ಮೊಸಳೆ ಬಾಯಿಯಿಂದ ಗೆಳತಿಯನ್ನು ರಕ್ಷಿಸಿದ 11ರ ಬಾಲಕಿ


Team Udayavani, Oct 30, 2019, 5:25 PM IST

crocodile

ಹರಾರೆ: ಮೊಸಳೆ ಎಂದರೆ ಸಾಕು ಜನ ಹೌಹಾರುತ್ತಾರೆ. ಅಂಥದ್ದರಲ್ಲಿ ಮೊಸಳೆ ಬಾಯಿಗೆ ಗೆಳತಿ ಸಿಲುಕಿದ್ದಾಳೆ ಎಂದರೆ? ದಿಕ್ಕೇ ತೋಚದಿರಬಹುದು. ಆದರೆ ಆಕೆ ಹಾಗಲ್ಲ, ಧೈರ್ಯಗೆಡದೆ ಮೊಸಳೆಗೇ ಬಡಿದು, ಗೆಳತಿಯನ್ನು ರಕ್ಷಿಸಿ ದಿಟ್ಟತನ ಮೆರೆದಿದ್ದಾಳೆ.

ಈ ಘಟನೆ ನಡೆದಿರುವುದು ಜಿಂಬಾಬ್ವೆಯ ಸಿಂಡ್ರೆಲಾ ಎಂಬ ಗ್ರಾಮದಲ್ಲಿ. ಲಾಟೋತಾ ಮುವಾನಿ (9) ಮತ್ತು ಆಕೆಯ ಗೆಳತಿಯರಾದ ರೆಬೆಕ್ಕಾ ಮುಂಕೋಬ್ವೆ (11) ಮತ್ತು ಇತರರು, ಈಜಲು ತೆರಳಿದ್ದರು. ಸ್ವಲ್ಪ ಹೊತ್ತಿಗೆ ಲಾಟೋತಾ ಮುವಾನಿ ಭಾರೀ ಬೊಬ್ಬೆ ಹಾಕಿದ್ದು, ಆಕೆಯನ್ನು ಕಪ್ಪಾದ ಆಕೃತಿಯೊಂದು ನೀರಿನೊಳಕ್ಕೆ ಎಳೆಯುತ್ತಿತ್ತು.

ಕೂಡಲೇ ರೆಬೆಕ್ಕಾ, ಅದು ಮೊಸಳೆ ಎಂದರಿತು ನೀರಿನಲ್ಲೇ ಮುಂದೆ ಹೋಗಿ ಮೊಸಳೆ ಮೇಲೆ ಹತ್ತಿದ್ದೂ ಅಲ್ಲದೆ ಅದರ ಕಣ್ಣಿಗೆ ಹೊಡೆದಿದ್ದಾಳೆ. ಮೊಸಳೆ ಗೆಳತಿಯನ್ನು ಬಿಡುವವರೆಗೂ ಆಕೆ ಕಣ್ಣಿನ ಭಾಗಕ್ಕೆ ಹೊಡೆದಿದ್ದು, ಇದರಿಂದ ದಿಕ್ಕೇ ತೋಚದ ಮೊಸಳೆ ಬಿಟ್ಟು ಹೋಗಿದೆ.

ಮೊಸಳೆ ಆಕೆಯನ್ನು ಬಿಟ್ಟಕೂಡಲೇ ರೆಬೆಕ್ಕಾ ಆಕೆಯನ್ನು ದಡಕ್ಕೆ ಕರೆತಂದಿದ್ದಾಳೆ. ಲಾಟೋತ ಕಾಲಿಗೆ ಮತ್ತು ಕೈಗೆ ಮೊಸಳೆ ಕಚ್ಚಿದ್ದರಿಂದ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ನೇಹಿತೆಯರಲ್ಲಿ ನಾನೇ ದೊಡ್ಡವಳಾಗಿದ್ದರಿಂದ ಲಾಟೋತಳ ರಕ್ಷಣೆಗೆ ನಾನೇ ಹೋಗಿದ್ದೆ ಎಂದು ರೆಬೆಕ್ಕಾ ಹೇಳಿಕೊಂಡಿದ್ದಾಳೆ. ಲಾಟೋತಳನ್ನು ರಕ್ಷಿಸಿದ್ದಕ್ಕಾಗಿ ಲಾಟೋತ ತಂದೆ ಆಕೆಗೆ ಧನ್ಯವಾದ ಹೇಳಿದ್ದಾರಂತೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.