ಸರಳ ಪಿಂಚಣಿ ವರ್ಷಾಶನ ಯೋಜನೆ ಪ್ರಾರಂಭ


Team Udayavani, Jul 2, 2021, 9:17 AM IST

anivasi kannadiga

ಮುಂಬಯಿ: ಲೈಫ್‌ ಇನ್ಶೂರೆನ್ಸ್‌ ಕಾರ್ಪೊರೇಶನ್‌ ಆಫ್‌ ಇಂಡಿಯಾ  “ಸರಳ ಪಿಂಚಣಿ ವರ್ಷಾಶನ’ ಯೋಜನೆಯನ್ನು ಪರಿಚಯಿಸಿದೆ. 2021 ರ ಜು. 1ರಿಂದ ನಾನ್‌ ಲಿಂಕ್ಡ್, ನಾನ್‌ ಪಾರ್ಟಿಸಿಪೇಟಿಂಗ್‌, ಸಿಂಗಲ್‌ ಪ್ರೀಮಿಯಂ, ಇಂಡಿವಿಜುವಲ್‌ ಇಮ್ಮಿಡಿಯೆಟ್‌ ಅನ್ಯುಟಿ ಪ್ಲ್ಯಾನ್‌ ಯೋಜನೆ ಇದಾಗಿದೆ.

ವಿಮೆಯ ಮಾರ್ಗಸೂಚಿಗಳ ಪ್ರಕಾರ ಇದು ಪ್ರಮಾಣಿತ ತತ್‌ಕ್ಷಣದ ವರ್ಷಾಶನ ಯೋಜನೆಯಾಗಿದೆ. ರೆಗ್ಯುಲೇಟರಿ ಆ್ಯಂಡ್‌ ಡೆವಲಪ್‌ಮೆಂಟ್‌ ಅಥಾರಿಟಿ ಆಫ್‌ ಇಂಡಿಯಾ (ಐಆರ್‌ಡಿಎಐ) ಇದನ್ನು ನೀಡಲಿದ್ದು, ಎಲ್ಲ ಜೀವ ವಿಮಾದಾರರಿಗೆ ನಿಯಮಗಳು ಮತ್ತು ಷರತ್ತುಗಳು ಅನ್ವಯವಾಗಲಿವೆ. ವರ್ಷಾಶನಕ್ಕೆ ಪಾಲಿಸಿದಾರರಿಗೆ ಲಭ್ಯವಿರುವ ಎರಡು ಆಯ್ಕೆಗಳಲ್ಲಿ  ಒಂದನ್ನು ಆಯ್ಕೆ ಮಾಡಲು ಅವಕಾಶವಿದೆ. ಒಂದು ದೊಡ್ಡ ಮೊತ್ತವನ್ನು ಪಾವತಿಸುವ ಆಯ್ಕೆಗಳನ್ನು ನೀಡಲಾಗಿದೆ.

ಆಯ್ಕೆ 1ರಲ್ಲಿ ಲೈಫ್‌ ಅನ್ಯುಟಿ ವಿದ್‌ ರಿಟರ್ನ್ ಆಫ್‌ 100 ಪರ್ಸೆಂಟ್‌ ಪರ್ಚೆಸ್‌ ಪ್ರೈಸ್‌ ಹಾಗೂ ಆಯ್ಕೆ 2ರಲ್ಲಿ ಜಾಯಿಂಟ್‌ ಲೈಫ್‌ ಲಾಸ್ಟ್‌ ಸರ್ವವೈವರ್‌ ಅನ್ಯುಟಿ ವಿದ್‌ ರಿಟರ್ನ್ ಆಫ್‌ 100 ಪರ್ಸೆಂಟ್‌ ಆಫ್‌ ಪರ್ಚೆಸ್‌ ಪ್ರೈಸ್‌ ಆನ್‌ ಡೆಥ್‌ ಆಫ್‌ ಲಾಸ್ಟ್‌ ಸರ್ವವೈವರ್‌ ಅನ್ನು ನೀಡಲಾಗಿದೆ. ಈ ಯೋಜನೆಯನ್ನು ಆಫ್‌ಲೈನ್‌ನಲ್ಲಿ ಮತ್ತು ಆನ್‌ಲೈನ್‌ ಮೂಲಕ ಮೂಲಕ ನೇರವಾಗಿ ಖರೀದಿಸಬಹುದು. ಹೆಚ್ಚಿನ ಮಾಹಿತಿಗಾಗಿ ಡಿಡಿಡಿ.lಜಿcಜಿnಛಜಿಚ.ಜಿn. ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಕನಿಷ್ಠ ವರ್ಷಾಶನ 12,000 ರೂ. ಗಳೊಂದಿಗೆ ಕನಿಷ್ಠ ಖರೀದಿ ಬೆಲೆಯಾಗಿದ್ದು, ವರ್ಷಾಶನ ಮೋಡ್‌, ಆಯ್ಕೆ ಮತ್ತು

ವಾರ್ಷಿಕ ವಯಸ್ಸನ್ನು ಅವಲಂಬಿಸಿರುತ್ತದೆ. ಗರಿಷ್ಠ ಖರೀದಿ ಬೆಲೆಯಲ್ಲಿ ಯಾವುದೇ ಸೀಲಿಂಗ್‌ ಇಲ್ಲ. ವರ್ಷಾಶನದ ವಿಧಾನಗಳಾಗಿ ವಾರ್ಷಿಕ, ಅರ್ಧ ವಾರ್ಷಿಕ, ತ್ತೈಮಾಸಿಕ ಮತ್ತು ಮಾಸಿಕ ಲಭ್ಯವಿದೆ. ಇದಕ್ಕಾಗಿ ಪ್ರೋತ್ಸಾಹಕ 5,00,000 ರೂ. ಗಳಿಗಿಂತ ಹೆಚ್ಚಿನ ಖರೀದಿ ಬೆಲೆ ಹೆಚ್ಚಳದ ಮೂಲಕವೂ ಲಭ್ಯವಿದೆ. ಈ ಯೋಜನೆ 40 ವರ್ಷಗಳಿಂದ 80 ವರ್ಷ ವಯಸ್ಸಿನವರಿಗೆ ಲಭ್ಯವಿದೆ.  ಆರು ತಿಂಗಳ ಬಳಿಕ ಯಾವುದೇ ಸಮಯದಲ್ಲಿ ಸಾಲ ಲಭ್ಯವಿರುತ್ತದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.