“ನೀರು ಬಿಡುವಾಗ ತೆಲಂಗಾಣ, ಮಧ್ಯಪ್ರದೇಶ ಸರಕಾರ ಮುನ್ಸೂಚನೆ ನೀಡಲಿ’


Team Udayavani, Jun 15, 2021, 2:15 PM IST

anivasi kannadiga

ಗಡ್ಜಿರೋಲಿ,: ತೆಲಂಗಾಣದ ಮೆಡಿಗಟ್ಟಾ ಯೋಜನೆಯಿಂದ ಮತ್ತು ಮಧ್ಯಪ್ರದೇಶದ ಸಂಜಯ್‌ ಸರೋವರದಿಂದ ನೀರು ಬಿಡುಗಡೆ ಮಾಡುವಾಗ ಮತ್ತು ನಿರ್ಬಂಧಿಸುವಾಗ ಗಡ್ಜಿರೋಲಿ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಬೇಕು. ಹೀಗೆ ಮುನ್ಸೂಚನೆ ನೀಡುವುದರಿಂದ ಸಿರೊಂಚ ತಾಲೂಕಿನ ನಿವಾಸಿಗರನ್ನು ಮತ್ತು ಗೋದಾವರಿ ನದಿಯ ದಡದಲ್ಲಿರುವ ಗ್ರಾಮಗಳ ಜನರನ್ನು ಸಮಯದಲ್ಲಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬಹುದು ಎಂದು ಗಡಿcರೋಲಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನಗರಾಭಿವೃದ್ಧಿ ಸಚಿವ ಏಕನಾಥ ಶಿಂಧೆ ಹೇಳಿದ್ದಾರೆ.

ಜಲಸಂಪನ್ಮೂಲ ಸಚಿವ ಜಯಂತ್‌ ಪಾಟೀಲ್‌ ಅಧ್ಯಕ್ಷತೆಯಲ್ಲಿ ಗೋಸಿಖದ್‌ì ಅಣೆಕಟ್ಟಿನ ಸ್ಥಿತಿಗತಿ ಕುರಿತು ನಡೆದ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿ, ಕಳೆದ ವರ್ಷ ಹಠಾತ್ತನೆ ನೀರು ಬಿಡುಗಡೆಯಾಗಿದ್ದರಿಂದ ಮತ್ತು ಜಿÇÉಾಡಳಿತಕ್ಕೆ ಯಾವುದೇ ಮುನ್ಸೂಚನೆ ನೀಡದ ಕಾರಣ ಗೋಸಿಖುರ್ಡ್‌ನಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ವಿದರ್ಭದಲ್ಲಿ ಪ್ರವಾಹಕ್ಕೆ ಕಾರಣವಾಯಿತು. ಇದರಿಂದ ಕೃಷಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಯಿತು. ಆದ್ದರಿಂದ ಈ ವರ್ಷ ಅಂತಹ ಪರಿಸ್ಥಿತಿ ಉದ್ಭವಿಸಬಾರದು ಎಂದು ಸೂಚಿಸಿದರು.

ಮಧ್ಯಪ್ರದೇಶದ ಸಂಜಯ್‌ ಸರೋವರದ ನೀರನ್ನು ಗೋಸಿಖುದ್‌ìಗೆ ಹರಿಸುವುದರಿಂದ ಅಣೆಕಟ್ಟಿನ ನೀರನ್ನು ಬಿಡುಗಡೆ ಮಾಡಬೇಕಾ  ಗುತ್ತದೆ. ಇದರ ಪರಿಣಾಮವಾಗಿ ವೈಣ್‌ಗಂಗಾ ಮತ್ತು ಪ್ರಣಿತಾ ಎಂಬ ಎರಡು ನದಿಗಳ ತೀರದಲ್ಲಿರುವ ಹಳ್ಳಿಗಳು ಪ್ರವಾಹದಲ್ಲಿ ಸಿಲುಕುತ್ತಿವೆ. ಗೋಸಿಖುದ್‌ì ನಿಂದ ಬಿಡುಗಡೆಯಾದ ಬಳಿಕ ನೀರು ಗಡಿcರೋಲಿಯನ್ನು ತಲುಪಲು ಹದಿನೈದು ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಮಧ್ಯಪ್ರದೇಶ ಮತ್ತು ತೆಲಂಗಾಣ ಸರಕಾರಗಳು ನೀರನ್ನು ಬಿಡುಗಡೆ ಮಾಡುವಾಗ ಮತ್ತು ನಿಲ್ಲಿಸುವಾಗ ಗಡಿcರೋಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಇದರಿಂದ ಯೋಜನೆ ಸರಿಯಾಗಿ ಆಗಬಹುದು ಎಂದು ಶಿಂಧೆ ಸ್ಪಷ್ಟಪಡಿಸಿದ್ದಾರೆ.

ಏಕನಾಥ್‌ ಶಿಂಧೆ ಅವರ ಸಲಹೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಮುಂದಿನ 8ರಿಂದ 10 ದಿನಗಳಲ್ಲಿ ಮಧ್ಯಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಕಾರ್ಯ ದರ್ಶಿಗಳ ಸಭೆ ನಡೆಸಲಾಗುವುದು. ಈ ಸಲಹೆಗಳನ್ನು ಮಂಡಿಸಲಾಗುವುದು ಮತ್ತು ಅವುಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಜಯಂತ್‌ ಪಾಟೀಲ್‌ ತಿಳಿಸಿದರು. ಜಿÇÉಾ ಮಟ್ಟದಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಕಾಳಜಿ ವಹಿಸಲು ಕ್ರಮ ಕೈಗೊಳ್ಳಲು ಜಿÇÉಾಧಿಕಾರಿ, ಜಲಸಂಪನ್ಮೂಲ ಇಲಾಖೆ ಮತ್ತು ಕಂದಾಯ ಇಲಾಖೆಯ ಸಭೆ ನಡೆಸಲಾಗುವುದು ಎಂದು ಪಾಟೀಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.