ಒಂದೇ ಗ್ರಾಮದಲ್ಲಿ 27 ಕೋವಿಡ್‌ ಪ್ರಕರಣ


Team Udayavani, Feb 16, 2021, 6:56 PM IST

ಒಂದೇ ಗ್ರಾಮದಲ್ಲಿ  27 ಕೋವಿಡ್‌ ಪ್ರಕರಣ

ರತ್ನಗಿರಿ: ಖೇಡ್‌ ತಾಲೂಕಿನಲ್ಲಿ ಕೋವಿಡ್ ಹರಡುವಿಕೆಯು ಕಡಿಮೆಯಾಗುತ್ತಿರುವಾಗ ಇಲ್ಲಿನ ಗ್ರಾಮಯೊಂದರಲ್ಲಿ ಒಂದೇ ದಿನದಲ್ಲಿ 27 ಹೊಸ ಪ್ರಕರಣಗಳು ದೃಢಪಟ್ಟಿವೆ.

ಖೇಡ್‌ ತಾಲೂಕಿನ ಅಂಬಾವಲಿ ವರ್ವಾಲಿ ಧುಪೆ ವಾಡಿಯಲ್ಲಿ 27 ಮಂದಿಯ ಕೊರೊನಾ ವರದಿಯು ಪಾಸಿಟಿವ್‌ ಬಂದಿದೆ ಎಂದು ತಾಲೂಕು ವೈದ್ಯಕೀಯ ಅಧಿಕಾರಿ ಡಾ| ಆರ್‌. ಬಿ. ಶೆಲ್ಕೆ ಮಾಹಿತಿ ನೀಡಿದ್ದಾರೆ. ಇದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಕೊರೊನಾ ಸಮೀಕ್ಷೆ ನಡೆಸಲಾಗಿದೆ.

ಆರೋಗ್ಯ ಇಲಾಖೆಯ ಪ್ರಕಾರ, ಫೆ. 9ರಂದು, ವರ್ವಾಲಿ ಧುಪೆವಾಡಿ ಮೂಲದ ವ್ಯಕ್ತಿಯೋರ್ವರ ವರದಿ ಕೊರೊನಾ ಪಾಸಿಟಿವ್‌ ಬಂದಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬಾವಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಬಳಿಕ ಅವರ ಸಂಪರ್ಕಕ್ಕೆ ಬಂದ 47 ಮಂದಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ರವಿವಾರ ತಡರಾತ್ರಿ ಬಂದ ವರದಿ ಪ್ರಕಾರ ಈ 47 ಮಂದಿ ಪೈಕಿ 27 ಮಂದಿ ಸೋಂಕಿಗೆ ಗುರಿಯಾಗಿರುವುದು ದೃಢಪಟ್ಟಿದೆ.

ವರ್ವಾಲಿ ಧುಪೆವಾಡಿಯ ಜನಸಂಖ್ಯೆಯು ಸುಮಾರು 150ರಷ್ಟಿದ್ದು, ಇದರ ಸುತ್ತಮುತ್ತಲಿರುವ ಥಾಣಾಕೇಶ್ವರವಾಡಿ, ಸುತರ್‌ವಾಡಿ, ದೇವುಲ್ವಾಡಿ, ಗಾಂವ್‌ಥಾಣಾವಾಡಿ ಮತ್ತು ಧನಗರ್‌ವಾಡಿಗಳಲ್ಲಿ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ.

ಸಂತ್ರಸ್ತರೆಲ್ಲರೂ ಕಲಾºನಿ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಂಪರ್ಕದಲ್ಲಿರುವ ಹಳ್ಳಿಯ ಇತರ ಜನರ ಸ್ವಾಬ್‌ಗಳನ್ನು ಸಹ ತೆಗೆದುಕೊಳ್ಳಲಾಗಿದೆ.

ನ್ಯೂ ಇಂಗ್ಲಿಷ್‌ ಶಾಲೆ ಮತ್ತು ಜೂನಿಯರ್‌ ಕಾಲೇಜು ಅಂಬಾವಾಲಿಯ ವಿದ್ಯಾರ್ಥಿಯೊಬ್ಬರ ವರದಿ ಪಾಸಿಟಿವ್‌ ಬಂದ ಕಾರಣ ಫೆ. 15ರಿಂದ 20ರ ವರೆಗೆ ಕಾಲೇಜನ್ನು ಮುಚ್ಚಲಾಗಿದೆ. ಅಂತಹ ಸೂಚನೆ ಗಳನ್ನು ಶಾಲೆಯಿಂದ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಈ ವರದಿ ಬಳಿಕ ವೈದ್ಯಕೀಯ ಅಧಿಕಾರಿ ಡಾ| ಶೆಲ್ಕೆ ಅವರೊಂದಿಗೆ ಸಿಬಂದಿ ವರ್ವಾಲಿ ಗ್ರಾಮದಲ್ಲಿ ಕೋವಿಡ್‌ ಪರೀಕ್ಷೆ ಕ್ರಮಗಳನ್ನು ಪ್ರಾರಂಭಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.