ಅಲ್ ಖೈದಾ ಉಗ್ರ ಮೂಸಾ ಹತ
Team Udayavani, May 25, 2019, 6:00 AM IST
People attend Musa's funeral procession in Dadasara village in south Kashmir's Tral
ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಶೋಧ ಕಾರ್ಯವನ್ನು ದದ್ಸಾರ ಗ್ರಾಮದಲ್ಲಿ ನಡೆಸಿದಾಗ ಉಗ್ರರು ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ. ಶರಣಾಗುವುದಕ್ಕೆ ಉಗ್ರನಿಗೆ ಅವಕಾಶ ನೀಡಲಾಗಿತ್ತು. ಆದರೆ ಇದನ್ನು ನಿರಾಕರಿಸಿದ ಉಗ್ರ ಗ್ರೆನೇಡ್ ದಾಳಿ ನಡೆಸಿದ. ಆಗ ಕತ್ತಲಲ್ಲಿ ಉಗ್ರ ಪರಾರಿಯಾಗದಂತೆ ತಡೆಯಲು ಹೆಚ್ಚಿನ ಪಡೆಯನ್ನು ನಿಯೋಜಿಸಲಾಗಿತ್ತು ಎಂದು ಸೇನೆ ಮೂಲಗಳು ವಿವರಿಸಿವೆ.
ಈ ಘಟನೆಯ ನಂತರ ಗುರುವಾರ ರಾತ್ರಿಯಿಂದಲೇ ಶೋಪಿಯಾನ್, ಪುಲ್ವಾಮ, ಅವಂತಿಪೋರ ಮತ್ತು ಶ್ರೀನಗರದ ಕೆಲವು ಭಾಗಗಳಲ್ಲಿ ಪ್ರತಿಭಟನೆ ಆರಂಭವಾಗಿತ್ತು. ಮೂಸಾ ಪರ ಘೋಷಣೆಗಳನ್ನೂ ಕೂಗಿ ಪ್ರತಿಭಟನೆ ನಡೆಸಲಾಗಿದೆ. ಇದರಿಂದಾಗಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಮುನ್ನೆಚ್ಚರಿಕೆ ಕ್ರಮವಾಗಿ ಕಣಿವೆಯಲ್ಲಿ ಕಪ್ರ್ಯೂ ವಿಧಿಸಲಾಗಿದೆ. ಅಲ್ಲದೆ ಪುಲ್ವಾಮ, ಶ್ರೀನಗರ, ಅನಂತನಾಗ್ ಮತ್ತು ಬುಡ್ಗಾಂವ್ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಧಿಸಲಾಗಿದ್ದು, ಶಾಲೆಗಳನ್ನು ಬಂದ್ ಮಾಡಲಾಗಿದೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ