬೇಕೇ?’ ಇದು ಉತ್ತರ ಪ್ರದೇಶ ಸರಕಾರಕ್ಕೆ ಸುಪ್ರೀಂ ಕೋರ್ಟ್ ಕೇಳಿರುವ ಖಡಕ್ ಪ್ರಶ್ನೆ.
ದಿಲ್ಲಿಯ ವಾಯು ಮಾಲಿನ್ಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜ ಧಾನಿ ಪ್ರಾಂತ್ಯದ (ಎನ್ಸಿಆರ್) ವ್ಯಾಪ್ತಿಗೆ ಬರುವ ಉತ್ತರ ಪ್ರದೇಶದ ಕಾರ್ಖಾನೆಗಳನ್ನು ಮುಚ್ಚುವಂತೆ ಈ ಹಿಂದೆ ಆದೇಶಿಸಲಾಗಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದ ಉತ್ತರ ಪ್ರದೇಶ ಸರಕಾರ, ದಿಲ್ಲಿಯ ವಾಯು ಮಾಲಿನ್ಯಕ್ಕೆ ಪಾಕಿಸ್ಥಾನದಲ್ಲಿರುವ ಕಾರ್ಖಾನೆಗಳೇ ಕಾರಣ ಎಂದು ವಾದಿಸಿತ್ತು.
ಇದನ್ನೂ ಓದಿ:ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಯು.ಪಿ. ಸರಕಾರ ಬಯಸಿದ ಮಾತ್ರಕ್ಕೆ ನಾವು ಪಾಕಿಸ್ಥಾನದ ಕಾರ್ಖಾನೆ ಗಳನ್ನು ಮುಚ್ಚಿಸಬೇಕೇ ಎಂದು ಪ್ರಶ್ನಿಸಿತಲ್ಲದೆ, ಎನ್ಸಿಆರ್ನ ವಾಯು ಗುಣಮಟ್ಟ ಆಯೋಗ (ಸಿಎಕ್ಯುಎಂ) ನೀಡಿರುವ ಸೂಚನೆ ಗಳನ್ನು ಪಾಲಿಸಲೇಬೇಕು’ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ