ಆಮ್‌ ಆದ್ಮಿ ಪಾರ್ಟಿ ಮುಂಬಯಿ:ಕೋಶಾಧ್ಯಕ್ಷರಾಗಿ ಸುರೇಶ್‌ ಆಚಾರ್ಯ ಆಯ್ಕೆ


Team Udayavani, Jul 6, 2018, 2:56 PM IST

255.jpg

ಮುಂಬಯಿ: ಆಮ್‌ ಆದ್ಮಿ ಪಾರ್ಟಿ ಮುಂಬಯಿ ಘಟಕದ ಕೋಶಾಧ್ಯಕ್ಷರಾಗಿ ಕನ್ನಡಿಗ ಸುರೇಶ್‌ ಆಚಾರ್ಯ ಅವರು ದ್ವಿತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿ¨ªಾರೆ. 

ಇತ್ತೀಚೆಗೆ ಶಿವಾಜಿ ಮಂದಿರದಲ್ಲಿ ನಡೆದ ಶಾಹೂ ಮಹಾರಾಜ್‌ ಅವರ 144ನೇ ಜನ್ಮ ದಿನಾಚರಣೆ ಸಂದರ್ಭ ದೆಹಲ್ಲಿ ಸರಕಾರದ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್‌ ಅವರ ಸಮಕ್ಷಮ ಮತ್ತು ಪಕ್ಷದ ಮಹಾರಾಷ್ಟ್ರ ಘಟಕದ ಸಂಚಾಲಕ ಬ್ರಿಗೇಡಿಯರ್‌ ಸುಧೀರ್‌  ಸಾವಂತ್‌ ಅವರ ನೇತೃತ್ವದಲ್ಲಿ ಪಕ್ಷದ ಮುಂಬಯಿ ಸಮಿತಿ ಪುನಃರಚಿಸಲಾಯಿತು.

ಪ್ರಸಕ್ತ ಪಕ್ಷದ ಮುಂಬಯಿ ವಲಯದ ಕೋಶಾಧ್ಯಕ್ಷರಾಗಿ ನಿಯುಕ್ತಿಗೊಂಡ ಸುರೇಶ್‌ ಆಚಾರ್ಯ ಅವರು ಪಕ್ಷದ ಸ್ಥಾಪಕ ಸದಸ್ಯರಾಗಿ, ಭಾರತೀಯ ತೆರಿಗೆ  ಪಾವತಿದಾರರ ಧ್ವನಿ ಸಂಸ್ಥೆಯ ಮಾಜಿ ವಿಶ್ವಸ್ತರಾಗಿ, ಪಕ್ಷದ ಕಾರ್ಮಿಕ ಸಂಘಟನೆ ಆಮ್‌ ಆದ್ಮಿ ಸರ್ವ ಸಹಕಾರಿ ಸಂಘಟನೆ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ರಾಜಕೀಯ ವರ್ತುಲದಲ್ಲಿ ಚಿರಪರಿಚಿತರಾಗಿ¨ªಾರೆ.

ಸೌಮ್ಯ ಸ್ವಭಾವ, ಚುರುಕು ಮಾತಿನ ಸುರೇಶ್‌ ಆಚಾರ್ಯ ಅವರು ಸಾಮಾಜಿಕ ವಲಯದಲ್ಲಿ ತೊಡಗಿಸಿಕೊಂಡಿದ್ದು, ಮೂಲತಃ ತೀರ್ಥಹಳ್ಳಿಯವರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.