ಮುಂಬಯಿ ಬಿಜೆಪಿ ಕರ್ನಾಟಕ ಸೆಲ್ನಿಂದ ತುಳು-ಕನ್ನಡಿಗರ ವಿಶೇಷ ಸಭೆ
Team Udayavani, Apr 25, 2019, 1:38 PM IST
ಮುಂಬಯಿ: ಲೋಕಸಭಾ ಚುನಾವಣೆಯ ಅಂಗವಾಗಿ ಬಿಜೆಪಿ ಕರ್ನಾಟಕ ಸೆಲ್ ವತಿಯಿಂದ ಎ. 25ರ ಸಂಜೆ 4ರಿಂದ ಬಾಂದ್ರಾ ಹಿಂದು ಅಸೋಸಿಯೇಶನ್ ಸಭಾಗೃಹ, ನಿರೊನ್ಆಸ್ಪತ್ರೆ ಸಮೀಪ, ಕದಂವಾಡಿ
ವಕೋಲಾ, ಸಾಂತಾಕ್ರೂಜ್ ಪೂರ್ವ ಇಲ್ಲಿ ಮುಂಬಯಿ ತುಳು-
ಕನ್ನಡಿಗರ ವಿಶೇಷ ಸಭೆಯೊಂದನ್ನು ಆಯೋಜಿಸಲಾಗಿದೆ.
ಸಭೆಯಲ್ಲಿ ಉತ್ತರ ಮುಂಬಯಿ ಮಧ್ಯ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ, ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಪೂನಂ ಮಹಾ ಜನ್, ಬೆಳ್ತಂಗಡಿ ವಿಧಾನ ಸಭಾ ಶಾಸಕ ಹರೀಶ್ ಪೂಂಜ, ಬಿಜೆಪಿ ಮಹಾರಾಷ್ಟ್ರ ಪ್ರದೇಶ ಕಾರ್ಯಕಾರಿ ಸಮಿತಿಯ ಸದಸ್ಯ ಎಲ್. ವಿ. ಅಮೀನ್, ಬೊರಿವಲಿ ಸಂಸದ ಗೋಪಾಲ್ ಶೆಟ್ಟಿ ತುಳು-ಕನ್ನಡಿಗ ಅಭಿಮಾನಿ ಬಳಗದ ಸಂಚಾಲಕ, ಸಮಾಜ ಸೇವಕ ಎರ್ಮಾಳ್ ಹರೀಶ್ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಮಹಾ ನಗರದಲ್ಲಿನ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆ
ಯಲ್ಲಿ ಈ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸುವಂತೆ ಬಿಜೆಪಿಯ ಕರ್ನಾಟಕ ಸೆಲ್ ಮುಂಬಯಿ ಇದರ ಅಧ್ಯಕ್ಷ ಸುರೇಶ್ ಅಂಚನ್, ಬಿಜೆಪಿ ಮುಂದಾಳುಗಳಾದ ಸುಧೀರ್ ಶೆಟ್ಟಿ, ದಿನೇಶ್ ಅಮೀನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ