ಸಂಸ್ಕೃತವನ್ನು ವಿಶ್ವ ಭಾಷೆಯನ್ನಾಗಿ ಮಾಡಲು ಸಾಮೂಹಿಕ ಪ್ರಯತ್ನ ಅಗತ್ಯ: ರಾಜ್ಯಪಾಲರು

ಕವಿ ಕುಲಗುರು ಕಾಳಿದಾಸ ಸಂಸ್ಕೃತ ವಿ.ವಿ.ಯಿಂದ ಸಂಸ್ಕೃತ ಮಹೋತ್ಸವ

Team Udayavani, Aug 6, 2020, 1:02 PM IST

ಸಂಸ್ಕೃತವನ್ನು ವಿಶ್ವ ಭಾಷೆಯನ್ನಾಗಿ ಮಾಡಲು ಸಾಮೂಹಿಕ ಪ್ರಯತ್ನ ಅಗತ್ಯ: ರಾಜ್ಯಪಾಲರು

ಮುಂಬಯಿ: ಸಂಸ್ಕೃತವು ಎಲ್ಲ ಭಾರತೀಯ ಭಾಷೆಗಳ ತಾಯಿಯಾಗಿದ್ದು, ಪ್ರಾಚೀನ ಜ್ಞಾನ ಮತ್ತು ಬುದ್ಧಿವಂತಿಕೆಯ ಭಂಡಾರವಾಗಿದೆ. ಸಂಸ್ಕೃತವನ್ನು ಹೊಸ ಶಿಕ್ಷಣ ನೀತಿಯ ಮಾರ್ಗಗಳಲ್ಲಿ ಸಂಸ್ಕರಿಸಲು ಮತ್ತು ಜನಪ್ರಿಯಗೊಳಿಸಲು ಹೊಸ ನೀತಿಯನ್ನು ಸೂಚಿಸುವಂತೆ ಸಂಸ್ಕೃತ ವಿದ್ವಾಂಸರು ಮುಂದಾಗಬೇಕು. ಭಾರತದ ಸಂಸ್ಕೃತಿ ಸಂಸ್ಕೃತ ಭಾಷೆ ಮತ್ತು ಸಾಹಿತ್ಯದೊಂದಿಗೆ ಆಳವಾಗಿ ಸಂಬಂಧ ಹೊಂದಿದೆ. ಸಂಸ್ಕೃತವನ್ನು ವಿಶ್ವ ಭಾಷೆಯನ್ನಾಗಿ ಮಾಡಲು ಸಾಮೂಹಿಕ ಪ್ರಯತ್ನಗಳನ್ನು ಮಿಷನರಿ ಉತ್ಸಾಹದಿಂದ ಮಾಡಬೇಕು ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರು ನುಡಿದರು.

ಕವಿ ಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯ ಆಯೋಜಿಸಿದ್ದ ಸಂಸ್ಕೃತ ಮಹೋತ್ಸವವನ್ನು ಆ. 3 ರಂದು ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತವು ಸತ್ತ ಭಾಷೆ ಎಂಬ ಕೆಲವು ವಿದ್ವಾಂಸರ ಸಮರ್ಥನೆಯನ್ನು ಪ್ರತಿಪಾದಿಸಿದ ರಾಜ್ಯಪಾಲರು, ಸಂಸ್ಕೃತವು ಫೀನಿಕ್ಸ್‌ನಂತೆ ಎದ್ದೇಳಬಹುದು ಮತ್ತು ಹಲವಾರು ಭಾಷೆಗಳು ಮತ್ತು ಉಪಭಾಷೆಗಳೊಂದಿಗೆ ಹೊರಹೊಮ್ಮಬಹುದು ಎಂದು ಪ್ರತಿಪಾದಿಸಿದರು.

ವಿಶ್ವಾದ್ಯಂತದ ಕವಿಗಳಲ್ಲಿ ಮಹಾಕವಿ ಕಾಳಿದಾಸನನ್ನು ಎವರೆಸ್ಟ್‌ ಪರ್ವತ ಎಂದು ಬಣ್ಣಿಸಿದ ರಾಜ್ಯಪಾಲರು, ಜರ್ಮನಿಯ ತತ್ವಜ್ಞಾನಿ-ಬರಹಗಾರ ಗೊಥೆ ಅವರು ಕಾಳಿದಾಸನ ಶಕುಂತಲಂ ಅನ್ನು ಓದಿದಾಗ ಸಂತೋಷದಿಂದ ನರ್ತಿಸಿರುವುದನ್ನು ನೆನಪಿಸಿಕೊಂಡರು. ಸಂಸ್ಕೃತ ಮಹೋತ್ಸವದ ಮೂಲಕ ಸಂಸ್ಕೃತ ಭಾಷೆಯ ಪ್ರತಿಷ್ಠೆಯನ್ನು ಪುನಃಸ್ಥಾಪಿಸುವಂತೆ ರಾಜ್ಯಪಾಲರು ಸಂಘಟಕರು ಮತ್ತು ಸಂಸ್ಕೃತ ವಿದ್ವಾಂಸರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಸ್ಕೃತ ವಿದ್ವಾಂಸ ಪ್ರೊ| ವಿ. ಕುತುಂಬಾ ಶಾಸ್ತ್ರಿ ಮತ್ತು ಸಂಭಾಷ್ಯ ಸಂದೇಶ ಸಂಸ್ಕೃತ ನಿಯತಕಾಲಿಕೆಗೆ ಸಂಸ್ಕೃತ ಸೇವಾ ಸಮ್ಮಾನ್‌ ಪ್ರದಾನ ಮಾಡಲಾಯಿತು. ಉದ್ಘಾಟನಾ ಸಮಾರಂಭದ ಬಳಿಕ ರಾಜ್ಯಪಾಲರು ರಾಜ್‌ ಭವನದಲ್ಲಿ ಕಾಳಿದಾಸ ಅವರ ಕೃತಿ ಮೇಘದುತಮ್‌ ಆಧಾರಿತ ಸಾಹಿತ್ಯ ಕಾರ್ಯಕ್ರಮ ಗೀತ್‌ ಮೇಘದುತಮ…’ ಗೆ ಚಾಲನೆ ನೀಡಿದರು. ಉನ್ನತ ಶಿಕ್ಷಣ ಸಚಿವ ಉದಯ್‌ ಸಮಂತ್‌ ಮತ್ತು ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಉಪಸ್ಥಿತರಿದ್ದರು.

ಉನ್ನತ ಶಿಕ್ಷಣ ಸಚಿವ ಉದಯ್‌ ಸಮಂತ್‌ ಅವರು ಮಾತನಾಡಿ, ಸಂಸ್ಕೃತ ಮಹೋತ್ಸವ ಒಂದು ದಿನದ ಕಾರ್ಯಕ್ರಮವಾಗಿ ಉಳಿಯಬಾರದು. ಇದರಲ್ಲಿ ವಿಶ್ವವಿದ್ಯಾಲಯಗಳ ಎಲ್ಲ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಮಹಾಕವಿ ಕಾಳಿದಾಸ ಪ್ರಶಸ್ತಿಯನ್ನು ಪ್ರದಾನ ಮಾಡಲು ಸರಕಾರವು ಶೀಘ್ರದಲ್ಲೇ ಒಂದು ಕಾರ್ಯವನ್ನು ಆಯೋಜಿಸುತ್ತದೆ ಎಂದು ಅವರು ಭರವಸೆ ನೀಡಿದರು.

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.