ಬೃಂದಾವನ ಕನ್ನಡ ಶಾಲೆಗೆ ಐದರ ಸಂಭ್ರಮ

Kannada schools in various parts of the state of New Jersey

Team Udayavani, Dec 12, 2020, 2:11 PM IST

kannada-shale

ನ್ಯೂಜೆರ್ಸಿ: ಬೃಂದಾವನ ಅಮೆರಿಕಾ, ನ್ಯೂಜೆರ್ಸಿ ರಾಜ್ಯದ ಕನ್ನಡ ಮಿತ್ರರೆಲ್ಲ ಸೇರಿ ಪ್ರಾರಂಭಿಸಿದ ಬೃಂದಾವನ ಕನ್ನಡ ಶಾಲೆ ಐದು ವರ್ಷಗಳನ್ನು ಪೂರೈಸಿದೆ.

2015ರ ನ. 7ರಂದು ಬೃಂದಾವನದ ಮೊದಲ ಕನ್ನಡ ಶಾಲೆ ನ್ಯೂ ಜೆರ್ಸಿಯ ಸೌತ್‌ ಬ್ರನ್ಸ್‌ವಿಕ್‌ ನಗರದಲ್ಲಿ ಆರಂಭಗೊಂಡಿತು. ಅನಂತರ ಸ್ವಲ್ಪ ಸಮಯದಲ್ಲೇ  ಎಡಿಸನ್‌  ಮತ್ತು  ಈಸ್ಟ್ ವಿಂಡ್ಸರ್‌ ನಗರಗಳಲ್ಲೂ ಕನ್ನಡ ಶಾಲೆಗಳು ಆರಂಭಗೊಂಡವು. ಹಲವು ಸಹೃದಯಿ ಸ್ವಯಂ ಸೇವಕರ ಸಹಕಾರದಿಂದ ಕನ್ನಡ ಶಾಲೆ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ.

ಮಕ್ಕಳು ಕನ್ನಡ ಭಾಷೆಯ ಜತೆಗೆ ಕನ್ನಡದ ಕವಿಗಳು, ಸಾಧಕರು, ದಾಸರು, ವಚನಕಾರರು, ವೀರರು ಮತ್ತು ಕನ್ನಡದ ಸಂಸ್ಕೃತಿಯ ಬಗ್ಗೆಯೂ ಕಲಿಯುತ್ತಿದ್ದಾರೆ. ಅಲ್ಲದೇ ಹಲವು ಕನ್ನಡ ಸಾಂಸ್ಕೃತಿಕ  ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದಾರೆ. ಹೀಗೆ ಬೃಂದಾವನ, ಕನ್ನಡ ಶಾಲೆ ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತಿದೆ.

ಸೌತ್‌ ಬ್ರನ್ಸ್‌ವಿಕ್‌ ಶಾಲೆ ಬೃಂದಾವನ

ಕನ್ನಡ ಶಾಲೆ ಮೊದಲ ದಿನದ ಸಂಭ್ರಮ !

2019ರ ಸೆಪ್ಟಂಬರ್‌ 21ರಂಗು  ಹಿಲ್ಸ್ ಬರೋ  ಶಾಲೆಯ ಉದ್ಘಾಟನೆಗೆ ರಾಷ್ಟ್ರಕವಿ ಕುವೆಂಪು ಅವರ ಮಗಳು ತಾರಿಣೀ ಚಿದಾನಂದ್‌ ಮತ್ತು ಅಳಿಯ ಪ್ರೊ| ಚಿದಾನಂದ್‌ ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇವರೊಂದಿಗೆ ಹಿಲ್ಸ್  ಬರೋ ನಗರದ ಹಲವು ಗಣ್ಯವ್ಯಕ್ತಿಗಳು, ಸರಕಾರಿ ಅಧಿಕಾರಿಗಳೂ ಕೂಡ ಪಾಲ್ಗೊಂಡಿದ್ದರು. ಇವರೆಲ್ಲರು ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಭಾಷೆಯನ್ನು ಕಲಿಯುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.

ಫ್ರೀ  ಹೊರ್ಲ್ಡೇ ಸೊಮರ್ಸೆಟ್‌ ಕೌಂಟಿಯ ಸಾರಾ ಸೂಯ್‌ ಅವರು, ನ್ಯೂ ಜರ್ಸಿ  ಕನ್ನಡ ಶಾಲೆಯ ಕೊಡುಗೆಯನ್ನು ಗೌರವಿಸಿ, ಬೃಂದಾವನ ಕನ್ನಡ ಶಾಲೆಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

ಕನ್ನಡ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಮಂತ್ರಿ, ಸಿ.ಟಿ. ರವಿ ಅವರು ಬೃಂದಾವನ ಕನ್ನಡ ಶಾಲೆಗೆ  ಶುಭ ಕೋರಿ ವೀಡಿಯೋ ಸಂದೇಶವನ್ನೂ ಕಳುಹಿಸಿದರು.

ಇದನ್ನೂ ಓದಿ:ಆಂಗ್ಲ ನಾಡಿನಲ್ಲಿ “ಕನ್ನಡ ಕಲಿ’ ಆನ್‌ಲೈನ್‌ ತರಬೇತಿ ಉದ್ಘಾಟನೆ

ಮಾರ್ಲ್ಬಾರೋ ನಗರದಲ್ಲಿ  2020ರ ಜ. 11ರಂದು ಬೃಂದಾವನದ ಐದನೇ ಕನ್ನಡ ಶಾಲೆಯ ಉದ್ಘಾಟನೆ ಸಮಾರಂಭದಲ್ಲಿ ಭಾರತ ರತ್ನ ವಿಶ್ವೇಶ್ವರಯ್ಯನವರ ಕುಟುಂಬದವರಾದ ಮೋಕ್ಷಗುಂಡಂ ಶೇಷಾದ್ರಿ ಮತ್ತು ಗೌತಮ್‌ ಜೋಯಿಷ್‌ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಹಾರ್ವರ್ಡ್‌ನಿಂದ ಕಾನೂನು ಪದವಿ ಪಡೆದ ಕನ್ನಡದ ಯುವಕ ಗೌತಮ್‌ ಜೋಯಿಷ್‌ ಅಮೆರಿಕ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು, ಇಲ್ಲಿನ ಮಕ್ಕಳು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಉತ್ತೇಜಿಸಿದರು. ನಾಯಕತ್ವದ ಪಾತ್ರ ಮತ್ತು ಜವಾಬ್ದಾರಿಯನ್ನು ಮುಂದಿನ ಪೀಳಿಗೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಆರನೇ ಕನ್ನಡ ಶಾಲೆಯ ಉದ್ಘಾಟನೆ ಕಾರ್ಯಕ್ರಮವು ಕೋವಿಡ್‌ ನಡುವೆ  ಜಾನ್ಸನ್‌ ಪಾರ್ಕ್‌ ನಲ್ಲಿ ಯಶಸ್ವಿಯಾಗಿ ನಡೆಯಿತು. ಮುಖ್ಯ ಅತಿಥಿ ಡಾ| ಬಸವರಾಜ್‌ ಹೀರೇಮs…  ಅವರು ಚಾಲನೆ ನೀಡಿದರು.

ಸಂಧ್ಯಾ ಮಲ್ಲಿಕ್‌,

ಕಾರ್ಯದರ್ಶಿ ಮತ್ತು ನಿರ್ದೇಶಕರು, ಬೃಂದಾವನ ಕನ್ನಡ ಶಾಲೆ

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.