ಆಗಸ್ಟ್ ನಲ್ಲಿ 6ನೇ  ನಾವಿಕ ವಿಶ್ವ ಕನ್ನಡ ಸಮಾವೇಶ


Team Udayavani, Feb 20, 2021, 3:34 PM IST

ಆಗಸ್ಟ್ ನಲ್ಲಿ 6ನೇ  ನಾವಿಕ ವಿಶ್ವ ಕನ್ನಡ ಸಮಾವೇಶ

ಅಮೆರಿಕ : 6ನೇ ನಾವಿಕ ವಿಶ್ವ ಕನ್ನಡ ಸಮಾವೇಶವನ್ನು ಆಗಸ್ಟ್ 27, 28,  29ರಂದು  “ಭಾಷೆ- ಬಾಂಧವ್ಯ- ಭರವಸೆ’ ಎಂಬ ಟ್ಯಾಗ್‌ ಲೈನ್‌ನೊಂದಿಗೆ ಆಚರಿಸಲಾಗುವುದು ಎಂದು ನಾವಿಕ ಸಂಸ್ಥೆಯ ಅಧ್ಯಕ್ಷರಾದ ವಲ್ಲೀಶ ಶಾಸ್ತ್ರಿ ಘೋಷಿಸಿದರು.

ಮೂರು ದಿನಗಳ ಸಮ್ಮೇಳನದಲ್ಲಿ  ಕನ್ನಡ ಭಾಷೆ , ಕಲೆ, ಪರಂಪರೆ , ವಾಣಿಜ್ಯ , ಉದ್ಯಮ, ಸಾಹಿತ್ಯ , ಸಿನೆಮಾ, ರಂಗಭೂಮಿ, ವಿಜ್ಞಾನ , ಮನೋರಂಜನೆ,  ಆರೋಗ್ಯ, ಯೋಗ, ವೈದ್ಯಕೀಯ ಮೊದಲಾದ ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಮೂಡಿಬರಲಿವೆ.

ಈ 6ನೇ  ನಾವಿಕ ವಿಶ್ವ ಕನ್ನಡ ಸಮ್ಮೇಳನ ಸಂಚಾಲಕರಾಗಿ  ಡಾ| ಕವಿತಾ ಕೊಟ್ರಪ್ಪ ಅವರೊಂದಿಗೆ ಶಿವಕುಮಾರ್‌, ಆರುಡಿ ರಾಜಗೋಪಾಲ್‌ ಮತ್ತು ಮಂಜುನಾಥ್‌ ರಾವ್‌ ಸಹ- ಸಂಚಾಲಕರಾಗಿ ಸೇವೆ ಸಲ್ಲಿಸಲಿದ್ದಾರೆ.

ಪ್ರತಿ ಎರಡು ವರ್ಷಗಳಿಗೊಮ್ಮೆ  ಅಮೆರಿಕದ ಯಾವುದಾದರೊಂದು ದೊಡ್ಡ ಊರಿನಲ್ಲಿ ಸಾವಿರಾರು ಜನರು ಒಂದೇ ಸೂರಿನಡಿ ಒಟ್ಟಿಗೆ ಸೇರಿಸಿ ನಾವಿಕ ವಿಶ್ವ ಕನ್ನಡ ಸಮಾವೇಶಗಳನ್ನು ಆಚರಿಸಲಾಗುತ್ತಿತ್ತು. ಆದರೆ ದುರದೃಷ್ಟದಿಂದ ಅಮೆರಿಕದಲ್ಲಿ ಈಗಲೂ ಕರೋನಾ ಮಹಾಮಾರಿಯು ಇನ್ನೂ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಈ ಬಾರಿ ನಾವಿಕ ವಿಶ್ವ ಕನ್ನಡ  ಸಮಾವೇಶವನ್ನು ಅಂತರ್ಜಾಲದ ಮೂಲಕ ಆಚರಿಸಬೇಕಾದ ಅನಿವಾರ್ಯತೆ ಬಂದಿದೆ.

ಪ್ರಚಾರ ಸಮಿತಿಯ ಚೇರ್ಮನ್‌ ಆಗಿ ಬೆಂಕಿ ಬಸಣ್ಣ,  ಜಾಗತಿಕ ಕನ್ನಡ ಕೂಟಗಳ ಆಯೋಜಕರಾಗಿ ಪುಷ್ಪಲತಾ,  ಭಾರತದ ಸಮಿತಿಗಳ ಚೇರ್ಮನ್‌ ಆಗಿ ಸಮೀರ ಭಾರದ್ವಾಜ ,  ಕನ್ನಡ-ಕಲಿ ಕಾರ್ಯಕ್ರಮಗಳ ಆಯೋಜಕರಾಗಿ ಡಾ| ಅಶೋಕ್‌ ಕಟ್ಟಿಮನಿ,   ಮೂಲಸೌಲಭ್ಯಗಳ ಆಯೋಜಕರಾಗಿ ಸತ್ಯಪ್ರಸಾದ್‌, ವಿವಿಧ ಪ್ರತಿಭಾ ಸ್ಪರ್ಧೆಗಳ ಆಯೋಜಕರಾಗಿ ರಾಮರಾವ್‌,  ನಾಟಕ ಸ್ಪರ್ಧೆಗಳ ನಿಯೋಜಕರಾಗಿ ಅಲಮೇಲು ಅಯ್ಯಂಗಾರ್‌, ನೃತ್ಯ ಸ್ಪರ್ಧೆಗಳ ಆಯೋಜಕರಾಗಿ ಮಂಗಳ ಪ್ರಶಾಂತ್‌,  ಕಾಮಿಡಿ ಮತ್ತು ಶಾರ್ಟ್‌ ಫಿಲ್ಮ್  ಕಾರ್ಯಕ್ರಮಗಳ ಆಯೋಜಕರಾಗಿ ಶ್ರೀಕಾಂತ್‌ ಹಾಗೂ  ಸಂಗೀತ ಕಾರ್ಯಕ್ರಮಗಳ ನಿರ್ವಾಹಕರಾಗಿ ಶೇಷಪ್ರಸಾದ್‌ ಸೇವೆ ಸಲ್ಲಿಸಲಿದ್ದಾರೆ.

ಸಾಗರೋತ್ತರದ ಪ್ರತಿಭೆಗಳ ಜತೆಗೆ ಕರ್ನಾಟಕದಲ್ಲಿರುವ ಉತ್ತಮೋತ್ತಮ ಕಲಾವಿದರಿಂದ ಸಂಗೀತ , ನೃತ್ಯ , ನಾಟಕ , ಯಕ್ಷಗಾನದಂತಹ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯಿದೆ.  ಪ್ರಪಂಚದ ವಿವಿಧ ದೇಶಗಳ ಕನ್ನಡ ಸಂಘಗಳು ಈ ನಾವಿಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಲಿವೆ.

ಹೆಚ್ಚಿನ ವಿವರಗಳಿಗಾಗಿ www.navika.org ಗೆ ಭೇಟಿ ಕೊಡಿ.  ಬೆಂಕಿ ಬಸವಣ್ಣ,  ಅಧ್ಯಕ್ಷರು, ಪ್ರಚಾರ ಸಮಿತಿ, ನಾವಿಕ ಸಂಸ್ಥೆ

 

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.