ಪೋರ್ಟ್‌ ಕೊಲಬಾ ವೆಲ್ಫೇರ್‌ ಸೊಸೈಟಿಯ 66ನೇ ವಾರ್ಷಿಕೋತ್ಸವ

ಉಚಿತ ಪುಸ್ತಕ ವಿತರಣೆ

Team Udayavani, Jul 4, 2019, 4:34 PM IST

0307MUM02

ಮುಂಬಯಿ: ಸಮಿತಿಯ ಸ್ವಯಂ ಸೇವಕರು ರಾತ್ರಿ ಹಗಲೆನ್ನದೆ ಮುಂಬಯಿ ಪರಿಸರದ ವಿವಿಧ ಸಭಾಗೃಹ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಸ್ವಯಂ ಸೇವಕರಾಗಿ ದುಡಿದು ಸಿಕ್ಕಿದ ಹಣದಲ್ಲಿ ಒಂದು ಅಂಶವನ್ನು ಶಾಲಾ ಮಕ್ಕಳ ಟಿಪ್ಪಣಿ ಪುಸ್ತಕ ಮತ್ತು ಇನ್ನಿತರ ಶಾಲಾ ಪರಿಕರಗಳನ್ನು ಸೊಸೈಟಿಯ ಮುಖಾಂತರ ಪ್ರತೀ ವರ್ಷ ವಿತರಿಸುತ್ತಿರುವುದು ಅಭಿನಂದನೀಯ ಎಂದು ಜೆವಿಎಂ ಸ್ಪೇಸಸ್‌ ಇದರ ಮುಖ್ಯ ನಿರ್ದೇಶಕ ಜೀತು ಬಾಯಿ ಮೆಹ್ತಾ ಅವರು ನುಡಿದರು.

ಜೂ. 29ರಂದು ಪೋರ್ಟ್‌ ಬೋರಾಬಜಾನ್‌ನ ಆರ್ಯ ಸಮಾಜದ ಸಭಾಂಗಣದಲ್ಲಿ ಕೊಲಬಾ ವೆಲ್ಫೆàರ್‌ ಸೊಸೈಟಿಯ 66ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಹಾನಗರ ಪಾಲಿಕೆ ಮತ್ತು ರಾತ್ರಿ ಶಾಲಾ ಮಕ್ಕಳಿಗೆ ಟಿಪ್ಪಣಿ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಮಕ್ಕಳು ಶಿಕ್ಷಣವನ್ನು ಅಚ್ಚುಕಟ್ಟಾಗಿ ಪಡೆದು ಉತ್ತಮ ನೌಕರಿ ಪಡೆದು ಮುಂದೆ ಇದೇ ಸಂಸ್ಥೆಗೆ ಆಧಾರ ಸ್ತಂಭವಾಗಿ ಇತರ ಮಕ್ಕಳಿಗೆ ಕಲಿಯಲು ಅವಕಾಶ ನೀಡಬೇಕು ಎಂದು ನೆರೆದ ಮಕ್ಕಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.

ಚೆಂಬೂರು ಕರ್ನಾಟಕ ಹೈಸ್ಕೂಲ್‌ ಮತ್ತು ಜ್ಯೂನಿಯರ್‌ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಸುರೇಶ್‌ ಸುವರ್ಣ ಅವರು ಮಾತನಾಡಿ, ಸಂಸ್ಥೆಯು ಬೆಳೆದು ಬಂದ ದಾರಿ ಹಾಗೂ ಅವರ ಕಾರ್ಯಕಲಾಪಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ, ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಿನಂತಿಸಿದರು.

ಉದ್ಯಮಿ ಪ್ರಶಾಂತ್‌ ಅಮೀನ್‌, ನ್ಯಾಯವಾದಿ ವಿನೀತ್‌ ಕಾಂಚನ್‌, ಆರ್ಯ ಸಮಾಜದ ಟ್ರಸ್ಟಿ ಟಿ. ಆರ್‌. ಶೆಟ್ಟಿ, ಎಂ. ಸಿ. ಎಚ್‌. ಎಲ್‌ ಥಾಣೆಯ ಪ್ರಬಂಧಕ ಸುಮಿತ್‌ ಭಾಯಿ ಗುಡ್ಕ, ಕನ್ನಡ ಭವನ ಜೂನಿಯರ್‌ ಕಾಲೇಜಿನ ಪ್ರಾಂಶುಪಾಲ ಎಲ್‌. ರಾಧಾಕೃಷ್ಣನ್‌, ಉದ್ಯಮಿ ಇಜ್ವಾನ್‌ ಇಸ್ಮೈಲ್‌ ಖಾನ್‌, ಗಣೇಶ್‌ ಬಾಯಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.

ಸಂಸ್ಥೆಯ ಪದಾಧಿಕಾರಿಗಳು ಅತಿಥಿಗಳನ್ನು ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಮುಖ್ಯ ಟ್ರಸ್ಟಿ ಜಿ. ಎನ್‌. ಕುಂದರ್‌ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ವೈ. ಪಿ. ಬಂಗೇರ ವಂದಿಸಿದರು. ವಿ. ಎಸ್‌. ಶಿರ್ಕೆ, ಕೆ. ಎ. ಸಾಲ್ಯಾನ್‌, ಪಿ. ಜಿ. ಸಾಲ್ಯಾನ್‌, ಆರ್‌. ಎಲ್‌. ಬಂಗೇರ, ಎನ್‌. ಬಿ. ಹೆಜ್ಮಾಡಿ, ರಘುನಾಥ ದೇವಾಡಿಗ, ವೈ. ಜಿ. ಜತಾಪRರ್‌, ಎಂ. ಎಣ. ಕೇವೆr, ಜೆ. ಪಿ. ಜೋಗ್‌, ಜಿ. ಸಿ. ಕುಕ್ಯಾನ್‌ ಮೊದಲಾದವರು ಸಹಕರಿಸಿದರು. ಪರಿಸರದ ಉದ್ಯಮಿಗಳು, ಶಾಲಾ ಶಿಕ್ಷಕರು, ಮಕ್ಕಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.