ಝಾಕೀರ್‌ ಎನ್‌ಜಿಓಗೆ ದಾವೂದ್‌ ಇಬ್ರಾಹಿಂ ಹವಾಲಾ ಹಣ: ಬಂಧಿತ ಸಿಎಫ್ಓ


Team Udayavani, Feb 20, 2017, 12:40 PM IST

Zakir-Dawood-700.jpg

ಹೊಸದಿಲ್ಲಿ : ಭಾರತದ ಮೋಸ್ಟ್‌ ವಾಂಟೆಡ್‌ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, ಝಾಕೀರ್‌ ನಾಯ್ಕ್ ನ ಇಸ್ಲಾಮಿಕ್‌ ರೀಸರ್ಚ್‌ ಫೌಂಡೇಶನ್‌ (ಐಆರ್‌ಎಫ್) ಎನ್‌ಜಿಓ ಸಂಸ್ಥೆಗೆ ಹವಾಲಾ ಹಣ ಒದಗಿಸುತ್ತಿದ್ದ ಎಂಬ ಅತ್ಯಂತ ಮಹತ್ತರ ಸಂಗತಿ ಇದೀಗ ಬಯಲಾಗಿದೆ.

ಈ ವಿಷಯವನ್ನು ಝಾಕೀರ್‌ ನಾಯ್ಕ್ ನ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಓ) ಆಗಿರುವ ಆಮೀರ್‌ ಗಝ್ದಾರ್‌ ಹೇಳಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ.

ದಾವೂದ್‌ ಇಬ್ರಾಹಿಂ ತನ್ನ ಮಧ್ಯವರ್ತಿ ಸುಲ್ತಾನ್‌ ಅಹ್ಮದ ಎಂಬಾತನ ಮೂಲಕ ಝಾಕೀರ್‌ ನಾಯ್ಕ್  ನ  ಇಸ್ಲಾಮಿಕ್‌ ರೀಸರ್ಚ್‌ ಫೌಂಡೇಶನ್‌ಗೆ ಹವಾಲಾ ಹಣ ಪೂರೈಸುತ್ತಿದ್ದ ಎಂದು ಕಳೆದ ಫೆ.16ರಂದು ಬಂಧಿತನಾಗಿರುವ ಗಝ್ದಾರ್‌ ಜಾರಿ ನಿದೇಶನಲಾಯದ ಅಧಿಕಾರಿಗಳ ಮುಂದೆ ಬಾಯಿ ಬಿಟ್ಟಿದ್ದಾನೆ.

ಝಾಕೀರ್‌ ನಾಯ್ಕ್  ಮತ್ತು ಆತನ ಎನ್‌ಜಿಓ ಪರವಾಗಿ ಗಝ್ದಾರ್‌ 200 ಕೋಟಿ ರೂ.ಗಳ ಕಾರುಬಾರು ನಡೆಸುತ್ತಿದ್ದ ಎಂದು ಇಡಿ ಅಧಿಕಾರಿಗಳು ಶಂಕಿಸಿದ್ದಾರೆ.

ಗಝ್ದಾರ್‌ ಬಹಿರಂಗಪಡಿಸಿರುವ ಈ ಸಂಗತಿಯಿಂದ ಝಾಕೀರ್‌ ನಾಯ್ಕ್ ಗೆ ಪಾಕಿಸ್ಥಾನ ಮತ್ತು ದಾವೂದ್‌ ನಂಟು ಇತ್ತೆಂಬ ಭಾರತದ ಹೇಳಿಕೆ ಸಾಬೀತಾದಂತಾಗಿದೆ.

ಬಂಧಿತ ಆಮೀರ್‌ ಗಝ್ದಾರ್‌ನನ್ನು ಫೆ.22ರ ವರೆಗೆ ಹಣ ದುರುಪಯೋಗ ನಿಗ್ರಹ ವಿಶೇಷ ನ್ಯಾಯಾಲಯದ  ನ್ಯಾಯಾಧೀಶ ಪಿ ಆರ್‌ ಭಾವ್‌ಕೆ ಅವರು ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.