ಶ್ರೇಷ್ಠತೆಗಾಗಿ ವಿವಿ ಶ್ರಮಿಸಲಿ: ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ


Team Udayavani, Jun 23, 2021, 1:12 PM IST

anivasi kannadiga

ಮುಂಬಯಿ: ಡಾ| ಹೋಮಿ ಭಾಭಾ ರಾಜ್ಯ ವಿಶ್ವವಿದ್ಯಾನಿಲಯ ಮುಂಬಯಿಯ ಹಳೆಯ ಮತ್ತು ಪ್ರತಿಷ್ಠಿತ ಕಾಲೇಜುಗಳನ್ನು ಒಳಗೊಂಡಿದೆ. ಈ ಕಾಲೇಜುಗಳು ಈಗಾಗಲೇ ಗುಣಮಟ್ಟಕ್ಕೆ ಪ್ರಸಿದ್ಧವಾಗಿವೆ. ಆದ್ದರಿಂದ ಗುಂಪು ವಿಶ್ವವಿದ್ಯಾನಿಲಯವಾಗಿ ಕೆಲಸ ಮಾಡುವಾಗ ಡಾ| ಹೋಮಿ ಭಾಭಾ ರಾಜ್ಯ ವಿಶ್ವವಿದ್ಯಾನಿಲಯವು ಶ್ರೇಷ್ಠತೆಗಾಗಿ ಶ್ರಮಿಸಬೇಕು ಮತ್ತು ಶ್ರೇಷ್ಠತೆಯ ಕೇಂದ್ರವಾಗಿ ಖ್ಯಾತಿಯನ್ನು ಗಳಿಸಬೇಕು ಎಂದು ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಹೇಳಿದರು.

ಜೂ. 22ರಂದು ರಾಜಭವನದಲ್ಲಿ ಎಲ್ಫಿನ್‌ಸ್ಟೋನ್‌ ಕಾಲೇಜು, ಸಿಡೆನ್‌ಹ್ಯಾಮ್‌ ಕಾಲೇಜು ಮತ್ತು ಮಹಾರಾಷ್ಟ್ರ ಮಾಧ್ಯಮಿಕ ತರಬೇತಿ ಕಾಲೇಜುಗಳ ಸಹಯೋಗದಲ್ಲಿ ನಡೆದ ವಿಜ್ಞಾನ ಸಂಸ್ಥೆಯ ಆಶ್ರಯದಲ್ಲಿ ಸ್ಥಾಪಿಸಲಾದ ಡಾ| ಹೋಮಿ ಭಾಭಾ ರಾಜ್ಯ ವಿಶ್ವವಿದ್ಯಾನಿಲಯದ ಜನರಲ್‌ ಕೌನ್ಸಿಲ್‌ನ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, 2019ರಲ್ಲಿ ಸ್ಥಾಪನೆಯಾದ ಸಮುದಾಯ ವಿಶ್ವವಿದ್ಯಾಲಯವು ಅನೇಕ ಸಮಸ್ಯೆಗಳನ್ನು ಹೊಂದಿದೆ. ಆದರೆ ಈ ಗುಂಪು ಖಂಡಿತವಾಗಿಯೂ ವಿಶ್ವವಿದ್ಯಾನಿಲಯಕ್ಕೆ ಸಕಾರಾತ್ಮಕ ರೀತಿಯಲ್ಲಿ ಸಹಾಯ ಮಾಡುತ್ತದೆ ಎಂದು ಆಶಿಸಿದರು.

ಪರಮಾಣು ಇಂಧನ ಆಯೋಗದ ಮಾಜಿ ಅಧ್ಯಕ್ಷರು ಮತ್ತು ಹೋಮಿ ಭಾಭಾ ರಾಜ್ಯ ವಿವಿ ಸದಸ್ಯ ಡಾ| ಅನಿಲ್‌ ಕಾಕೋಡ್ಕರ್‌ ಮಾತನಾಡಿ, ಡಾ| ಹೋಮಿ ಭಾಭಾ ರಾಜ್ಯ ವಿಶ್ವವಿದ್ಯಾನಿಲಯವು ಶ್ರೇಷ್ಠತೆಗೆ ಹೊಸ ಮಾರ್ಗವನ್ನು ಕಂಡುಕೊಳ್ಳಬೇಕು. ವಿವಿ ನೀಡುವ ಪದವಿಪೂರ್ವ, ಸ್ನಾತಕೋತ್ತರ, ಶಿಕ್ಷಕರ ತರಬೇತಿ, ಸಂಶೋಧನ ಕೋಸ್‌ಗಳು ಪರಸ್ಪರ ಪೂರಕವಾಗಿವೆ ಮತ್ತು ಸಮಾಜ, ಕೈಗಾರಿಕೆ ಮತ್ತು ಉನ್ನತ ಶಿಕ್ಷಣವನ್ನು ಒಟ್ಟುಗೂಡಿಸಿ ವಿದ್ಯಾರ್ಥಿಗಳ ಆಕಾಂಕ್ಷೆಗಳನ್ನು ಈಡೇರಿಸಬೇಕು ಎಂದರು.

ಸಮೂಹ ವಿವಿ ಉಸ್ತುವಾರಿ ರಿಜಿಸ್ಟ್ರಾರ್‌ ಅಪರ್ಣಾ ಸರಫ್ ಅವರು ವಿವಿ ಪ್ರಾರಂಭಿಸಲಿರುವ ಹೊಸ ಸ್ನಾತಕೋತ್ತರ ಕೋರ್ಸ್‌ಗಳು, ವಿವಿಧ ವಿವಿ ಗಳೊಂದಿಗೆ ಸಹಕಾರ ಒಪ್ಪಂದಗಳು, ವಿವಿಯಲ್ಲಿ ಖಾಲಿ ಹುದ್ದೆಗಳು, ಭರ್ತಿ ಮಾಡಬೇಕಾದ ಹುದ್ದೆಗಳು, ವಿವಿಯ ಧನಸಹಾಯದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ವಿವಿ ಉಸ್ತುವಾರಿ ಉಪಕುಲಪತಿ ಡಾ| ಸ್ವತಿ ವಾವಲ…, ವಿಜ್ಞಾನ ಸಂಸ್ಥೆಯ ಡೀನ್‌ ಡಾ| ಜಯರಾಮ್‌ ಖೋಬ್ರಗಡೆ, ಕುಲಪತಿ ಅವಿನಾಶ್‌ ದಲಾಲ್‌ ಉಪಸ್ಥಿತರಿದ್ದರು.

ವಾಣಿಜ್ಯ ಶಾಖೆಯ ಡೀನ್‌ ಡಾ| ಮಾಧುರಿ ಕಾಗಲ್ಕರ್‌, ರಾಜ್ಯ ಸರಕಾರದ ಪ್ರತಿನಿಧಿ ಯುವರಾಜ್‌ ಮಾಲೆ^, ಕೈಗಾರಿಕಾ ಪ್ರತಿನಿಧಿ ಡಾ| ರತನ್‌ ಹಜಾರೆ, ಕೈಗಾರಿಕಾ ಪ್ರತಿನಿಧಿ ಡಾ| ರಾಜೀವ್‌ ಲಾಥಿಯಾ, ವಿಜ್ಞಾನಿ ಡಾ| ಸುನಿತ್‌ ರಾಣೆ, ರಿಜಿಸ್ಟ್ರಾರ್‌ ಉಸ್ತುವಾರಿ ಅಪರ್ಣಾ ಸಾರಾಫ್‌ ಭಾಘವಹಿಸಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.