ಮೀರಾರೋಡ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ 28ನೇ ವಾರ್ಷಿಕ ಮಹೋತ್ಸವ

"ದೇವಾಲಯಗಳು ಧರ್ಮ ಬೋಧಕ ಕೇಂದ್ರಗಳಾಗಬೇಕು': ಸಾಂತಿಂಜ ಜನಾರ್ದನ ಭಟ್‌

Team Udayavani, Jun 16, 2019, 3:43 PM IST

1506MUM01

ಮುಂಬಯಿ: ದೂರ ಹೋಗಿರುವ ಬಂಧುಗಳನ್ನು ಆಯಸ್ಕಾಂತದಂತೆ ಮನೆಗೆ ಕರೆದು ತಂದು ಮನುಷ್ಯ ಒಂಟಿಯಲ್ಲ ಸಮಾಜ ಜೀವಿ ಎಂಬ ಸತ್ಯವನ್ನು ಊರಿನ ಜಾತ್ರೆಗಳು ಸಾರುತ್ತವೆ. ಇದರಲ್ಲಿ ದೈವಿಕ ಆರಾಧನೆಯೊಂದಿಗೆ ಊರ ಪರವೂರ ಜನರ ಒಡನಾಟ ಸಿಗುತ್ತದೆ. ಸಹಬಾಳ್ವೆಯ ಆದರ್ಶ ಇರುವ ಉತ್ಸವಗಳು ಜನರನ್ನು ಒಗ್ಗೂಡಿಸಿ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಮೂಡಿಸುತ್ತದೆ ಎಂದು ಮೀರಾರೋಡ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸಾಣೂರು ಸಾತಿಂಜ ಜನಾರ್ಧನ್‌ ಭಟ್‌ ಅವರು ಅಭಿಪ್ರಾಯಿಸಿದರು.

ಜೂ. 14ರಂದು ಮೀರಾರೋಡ್‌ ಪೂರ್ವದ ಮೀರಾ ಕೋ. ಆಪರೇಟಿವ್‌ ಹೌಸಿಂಗ್‌ ಸೊಸೈಟಿ ಲಿಮಿಟೆಡ್‌, ರಾಷ್ಟ್ರೀಯ ಹೆ¨ªಾರಿ ಸಮೀಪದ ಹೊಟೇಲ್‌ ಅಮರ್‌ ಪ್ಯಾಲೇಸ್‌ ಹಿಂದುಗಡೆಯಿರುವ ಶ್ರೀ ಮಹಾಲಿಂಗೇಶ್ವರ ಟ್ರಸ್ಟ್‌ ಇದರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 28ನೇ ವಾರ್ಷಿಕ ಮಹೋತ್ಸವದ ಧರ್ಮ ಸಂದೇಶದಲ್ಲಿ ಆಶೀರ್ವಚನ ನೀಡಿದ ಅವರು, ದೇವಾಲಯಗಳು ಧರ್ಮ ಭೋದಕ ಕೇಂದ್ರಗಳಾಗಬೇಕು. ಸಾಂಸ್ಕೃತಿಕ ಅನಾವರಣ, ವಿಭಿನ್ನ ಸಂಸ್ಕಾರಗಳ ಕೊಂಡುಕೊಳ್ಳುವಿಕೆ ಅಲ್ಲಿ ವ್ಯವಸ್ಥಿವಾಗಿ ಆಯೋಜಿಸಬೇಕು. ಎಲ್ಲರ ಸಹಕಾರ ಹಾಗೂ ಸಹಯೋಗದಿಂದ ನೆರವೇರುವ ಪೂಜೆ ಪುನಸ್ಕಾರಗಳು ಸ್ಥಳದ ಪಾವಿತ್ರೆÂಯನ್ನು ಹೆಚ್ಚುತ್ತದೆ ಎಂದರು.

ಸಂಸ್ಥೆಯ ಸ್ಥಾಪಕ ಕೃಷ್ಣ ಜಿ. ಶೆಟ್ಟಿ, ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಶಿಮಂತೂರು ಮಜಲ ಗುತ್ತು ಬಾಬಾ ರಂಜನ್‌ ಶೆಟ್ಟಿ, ಪ್ರಧಾನ ಅರ್ಚಕ ಸಾಣೂರು ಸಾತಿಂಜ ಜನಾರ್ದನ್‌ ಭಟ್‌ ಅವರ ಮುಂದಾಳತ್ವದಲ್ಲಿ ವೇದಮೂರ್ತಿ ಕಾಪು ಕಲ್ಯಾ ರಜನೀಶ್‌ ತಂತ್ರಿ ಅವರ ನೇತೃತ್ವದಲ್ಲಿ, ಪ್ರಧಾನ ಆರ್ಚಕ ಸಾಂತಿಂಜ ಮಾಧವ ಭಟ್‌ ಅವರ ಪೌರೋಹಿತ್ಯದಲ್ಲಿಬೆಳಿಗ್ಗೆ ಗಣಹೋಮ, ರುದ್ರಾಭಿಷೇಕ, ಶ್ರೀ ಮಾಹಾಲಿಂಗೇಶ್ವರ ದೇವರಿಗೆ ನವಕ ಪ್ರಧಾನ ಅಭಿಷೇಕ, ನವಕ ಪ್ರಧಾನ ಹೋಮ, ದ್ವಾದಶಿ ನಾರಿಕೇಳ ಗಣಹೋಮ, ಶ್ರೀ ದುರ್ಗಾದೇವಿಗೆ ದುರ್ಗಾಹೋಮ, ಪ್ರಸನ್ನ ಪೂಜೆ, ಸಂಜೆ ಮಹಾ ರಂಗ ಪೂಜೆ, ಆನಂತರ ಕುಂಟಾಡಿ ಸುರೇಶ್‌ ಭಟ್‌ ಅವರಿಂದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ, ಪರಿವಾರ ದೇವರಾದ ಶ್ರೀ ಗಣಪತಿ, ಶ್ರೀ ದುರ್ಗೆ, ನವ ಗ್ರಹಗಳಿಗೆ ವಿಶೇಷ ಪೂಜೆ ನಡೆಯಿತು.

ವಿಜಯ ಶೆಟ್ಟಿ ದಂಪತಿ ಮತ್ತು ಮಹೇಶ್‌ ಶೆಟ್ಟಿ ಪೊಲ್ಯ ದಂಪತಿ ಅವರ ಸೇವಾರ್ಥ ಪ್ರಸಾದ ರೂಪದಲ್ಲಿ ಅನ್ನದಾನ ನೆರವೇರಿತು. ಗೌರಿ ಶಂಕರ ಕಾರಿಂಜ, ದೇವರಾಜ್‌ ಭಟ್‌, ರಾಘವೇಂದ್ರ ಉಪಾಧ್ಯಾಯ, ಅನಂತ ಭಟ್‌, ಶ್ರೀಶ ಭಟ್‌, ವಾಸುದೇವ ಭಟ್‌, ಶೀ ವತ್ಸ ಭಟ್‌ ಮತ್ತಿತ್ತರು ವೈದಿಕ ತತ್ವದಡಿ ಸಹಕರಿಸಿದರು. ಟ್ರಸ್ಟಿಗಳಾದ ಸುಂದರ ಶೆಟ್ಟಿಗಾರ್‌, ಅನಿಲ್‌ ಶೆಟ್ಟಿ, ಪ್ರಸನ್ನ ಶೆಟ್ಟಿ ಕುರ್ಕಾಲ್‌, ಪ್ರಸನ್ನ ಶೆಟ್ಟಿ ಬೋಳ ಅವರು ಉಪಸ್ಥಿತರಿದ್ದರು. ಮೀರಾ ಸೊಸೈಟಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಮುದಾಯ ಸಂಘಟನೆಗಳ ಪದಾಧಿಕಾರಿಗಳು, ಕನ್ನಡೇತರು ಕಾರ್ಯ ಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವಿಕರಿಸಿದರು.

ಚಿತ್ರ-ವರದಿ : ರಮೇಶ ಅಮೀನ್‌

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.