ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡ ಯೂಟ್ಯೂಬರ್ ಪೊಲೀಸರಿಗೆ ಶರಣು


Team Udayavani, Mar 18, 2023, 1:05 PM IST

ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡ ಯೂಟ್ಯೂಬರ್ ಪೊಲೀಸರಿಗೆ ಶರಣಾದ

ಪಾಟ್ನಾ: ಬಿಹಾರದ ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಅಮಾನವೀಯವಾಗಿ ಥಳಿಸುತ್ತಿದ್ದಾರೆ ಎಂದು ನಕಲಿ ವಿಡಿಯೋವನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಮೂಲದ ಖ್ಯಾತ ಯೂಟ್ಯೂಬರ್‌ ಮನೀಶ್ ಕಶ್ಯಪ್ ಪೊಲೀಸರಿಗೆ ಶರಣಾಗಿದ್ದಾರೆ.

ಕೆಲ ದಿನಗಳ ಹಿಂದೆ ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ಮಾಡಿ, ಅಮಾನವೀಯವಾಗಿ ಥಳಿಸಲಾಗುತ್ತಿದೆ ಎನ್ನುವ ವಿಡಿಯೋವನ್ನು ಯೂಟ್ಯೂಬರ್‌ ಮನೀಶ್ ಕಶ್ಯಪ್ ಹಂಚಿಕೊಂಡಿದ್ದರು. ಇದು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿತ್ತು. ಈ ಸಂಬಂಧ ಬಿಹಾರ ಸಿಎಂ ನಿತೀಶ್‌ ಕೂಡ ಟ್ವಿಟರ್‌ ನಲ್ಲಿ ಕಳವಳ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಅಂತರ್‌ ಜಾತಿ ಸಂಬಂಧಕ್ಕೆ ಮನೆಯವರ ವಿರೋಧ: ದೂರ ಹೋಗಿ ಮದುವೆಯಾದ ಖ್ಯಾತ ಯೂಟ್ಯೂಬರ್

ಇದಾದ ಕೆಲ ಸಮಯದ ಬಳಿಕ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯಲು ತಮಿಳುನಾಡು ಪೊಲೀಸರು ಹೋದಾಗ ಈ ವಿಡಿಯೋ ನಕಲಿ ಎನ್ನುವುದು ಗೊತ್ತಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಅಮನ್ ಕುಮಾರ್, ರಾಕೇಶ್ ತಿವಾರಿ, ಯುವರಾಜ್ ಸಿಂಗ್ ರಜಪೂತ್ ಎಂಬ ಆರೋಪಿಗಳನ್ನು ಬಂಧಿಸಿದೆ.

ವಿಶೇಷ ತನಿಖಾ ತಂಡಗಳು ಪ್ರಮುಖ ಆರೋಪಿ ಆಗಿರುವ ಮನೀಶ್ ಕಶ್ಯಪ್ ಮೇಲೆ ಪ್ರಕರಣ ದಾಖಲಿಸಿಕೊಂಡು ಅವರನ್ನು ನಾನಾ ಕಡೆ ಹುಡುಕಲಾಗುತ್ತಿತ್ತು. ಬಂಧನದ ಭೀತಿಯಿಂದ ಮನೀಶ್ ಕಶ್ಯಪ್ ಬಿಹಾರದ ಚಂಪಾರಣ್ ಪೊಲೀಸರ ಮುಂದೆ ಶನಿವಾರ ( ಮಾ. 18 ರಂದು) ಶರಣಾಗಿದ್ದಾರೆ.

ಕಾರ್ಮಿಕರನ್ನು ಥಳಿಸುವ 30 ನಕಲಿ ವಿಡಿಯೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಈ ಸಂಬಂಧ ತಮಿಳುನಾಡಿನಲ್ಲಿ 13 ಪ್ರಕರಣಗಳು ದಾಖಲಾಗಿದೆ. ಬಿಹಾರ ಸರ್ಕಾರ 4 ಉನ್ನತ ಅಧಿಕಾರಿಗಳ ತಂಡವನ್ನು ಪ್ರಕರಣ ಸಂಬಂಧ ರಚಿಸಿತ್ತು.

 

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.