ನಟ ಪ್ರವೀಣ್ ದರಾಡೆಗೆ ಸ್ವಾಮಿ ಸಮರ್ಥ ಅನ್ನಛತ್ರದಿಂದ ಸಮ್ಮಾನ
Team Udayavani, Mar 15, 2019, 1:38 PM IST
ಸೊಲ್ಲಾಪುರ: ಮಹಾರಾಷ್ಟ್ರದ ತೀರ್ಥ ಕ್ಷೇತ್ರಗಳಲ್ಲಿ ಅತ್ಯಂತ ಪವಿತ್ರವಾಗಿರುವ ತೀರ್ಥ ಕ್ಷೇತ್ರ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದಲ್ಲಿ ಆಗಮಿಸಿದಾಗ ನಮಗೆ ಯಾವ ಸಮಾಧಾನ ದೊರೆಯುತ್ತದೆ ಅದು ಬೇರೆ ಎಲ್ಲಿಯೂ ಸಿಗುವುದಿಲ್ಲ ಎಂದು ಚಿತ್ರನಟ ಪ್ರವೀಣ್ ದರಡೆ ಅವರು ನುಡಿದರು.
ಮಾ. 12ರಂದು ಅಕ್ಕಲ್ಕೋಟೆ ತೀರ್ಥಕ್ಷೇತ್ರದ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಟ್ರಸ್ಟ್ ಮಂಡಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಂಡಳದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಮಂಡಳದ ಸಂಸ್ಥಾಪಕ ಅಧ್ಯಕ್ಷರಾದ ಜನ್ಮೆಜಯ ಭೋಸಲೆ ಮತ್ತು ವಿಶ್ವಸ್ತ ಅಮೋಲ್ ಭೋಸ್ಲೆ ಅವರ ಪರಿಶ್ರಮದಿಂದ ಪ್ರಾರಂಭಗೊಂಡಿರುವ ಅನ್ನ ಛತ್ರವು ಇಂದು ದೇಶಾದ್ಯಂತ ಹೆಸರುವಾಸಿಯಾಗಿದೆ. ಅಲ್ಲದೇ ಅನ್ನದಾಸೋಹದ ಜತೆಗೆ ಶಿವಾಜಿ ಮಹಾರಾಜರ ಸ್ಮಾರಕ, ಶಿವಚರಿತ್ರೆ ಮತ್ತು ಭವ್ಯವಾದ ಉದ್ಯಾನ ನಿರ್ಮಾಣ ಮಾಡಿದ್ದರಿಂದ ಭಕ್ತರ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ದೊರೆಯುವಂತಾಗಿದೆ ಎಂದು ಹೇಳಿದರು.
ಮಂಡಳದ ಮುಖ್ಯ ವಿಶ್ವಸ್ತ ಅಮೋಲ್ ಭೋಸ್ಲೆ, ಕಾರ್ಯದರ್ಶಿ ಶ್ಯಾಮರಾವ ಮೋರೆ, ಉಪಾಧ್ಯಕ್ಷ ಅಭಯ ಖೋಬರೆ, ಲಕ್ಷ್ಮಣ್ ಪಾಟೀಲ್, ಅಪ್ಪಾ ಹಂಚಾಟೆ, ಸಿದ್ಧೇಶ್ವರ ಮೋರೆ, ವೈಭವ ನವಲೆ, ಪ್ರವೀಣ್ ದೇಶಮುಖ್, ರೋಹಿತ ಖೋಬರೆ, ನಿಖೀಲ್ ಪಾಟೀಲ್, ಸಿದ್ಧೇಶ್ವರ ಹತ್ತುರೆ, ಶ್ರೀಶೈಲ ಕುಂಬಾರ, ಮಹಾಂತೇಶ ಸ್ವಾಮಿ, ಸ್ವಾಮಿನಾಥ ಗುರವ, ಸಿದ್ಧಪ್ಪ ಪೂಜಾರಿ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ