- Friday 13 Dec 2019
ಉಗ್ರ ಝಾಕೀರ್ ಮೂಸಾ ಹತ್ಯೆ ; ಕಾಶ್ಮೀರದಲ್ಲಿ ಮೊಬೈಲ್ ಇಂಟರ್ನೆಟ್ ಬಂದ್
ಹತ್ಯೆ ಖಂಡಿಸಿ ಹಲವೆಡೆ ಪ್ರತಿಭಟನೆ, ಕರ್ಫ್ಯೂ
Team Udayavani, May 24, 2019, 11:59 AM IST
ಶ್ರೀನಗರ : ಅನ್ಸರ್ ಘಝ್ವಾತ್ ಉಲ್ ಹಿಂದ್ ಉಗ್ರ ಸಂಘಟನೆಯ ಮುಖಂಡ ಝಾಕೀರ್ ಮೂಸಾನನ್ನು ಗುರುವಾರ ರಾತ್ರಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಹತ್ಯೆಗೈದಿವೆ. ಘಟನೆ ಬಳಿಕ ಕಾಶ್ಮೀರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಹಿಂಸಾಚಾರ ನಡೆಯುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಶಾಲಾ , ಕಾಲೇಜುಗಳಿಗೂ ರಜೆ ಸಾರಲಾಗಿದೆ.
ದಕ್ಷಿಣ ಕಾಶ್ಮೀರದ ಪುಲ್ವಾ ಮಾದ ತ್ರಾಲ್ನಲ್ಲಿ ಕಾರ್ಯಾಚರಣೆ ನಡೆಸಿದ ಸೇನಾ ಪಡೆಗಳು ಮೂಸಾನನ್ನು ಹತ್ಯೆಗೈದಿವೆ.
ಮೂಸಾ ಹತ್ಯೆಯ ಬಳಿಕ ಕಾಶ್ಮೀರದ ಹಲವು ಕಡೆಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಮೂಸಾ ಪರ ಘೋಷಣೆಗಳನ್ನು ಕೂಗಲಾಗಿದೆ. ಕೆಲವೆಡೆ ಕರ್ಫ್ಯೂ ಹೇರಲಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ. ನರೇಂದ್ರ...
-
ಹರ್ಯಾಣ: ವಿಶೇಷ ಚೇತನ ಬಾಲೆಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಫತೆಹಾಬಾದ್ ನ ಲುಥೇರಾ ಗ್ರಾಮದಲ್ಲಿ ನಡೆದಿದೆ. 13ರಿಂದ 14 ವಯಸ್ಸಿನ ವಿಶೇಷ ಚೇತನ ಬಾಲಕಿ...
-
ಹೊಸದಿಲ್ಲಿ: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಗೆ ವರುಣದೇವ ಸ್ವಲ್ಪ ಸಮಾಧಾನ ತಂದಿದ್ದಾನೆ. ಗುರುವಾರ ರಾತ್ರಿ ಆಲಿಕಲ್ಲು ಸೇರಿದಂತೆ...
-
ರಾಂಚಿ: ಜಾರ್ಖಂಡ್ನಲ್ಲಿ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯು ಡಿಸೆಂಬರ್ 16 ರಂದು ನಡೆಯಲಿದ್ದು, ನಾಲ್ಕು ಜಿಲ್ಲೆಗಳ 15 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ....
-
ಹೊಸದಿಲ್ಲಿ: 'ಸಾಮಾಜಿಕ ಭದ್ರತೆ -2019' ಮಸೂದೆದಡಿ ಉದ್ಯೋಗಿಗಳ ಗ್ರಾಚ್ಯುಟಿ ಯೋಜನೆಗೆ ಅಗತ್ಯವಾಗಿರುವ ನಿರಂತರ ಸೇವಾವಧಿಯನ್ನು 5 ವರ್ಷಕ್ಕೆ ಇಳಿಸಿರುವ ಕೇಂದ್ರ ಸರಕಾರ,...
ಹೊಸ ಸೇರ್ಪಡೆ
-
ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳ ಹೊಡೆತಕ್ಕೆ ಸಿಲುಕಿ, ನಷ್ಟದ ಹಾದಿಯಲ್ಲಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಕಡೆಗೂ ಎಚ್ಚೆತ್ತುಕೊಂಡಿದ್ದು 4G ಸೇವೆ...
-
ಹೊಸದಿಲ್ಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ. ನರೇಂದ್ರ...
-
ಹರ್ಯಾಣ: ವಿಶೇಷ ಚೇತನ ಬಾಲೆಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಫತೆಹಾಬಾದ್ ನ ಲುಥೇರಾ ಗ್ರಾಮದಲ್ಲಿ ನಡೆದಿದೆ. 13ರಿಂದ 14 ವಯಸ್ಸಿನ ವಿಶೇಷ ಚೇತನ ಬಾಲಕಿ...
-
ಹೊಸದಿಲ್ಲಿ: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಗೆ ವರುಣದೇವ ಸ್ವಲ್ಪ ಸಮಾಧಾನ ತಂದಿದ್ದಾನೆ. ಗುರುವಾರ ರಾತ್ರಿ ಆಲಿಕಲ್ಲು ಸೇರಿದಂತೆ...
-
ರಾಂಚಿ: ಜಾರ್ಖಂಡ್ನಲ್ಲಿ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯು ಡಿಸೆಂಬರ್ 16 ರಂದು ನಡೆಯಲಿದ್ದು, ನಾಲ್ಕು ಜಿಲ್ಲೆಗಳ 15 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ....