ಕಲ್ಯಾಣ್‌ನಲ್ಲಿ  ಸ್ವರಾಜ್‌ ಗ್ರೂಪ್‌ನ 5ನೇ ಶಾಖೆ ಆರಂಭ


Team Udayavani, Nov 21, 2017, 11:59 AM IST

19mum08.jpg

ಕಲ್ಯಾಣ್‌:  ಕಳೆದ 25 ವರ್ಷಗಳಿಂದ ಯಶಸ್ವಿಯಾಗಿ ಸೇವಾನಿರತವಾಗಿರುವ ಆರ್ಥಿಕ ಹಾಗೂ ವಾಸ್ತುಸೇವಾ ಸಂಸ್ಥೆ ಸ್ವರಾಜ್‌ ಗ್ರೂಪ್‌ ಆಫ್‌ ಕಂಪೆನೀಸ್‌ನ   5 ನೇ ನೂತನ ಶಾಖೆಯು ನ.19 ರಂದು  ಥಾಣೆ ಜಿÇÉೆಯ ಕಲ್ಯಾಣ್‌ (ಪಶ್ಚಿಮ) ರೈಲು ನಿಲ್ದಾಣ ಸಮೀಪದ ಗೋಪಾಲಕೃಷ್ಣ ಹೊಟೇಲ್‌ ಎದುರುಗಡೆ  ಇರುವ ಗಿರಿರಾಜ್‌ ಭವನದ ಒಂದನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ತದನಂತರ ಕಲ್ಯಾಣ್‌ ಪಶ್ಚಿಮ ಸಾಗರ್‌ ಇಂಟರ್‌ನ್ಯಾಶನಲ್‌  ಹೊಟೇಲ್‌ ಸಮೀಪ ದಲ್ಲಿರುವ ಮೌರ್ಯ ಗ್ರಾÂಂಡ್‌  ಸಭಾಗೃಹದಲ್ಲಿ ಜರಗಿದ ಉದ್ಘಾಟನಾ  ಕಾರ್ಯಕ್ರಮವನ್ನು ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ. ಉದಯ ಕುಮಾರ್‌ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬಂಟರ  ಸಂಘ ಮುಂಬಯಿ  ಇದರ ಉಪಾಧ್ಯಕ್ಷ  ಚಂದ್ರಹಾಸ ಶೆಟ್ಟಿ , ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ ಬೆಟ್ಟು ಸಂತೋಷ್‌ ಶೆಟ್ಟಿ, ವಿದ್ಯಾವರ್ಧಕ ಸಂಘ ಕಟಪಾಡಿ ಉಡುಪಿ ಇದರ ಕಾರ್ಯದರ್ಶಿ ಕೆ. ಮಹೇಶ್‌ ಶೆಣೈ, ವಾಸ್ತು  ವಿಜ್ಞಾನದಲ್ಲಿ ಚಿನ್ನದ  ಪದಕ ವಿಜೇತ ಡಾ| ದಿನೇಶ್‌ ಶೆಟ್ಟಿ, ಸ್ವರಾಜ್‌ ಗ್ರೂಪ್‌ ಆಫ್‌  ಕಂಪೆನೀಸ್‌ನ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ದಿನಗಳಲ್ಲಿ ವಾಸ್ತು ಸಲಕರಣೆ ದುಬಾರಿಯಾಗುತ್ತಿದ್ದು ಈ ವಾಸ್ತು ಸಲಕರಣೆ ಜನಸಾಮಾನ್ಯರಿಗೂ ತಲುಪಬೇಕೆಂಬ ಉದ್ದೇಶದಿಂದ ಸ್ವರಾಜ್‌ ವಾಸ್ತು ಕಿಟ್‌ ಅನ್ನು ರಾಷ್ಟ್ರೀಯ ವಾಸ್ತುತಜ್ಞ ಪ್ರಸಾದ್‌ ಜೋಶಿ  ಬಿಡುಗಡೆಗೊಳಿಸಿದರು. ಈ ಸಂದರ್ಭ ಸಂಸ್ಥೆಯೊಂದಿಗೆ ಕಳೆದ 25 ವರ್ಷಗಳಿಂದ ನಿಕಟರಾಗಿರುವ ಗ್ರಾಹಕರಾದ  ಶಂಕರ ಶೆಟ್ಟಿ ಪುತ್ತೂರು, ರಾಧಾಕೃಷ್ಣ ಶೆಟ್ಟಿ ,ಸುಧೀರ್‌ ಕೊಡ್ಗಿ ಅವರನ್ನು ಸತ್ಕರಿಸಲಾಯಿತು. ಉಡುಪಿ ಅಂಬಾಗಿಲಿನ ಬಿ. ನಾರಾಯಣ ಶೆಟ್ಟಿ , ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ, ಕಲ್ಯಾಣ್‌- ಡೊಂಬಿವಲಿ ನಗರಸೇವಕ ದಯಾಶಂಕರ್‌ ಶೆಟ್ಟಿ,ಮುಂಬಯಿ ಬಂಟರ ಸಂಘದ ಭಿವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ ಶೆಟ್ಟಿ ,ಉಪ ಕಾರ್ಯಾಧ್ಯಕ್ಷ ಸತೀಶ್‌ ಎನ್‌. ಶೆಟ್ಟಿ,ಕ ೋಶಾಧಿಕಾರಿ ಸುಭೋದ್‌ ಡಿ. ಭಂಡಾರಿ, ಸಂಕ್ಲೇಶ್‌ ಜುವೆಲರ್ಸ್‌ನ ಪ್ರಕಾಶ್‌ ಸಂಕ್ಲೇಶ್‌ ಅವರನ್ನು ಅತಿಥಿಗಣ್ಯರು ಗೌರವಿಸಿದರು. ಕಾರ್ಯಕ್ರಮವನ್ನು  ಕರ್ನೂರು ಮೋಹನ್‌ ರೈ ನಿರೂಪಿಸಿದರು. 

ಚಿತ್ರ, ವರದಿ : ಕಿರಣ್‌ ಬಿ.ರೈ ಕರ್ನೂರು

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.