ಪೊಲೀಸರ ಕ್ರೌರ್ಯಕ್ಕೆ ಆಟೊ ಚಾಲಕ ಬಲಿ ; ತೆಂಕಾಸಿ ಜಿಲ್ಲೆಯಲ್ಲಿ ಬಯಲಾಯಿತು ಮತ್ತೂಂದು ಘಟನೆ


Team Udayavani, Jun 29, 2020, 6:30 AM IST

ಪೊಲೀಸರ ಕ್ರೌರ್ಯಕ್ಕೆ ಆಟೊ ಚಾಲಕ ಬಲಿ ; ತೆಂಕಾಸಿ ಜಿಲ್ಲೆಯಲ್ಲಿ ಬಯಲಾಯಿತು ಮತ್ತೂಂದು ಘಟನೆ

ಚೆನ್ನೈ: ಪೊಲೀಸ್‌ ಕಸ್ಟಡಿಯಲ್ಲಿದ್ದ ತಂದೆ ಹಾಗೂ ಮಗ ದಾರುಣ­ವಾಗಿ ಸಾವನ್ನಪ್ಪಿದ ಬೆನ್ನಲ್ಲೇ ತಮಿ­ಳುನಾಡು ಪೊಲೀಸರ ಕ್ರೌರ್ಯಕ್ಕೆ ಕುಮಾ­ರೇಸನ್‌ ಎಂಬ ಆಟೋ­ಚಾಲಕ ಬಲಿಯಾಗಿದ್ದಾನೆ.

ತೆಂಕಾಸಿ ಜಿಲ್ಲೆಯ ವೀರ­ಕೇರಳಂಪುದೂರ್‌ನಲ್ಲಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ.

ಭೂ ವಿವಾದ ಪ್ರಕರಣದಲ್ಲಿ ವಿಚಾರಣೆ ನಡೆಸಲೆಂದು ಆಟೊ ಚಾಲಕ ಎನ್‌.ಕುಮಾರೇಸನ್‌ನನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು, ಅಲ್ಲೇ ಇರಿಸಿಕೊಂಡು ಹಲ್ಲೆ ನಡೆಸಿದ್ದಾರೆ.

ಮರುದಿನ ಮನೆಗೆ ಬಂದಾಗ ನೋವಿನಿಂದ ಬಳಲುತ್ತಿದ್ದ ಆತನನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಕಿಡ್ನಿ ಹಾಗೂ ಕಿಬ್ಬೊಟ್ಟೆಯ ಮೇಲ್ಭಾಗಕ್ಕೆ ತೀವ್ರ ಹಾನಿಯಾಗಿ­ರುವು­ದಾಗಿ ತಿಳಿಸಿ ಚಿಕಿತ್ಸೆ ನೀಡು­ತ್ತಿದ್ದರು.

ಇದನ್ನೂ ಓದಿ: ಪೊಲೀಸರ ಹಿಂಸೆಗೆ ತಂದೆ, ಮಗ ಬಲಿ?

ಆದರೆ, 15 ದಿನಗಳ ಬಳಿಕ ಕುಮಾರೇಸನ್‌ ಶನಿವಾರ ಮೃತ­ಪಟ್ಟಿ­ದ್ದಾನೆ. ಪೊಲೀಸರ ಕ್ರೌರ್ಯ ಖಂಡಿಸಿ ಮೃತನ ಸಂಬಂ­ಧಿಕರು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಠಾಣೆಯಲ್ಲಿ ನಡೆದಿ­ದ್ದನ್ನು ಹೇಳಿದರೆ ನಿನ್ನ ತಂದೆಗೆ ಹಿಂಸೆ ನೀಡುವುದಾಗಿ ಪೊಲೀಸರು ಕುಮಾರೇಸನ್‌ಗೆ ಬೆದರಿಕೆ ಹಾಕಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ಎಸ್ಸೈ ಚಂದ್ರ­ಶೇಖರ್‌ ಮತ್ತು ಪೇದೆ ಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಇದೇ ವೇಳೆ ಜಯರಾಜ್‌ ಹಾಗೂ ಪುತ್ರನ ಸಾವಿನ ಪ್ರಕರಣದ ತನಿಖೆಯನ್ನು ತಮಿಳುನಾಡು ಸರಕಾರ ಸಿಬಿಐಗೆ ವಹಿಸಿ ರವಿವಾರ ಆದೇಶ ಹೊರಡಿಸಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

1-aaaa

Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್‌ಗಳು ಧ್ವಂಸ!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.