ಅನಿತಾ ಪಿ. ಪೂಜಾರಿ ತಾಕೊಡೆಗೆ ಅಲ್ಲಮ ಸಾಹಿತ್ಯ ಪ್ರಶಸ್ತಿ


Team Udayavani, Oct 8, 2018, 4:52 PM IST

0710mum.jpg

ಮುಂಬಯಿ: ಜನಸ್ಪಂದನ ಟ್ರಸ್ಟ್‌ ಶಿಕಾರಿಪುರ ಆಯೋಜಿಸಿರುವ ಅಲ್ಲಮ ಸಾಹಿತ್ಯ ಪ್ರಶಸ್ತಿಗೆ ಕವಿ, ಲೇಖಕಿ ಅನಿತಾ ಪೂಜಾರಿ ತಾಕೊಡೆಯವರ ಕವನ ಸಂಕಲನ ಅಂತರಂಗದ ಮೃದಂಗ ಹಾಗೂ ಜಯಶ್ರೀ ಕಾಸರವಳ್ಳಿಯವರ ಕಥಾ ಸಂಕಲನ ದಿನಚರಿಯ ಕಡೆ ಪುಟಗಳು ಆಯ್ಕೆಯಾಗಿದೆ ಎಂದು, ಜನಸ್ಪಂದನ ಟ್ರಸ್ಟ್‌ನ ಅಧ್ಯಕ್ಷ ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಶಿಕಾರಿಪುರ ಸಾಹಿತ್ಯೋತ್ಸವ- 2018  ಪಟ್ಟಣದ ಸಾಂಸ್ಕೃತಿಕ  ಭವನದಲ್ಲಿ ಅಕ್ಟೋಬರ್‌ 14 ರಂದು  ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಮೂಲತ: ಮೂಡಬಿದ್ರೆಯ ತಾಕೊಡೆಯವರಾದ ಅನಿತಾ ಪೂಜಾರಿಯವರು, ಒಳನಾಡಿನ ಮತ್ತು ಹೊರನಾಡಿನ ಪ್ರಮುಖ ಎಲ್ಲಾ ಪತ್ರಿಕೆಗಳಲ್ಲಿ ಕತೆ, ಕವನ ಲೇಖನ ಪ್ರವಾಸ ಕಥನಗಳನ್ನು ನಿರಂತರವಾಗಿ ಬರೆಯುತ್ತಾ ಬಂದಿದ್ದಾರೆ.

ಇವರ ಚೊಚ್ಚಲ ಕವನ ಸಂಕಲನ ಕಾಯುತ್ತಾ ಕವಿತೆ ಪ್ರಕಟವಾಗಿದೆ.  ಅಂತರಂಗದ ಮೃದಂಗ  ಕವನ ಸಂಕಲನದ ಹಸ್ತಪ್ರತಿಗೆ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ  2016 ನೇ ಸಾಲಿನ  ಶ್ರೀಮತಿ ಸುಶೀಲಾ  ಶೆಟ್ಟಿ ಸ್ಮಾರಕ ಪ್ರಶಸ್ತಿ ಲಭಿಸಿದೆ. ಅಭಿಜಿತ್‌ ಪ್ರಕಾಶನದ ಮೂಲಕ ಬೆಳಕು ಕಂಡ ಈ ಕೃತಿಗೆ ಒಳನಾಡು ಮತ್ತು ಹೊರನಾಡಿನ ಕೆಲವು ಸಾಹಿತಿಗಳು ಮೆಚ್ಚಿ  ಪತ್ರಿಕೆಗಳಿಗೆ ವಿಮರ್ಶೆಯನ್ನು ಬರೆದಿದ್ದಾರೆ. ಇವರ ಕತೆ ಕವನಗಳಿಗೆ ಹಲವಾರು ಬಹುಮಾನಗಳು ಬಂದಿದ್ದು ಮುಂಬಯಿ ಹಾಗೂ ಮಂಗಳೂರು ಆಕಾಶ ವಾಣಿ ಯಲ್ಲಿಯೂ ಪ್ರಸಾರ ಗೊಂಡಿವೆ. ಇವರು ಬರೆದ ಭಾವಗೀತೆ ಮಂಗಳೂರು ಆಕಾಶವಾಣಿಯ ತಿಂಗಳ ಭಾವಗಾನಕ್ಕೆ ಆಯ್ಕೆ ಯಾಗಿದೆ.  ಟೈಮ್ಸ್‌ ಆಪ್‌ ಬೆದ್ರ ಪತ್ರಿಕೆಯಲ್ಲಿ ಅಂಕಣ ಬರೆಯುತ್ತಿರುವ ಅನಿತಾ ಅವರು ಮುಂಬಯಿ ವಿಶ್ವವಿದ್ಯಾಲಯದಲ್ಲಿ  ಕನ್ನಡ ಎಂಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.