ಅನಾರೋಗ್ಯದಿಂದ ಪ್ರೇಯಸಿ ಕೊನೆಯುಸಿರು: ಮೃತದೇಹಕ್ಕೆ ತಾಳಿ ಕಟ್ಟಿ ಕೊನೆಯವೆರೆಗೂ ನೀನೇ ನನ್ನ ಪತ್ನಿಯೆಂದ ಪ್ರಿಯಕರ..


Team Udayavani, Nov 20, 2022, 1:08 PM IST

ಅನಾರೋಗ್ಯದಿಂದ ಪ್ರೇಯಸಿ ಕೊನೆಯುಸಿರು: ಮೃತದೇಹಕ್ಕೆ ತಾಳಿ ಕಟ್ಟಿ ಕೊನೆಯವೆರೆಗೂ ನೀನೇ ನನ್ನ ಪತ್ನಿಯೆಂದ ಪ್ರಿಯಕರ..

ಅಸ್ಸಾಂ:  ಪ್ರೀತಿ ಎಂದರೆ ಭರವಸೆ, ನಂಬಿಕೆ, ತ್ಯಾಗ. ಪದಗಳಿಂದ ಪ್ರೀತಿಯನ್ನು ವರ್ಣಿಸಲು ಸಾಧ್ಯವಿಲ್ಲ. ಅಸ್ಸಾಂನಲ್ಲಾದ  ಪ್ರೇಮ ಕಥೆಯ ದುರಂತವನ್ನು ಕೇಳಿದರೆ ಎಂಥವರಿಗೂ ಹೀಗೆ ಆಗಬಾರದಿತ್ತು ಎಂದು ಅನ್ನಿಸುವುದು ಖಂಡಿತ.

ಬಿಟುಪನ್ ತಮುಲಿ ಹಾಗೂ ಪಾರ್ಥನಾ ಇಬ್ಬರು ಪರಸ್ಪರ ಪ್ರೀತಿಸುವ ಹೃದಯಗಳು. ಇಬ್ಬರ ಪ್ರೀತಿಯಲ್ಲಿ ಯಾವ ಮುಚ್ಚುಮರೆಯೂ ಇಲ್ಲ. ಇಬ್ಬರು ಪ್ರೀತಿಸುತ್ತಿದ್ದಾರೆ ಎನ್ನುವುದು ಎರಡು ಕುಟುಂಬಕ್ಕೂ ತಿಳಿದಿದೆ. ಮಕ್ಕಳಿಬ್ಬರೂ ಖುಷಿಯಾಗಿದ್ದರೆ ಅಷ್ಟೇ ಸಾಕೆಂದು ಎರಡೂ ಕುಟುಂಬದ ಸದಸ್ಯರು ಬಯಸಿದ್ದರು.

ಬಹಳ ಸಮಯದಿಂದ ಪ್ರೀತಿಯಲ್ಲಿದ್ದ ಇಬ್ಬರು ಮದುವೆಯ ಬಗ್ಗೆ, ಭವಿಷ್ಯದ ಬಗ್ಗೆ ಬಣ್ಣ ಬಣ್ಣದ ಕನಸನ್ನು ಹೊಂದಿದ್ದರು. ಆದರೆ ವಿಧಿಯ ಆಟದ ಮುಂದೆ ಆ ಎಲ್ಲಾ ಕನಸುಗಳು ನುಚ್ಚುನೂರಾಗಿದೆ.

ಪ್ರಾರ್ಥನಾ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಶುಕ್ರವಾರ (ನ.18 ರಂದು) ಚಿಕಿತ್ಸೆ ಫಲಿಸದೇ ಪ್ರಾರ್ಥನ ಕೊನೆಯುಸಿರೆಳೆದಿದ್ದಾರೆ.

ಪ್ರಾರ್ಥನಾಳನ್ನೇ ಬದುಕಾಗಿಸಿಕೊಂಡಿದ್ದ ಬಿಟುಪನ್ ಆಘಾತದಿಂದ ಕುಗ್ಗಿ ಹೋಗಿದ್ದಾನೆ. ತನ್ನ ಪ್ರೇಯಸಿಯ ಶವದ ಮುಂದೆ ಅತ್ತು ಅತ್ತು ದುಃಖಿತನಾಗಿದ್ದಾನೆ.   ಜೀವವಿಲ್ಲದೇ ನೆಲದ ಮೇಲೆ ಮಲಗಿರುವ ಪ್ರಾರ್ಥನಾಳ ಮುಂದೆ ವಧುವಿಗೆ ಹಾಕುವ ವರಮಾಲೆಯನ್ನು ತಂದು ಅವಳ ಕೊರಳಿಗೆ ಹಾಕಿದ್ದಾನೆ. ಬಳಿಕ ತಾಳಿಯನ್ನೂ ಕಟ್ಟಿ, ಇನ್ಮುಂದೆ ಮದುವೆಯಾಗುವುದಿಲ್ಲ ನಿನ್ನೊಂದಿಗೆನೇ ನನ್ನ ಮದುವೆ ಆಯಿತು ಎಂದು ಹೇಳಿ ದುಃಖಿಸಿದ್ದಾನೆ.

ನನ್ನ ತಂಗಿ ಅದೃಷ್ಟವಂತಳು. ಅಂತಿಮ ವಿಧಿವಿಧಾನದ ಉದ್ದಕ್ಕೂ ಬಿಟುಪನ್ ಅಳುತ್ತನೇ ಇದ್ದ. ಅವನೊಂದಿಗೆ ಮದುವೆ ಆಗಬೇಕೆಂದು ನನ್ನ ಅಕ್ಕ ಬಯಸಿದ್ದಳು. ಅವಳ ಅಂತಿಮ ಆಸೆಯನ್ನು ಬಿಟುಪನ್ ನೆರವೇರಿಸಿದ್ದಾನೆಂದು ಪ್ರಾರ್ಥನಾಳ ಅವರ ಸೋದರ ಸಂಬಂಧಿಯಾದ ಸುಭೋನ್ ಹೇಳುತ್ತಾರೆ.

ಇಬ್ಬರ ಪ್ರೇಮ ಕಥೆ ಹೀಗೆ ದುರಂತವಾಗಿ ಅಂತ್ಯವಾಯಿತೆಂದು ನೆರೆದವರು ಕಣ್ಣೀರು ಹಾಕಿದ್ದಾರೆ.

ಟಾಪ್ ನ್ಯೂಸ್

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.