“ಆರೋಗ್ಯ ಪೂರ್ಣ ಸಮಾಜ ಬಾಂಧವರು ದೇಶದ ಆಸ್ತಿ’


Team Udayavani, Jun 13, 2021, 12:52 PM IST

A society full of health

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮಾನವೀಯತೆಯ ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ನಾರಾಯಣ ಗುರುಗಳ ತತ್ವ ಸಂದೇಶದಂತೆ ಕಾರ್ಯ ನಿರ್ವಹಿಸುವ ಸಂಸ್ಥೆ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. ಕೊರೊನಾ ಹಿನ್ನೆಲೆ ಜನರು ಸಣ್ಣ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗಳಿಗೆ ಹೋಗಲು ಭಯ ಪಡುತ್ತಿದ್ದಾರೆ. ಈ ಹಿನ್ನೆಲೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಆರೋಗ್ಯ ಪೂರ್ಣ ಸಮಾಜ ಭಾಂದವರೇ ಈ ದೇಶದ ಆಸ್ತಿ ಎಂದು ಅಸೋಸಿಯೇಶನ್‌ನ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ನುಡಿದರು.

ತುಳು ಕನ್ನಡಿಗರ ಪ್ರತಿuತ ಸಂಸ್ಥೆ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಕೇಂದ್ರ ಕಚೇರಿ ಬಿಲ್ಲವ ಭವನದಲ್ಲಿ ಖಾನಾ ಚಾಹಿಯೇ ಫೌಂಡೇಶನಿನ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು. ಈ ಸಂದರ್ಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾಥನಾಡಿದ ಅವರು, ಈ ಶಿಬಿರದಲ್ಲಿ ಬೇರೆ ಬೇರೆ ಸಮಾಜದ ಜನರು ಪಾಲ್ಗೊಂಡಿರುವುದು ನಮಗೆ ಸಂತಸ ತಂದಿದೆ. ನಾವೆಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ಸಮಾಜ ಸೇವಕ ಡಾ| ಪ್ರಕಾಶ್‌ ಮೂಡುಬಿದ್ರೆ ಅವರು ಮಾತನಾಡಿ, ಅಸೋಸಿಯೇಶನ್‌ನ ಪ್ರತಿಯೊಂದು ಕಾರ್ಯಕ್ರಮವನ್ನು ಅತೀ ಹತ್ತಿರದಿಂದ ನಾನು ಬಲ್ಲವನು. ಇಂದು ಈ ಕಾರ್ಯಕ್ರಮದಲ್ಲಿ ನನ್ನ ಸಹಯೋಗ ನನಗೆ ತುಂಬ ಆನಂದ ನೀಡಿದೆ. ಪ್ರಸ್ತುತ ಅಧ್ಯಕ್ಷರಾದ ಹರೀಶ್‌ ಜಿ. ಅಮೀನ್‌ ಅವರ ವಿಚಾರಧಾರೆ ನಿಜವಾಗಿಯೂ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಅಸೋಸಿಯೇಶನಿನ ಉಪಾ ಧ್ಯಕ್ಷ ಶಂಕರ್‌ ಡಿ. ಪೂಜಾರಿ, ಶ್ರೀನಿವಾಸ್‌ ಆರ್‌. ಕರ್ಕೇರ, ದಯಾನಂದ್‌ ಆರ್‌. ಪೂಜಾರಿ, ಜಯಂತಿ ವರದ ಉಳ್ಳಾಲ್‌, ರಾಜೇಶ್‌ ಜೆ. ಬಂಗೇರ, ಡಾ| ಆಝರ್‌, ಡಾ| ಆಲ್ತಾಫ್‌, ಡಾ| ಪ್ರಕಾಶ್‌ ಮೂಡುಬಿದ್ರೆ, ಭಾರತ್‌ ಬ್ಯಾಂಕ್‌ನ ನಿರ್ದೇಶಕ ಪುರೋಷತ್ತಮ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

ಉಚಿತ ವೈದ್ಯಕೀಯ ಶಿಬಿರದ ಯಶಸ್ವಿಗೆ ಅಸೋಸಿಯೇಶನ್‌ನ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಶ್ರಮಿಸಿದರು 150ಕ್ಕೂ ಅಧಿಕ ಸದಸ್ಯರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಜತೆ ಕಾರ್ಯದರ್ಶಿ ಕೇಶವ್‌ ಕೆ. ಕೋಟ್ಯಾನ್‌ ವಂದಿಸಿದರು.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.