ಡಿಸೆಂಬರ್‌: ಮುಂಬಯಿಗೆ ರೈಲಿನಲ್ಲಿ 63 ಲಕ್ಷ ಪ್ರಯಾಣಿಕರ ಆಗಮನ


Team Udayavani, Jan 8, 2022, 11:07 AM IST

ಡಿಸೆಂಬರ್‌: ಮುಂಬಯಿಗೆ ರೈಲಿನಲ್ಲಿ 63 ಲಕ್ಷ ಪ್ರಯಾಣಿಕರ ಆಗಮನ

ಮುಂಬಯಿ: ಕೊರೊನಾ ನಿರ್ಬಂಧಗಳ ಸಡಿಲಿಕೆಯಿಂದಾಗಿ ಮುಂಬಯಿ ಮಹಾನಗರಕ್ಕೆ ಮೇಲ್‌ ಮತ್ತು ಎಕ್‌ಪ್ರಸ್‌ ಮೂಲಕ ಆಗಮನ ಮತ್ತು ನಿರ್ಗಮಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, 2021ರ ಡಿಸೆಂಬರ್‌ನಲ್ಲಿ ಮುಂಬಯಿ ಮಹಾನಗರಕ್ಕೆ 63 ಲಕ್ಷ ಪ್ರಯಾಣಿಕರು ಎಕ್ಸ್‌ಪ್ರೆಸ್‌ ರೈಲುಗಳ ಮೂಲಕ ಆಗಮಿಸಿದ್ದಾರೆ. ಮುಂಬಯಿಗೆ ಆಗಮಿಸುವ ಒಟ್ಟು ಪ್ರಯಾಣಿಕರ ಪೈಕಿ ಮಧ್ಯ ಮಾರ್ಗದಲ್ಲಿ 42 ಲಕ್ಷ ಎಂದು ಮಧ್ಯ ರೈಲ್ವೇ ತಿಳಿಸಿದೆ.

ಇದರ ಪರಿಣಾಮ ಮುಂಬಯಿ ಸಹಿತ ಇತರ ಮಹಾನಗರ ಪ್ರದೇಶಗಳಲ್ಲಿ ಈ ಪ್ರಯಾಣಿಕರ ಕೊರೊನಾ ತಪಾಸಣೆ ನಡೆಸುವುದು ಆಡಳಿತಕ್ಕೆ ಸವಾಲಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚಿದ್ದು, ಮಹಾನಗರ ಪಾಲಿಕೆ ಕೊರೊನಾ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಲು ಆರಂಭಿಸಿದೆ.

ಕೊರೊನಾ ಎರಡನೇ ಅಲೆ ಕಡಿಮೆ ಯಾಗುತ್ತಿದ್ದಂತೆಯೇ ರಾಜ್ಯ ಸರಕಾರ ಹಲವು ನಿರ್ಬಂಧಗಳನ್ನು ಸಡಿಲಿಸಿತ್ತು. ನಿರ್ಬಂಧಗಳು ಸಡಿಲಗೊಂಡಂತೆ ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ  ವಲಸಿಗರ ಸಂಖ್ಯೆ ಹೆಚ್ಚಾಯಿತು. ಮಧ್ಯ ರೈಲ್ವೇ ಪ್ರಕಾರ 2021ರ ಡಿಸೆಂಬರ್‌ನಲ್ಲಿ  39 ಲಕ್ಷ ಪ್ರಯಾಣಿಕರು ಮುಂಬಯಿ ನಿಂದ ಊರುಗಳಿಗೆ ತೆರಳಿದ್ದರೆ, 42 ಲಕ್ಷ ಪ್ರಯಾಣಿಕರು ಮುಂಬಯಿ ಮಹಾ ನಗರಕ್ಕೆ ಮರಳಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಉತ್ತರ ಭಾರತಕ್ಕೆ ತೆರಳುವ ಹಾಗೂ ಅಲ್ಲಿಂದ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಪಶ್ಚಿಮ ರೈಲ್ವೇ ಪ್ರಕಾರ ಕಳೆದ ತಿಂಗಳಲ್ಲಿ 20,89,632 ಮಂದಿ ಪ್ರಯಾಣಿಕರು ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ಮೂಲಕ ಮುಂಬಯಿಯಿಂದ ಹೊರಗೆ ಪ್ರಯಾಣಿಸಿದ್ದಾರೆ. 21,83,373 ಪ್ರಯಾಣಿಕರು ಮುಂಬಯಿಗೆ ಮರಳಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೊರೊನಾ ತಪಾಸಣೆಗೆ ಒತ್ತು:

ಮಧ್ಯ ರೈಲ್ವೇಯ ಸಿಎಸ್‌ಎಂಟಿ, ಎಲ್‌ಟಿಟಿ, ದಾದರ್‌, ಪನ್ವೇಲ್‌ ನಿಲ್ದಾಣಗಳಲ್ಲಿ  ಮತ್ತು ಪಶ್ಚಿಮ ರೈಲ್ವೇಯ ಮುಂಬಯಿ ಸೆಂಟ್ರಲ್‌, ಬಾಂದ್ರಾ ಟರ್ಮಿನಸ್‌, ವಸಾಯಿಯಲ್ಲಿ ಇಳಿಯುವ ಪ್ರಯಾಣಿಕರ ಕೊರೊನಾ ಪರೀಕ್ಷೆಗೆ ಅವರನ್ನು ಸರತಿ ಸಾಲಿನಲ್ಲಿ  ನಿಲ್ಲಿಸಲಾಗುತ್ತಿದೆ. ಮುಂಬಯಿಯ ಏಳು ನಿಲ್ದಾಣಗಳ ವ್ಯಾಪ್ತಿಯಲ್ಲಿ  ಮನಪಾ ವತಿಯಿಂದ ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಬಾರಿಗೆ ಪ್ರಯಾಣಿಸುವವರ ಪರೀಕ್ಷೆಗೆ ಒತ್ತು ನೀಡಲಾಗುತ್ತಿದೆ. ಆನಂತರ ಮಹಾರಾಷ್ಟ್ರದಿಂದ ಬರುವ ರೈಲುಗಳ ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದೆ ಎಂದು ಮುಂಬಯಿ ಮನಪಾ ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.