ಪಕ್ಷೇತರ ಸಂಸದ ಮೋಹನ್ ದೇಲ್ಕರ್ ಮುಂಬೈ ಹೊಟೇಲ್ ವೊಂದರಲ್ಲಿ ಶವವಾಗಿ ಪತ್ತೆ ..!


Team Udayavani, Feb 22, 2021, 4:51 PM IST

Independent MP Mohan Delkar Found Dead In Mumbai Hotel, Suicide Suspected

ಮುಂಬೈ : ದಾದ್ರಾ ಹಾಗೂ ಹವೇಲಿ ನಗರದ ಪಕ್ಷೇತರ ಸಂಸದ ಮೋಹನ್ ದೇಲ್ಕರ್ ಇಂದು(ಸೊಮವಾರ, ಫೆ.22) ಮುಂಬೈನ ಖಾಸಗಿ ಹೋಟೇಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಿಂದ ಆಪ್ತಹತ್ಯೆ ಎಂದು ತಿಳಿದು ಬಂದಿದ್ದು, ಮುಂಬೈನ ಮೆರೈಬ ಡ್ರೈವ್ ಹೊಟೇಲ್ ನಲ್ಲಿ ಆತ್ಮ ಹತ್ಯೆಗೆ ಮೋಹನ್(58) ಶರಣಾಗಿದ್ದಾರೆ. ಸುಸೈಡ್ ಲೆಟರ್ ಕೂಡ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಓದಿ: ಮುದ್ದೇಬಿಹಾಳ ಸಾವಯವ, ಸಮಗ್ರ ಕೃಷಿ ತರಬೇತಿ, ಸಂಶೋಧನೆ ಕೇಂದ್ರಕ್ಕೆ ಮನವಿ: ನಡಹಳ್ಳಿ

ಪೋಸ್ಟ್ ಮಾರ್ಟಮ್ ಆದ ಬಳಿಕವೇ ಆತ್ಮ ಹತ್ಯೆಗೆ ಮೂಲ ಕಾರಣ ಏನು ಎನ್ನುವುದು ತಿಳಿಯುತ್ತದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಮೋಹನ್, ಏಳು ಅವಧಿಗೆ ಸಂಸದರಾಗಿದ್ದರು. ಈ ಹಿಂದೆ ಅವರು ಕಾಂಗ್ರೆಸ್ ನಲ್ಲಿದ್ದರು. 2019 ರಲ್ಲಿ ರಾಷ್ಟ್ರೀಯ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸಬೇಕೆಂದು ಕಾಂಗ್ರೆಸ್ ನಿಂದ ಹೊರ ಬರುವಾಗ ದಾದ್ರಾ ಹಾಗೂ ಹವೆಲಿ ನಗರದ ಕಾಂಗ್ರಸ್ ಅಧ್ಯಕ್ಷರಾಗಿದ್ದರು.

ಅವರು ಸಾರ್ವಜನಿಕ ಕುಂದುಕೊರತೆ, ಕಾನೂನು ಮತ್ತು ನ್ಯಾಯ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದರು ಮತ್ತು ಗೃಹ ವ್ಯವಹಾರಗಳ ಸಚಿವಾಲಯದ ಸಮಾಲೋಚನಾ ಸಮಿತಿಯ ಸದಸ್ಯರಾಗಿದ್ದರು.

ಓದಿ:  ಉತ್ತಮ ಶಿಕ್ಷಣದಿಂದ ಮಾದರಿ ವ್ಯಕ್ತಿತ್ವ ನಿರ್ಮಾಣ

ಟಾಪ್ ನ್ಯೂಸ್

1-ewewqe

Gokarana; ಮಹಾಬಲೇಶ್ವರ ಗರ್ಭಗುಡಿಯ ನಂದಿ ಪೂಜೆ ವಿವಾದ: ಪ್ರತಿಭಟನೆ!

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

1-wewqewq

LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

Jaishankar

PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-ewewqe

Gokarana; ಮಹಾಬಲೇಶ್ವರ ಗರ್ಭಗುಡಿಯ ನಂದಿ ಪೂಜೆ ವಿವಾದ: ಪ್ರತಿಭಟನೆ!

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

Jaishankar

PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.