ಕೊರೊನಾ ಪರಿಸ್ಥಿತಿಯಿಂದ ನಾವು ಪಾಠ ಕಲಿಯಬೇಕು: ಸಚ್ಚೀಂದ್ರ ಕೋಟ್ಯಾನ್


Team Udayavani, Jul 17, 2021, 12:54 PM IST

anivasi kannadiga

ಮುಂಬಯಿ: ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಗೋರೆಗಾಂವ್‌ ಸಮಿತಿ ಯಿಂದ ಜು. 11ರಂದು ಲಲಿತ್‌ ಹೊಟೇಲಿನ ಕ್ರಿಸ್ಟಲ್‌ ಹಾಲ್‌ನಲ್ಲಿ ಸಂಕಷ್ಟದಲ್ಲಿರುವ ಪರಿಸರದ ಸಮಾಜ ಬಾಂಧವರಿಗೆ ಆಹಾರ ಸಾಮಗ್ರಿಗಳ ಕಿಟ್‌ ವಿತರಣೆ ಕಾರ್ಯಕ್ರಮವು ನಡೆಯಿತು.

ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸಚ್ಚೀಂದ್ರ ಕೋಟ್ಯಾನ್‌ ಮಾತನಾಡಿ, ವಿಶ್ವದ ಎÇÉೆಡೆ ವ್ಯಾಪಿಸಿದ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಟ್ಟುತ್ತಿದ್ದು, ಈ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಭಯಭೀತರಾಗದೆ ಧೈರ್ಯದಿಂದ ಮುನ್ನಡೆಯಬೇಕಾಗಿದೆ. ಈ ಪರಿಸ್ಥಿಯಿಂದ ನಾವು ಪಾಠ ಕಲಿಯುವುದರೊಂದಿಗೆ ಹಂಚಿ ತಿನ್ನೋಣ ಎಂದರು.

ವಿದ್ಯಾ ಉಪಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ತೋನ್ಸೆ ಮಾತನಾಡಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳು ನಮ್ಮ ಸಂಸ್ಥೆಯ ವಿದ್ಯಾನಿಧಿಯಿಂದ ಕೊಡಮಾಡುವ ಸಹಾಯ ವನ್ನು ಸ್ವೀಕರಿಸಬೇಕು. ಪ್ರತಿಭೆ ಹಾಗೂ ಆರ್ಥಿಕ ಅನುಕೂಲತೆ ಇದ್ದಲ್ಲಿ ಸ್ಪರ್ಧಾತ್ಮಕ ಜಗತ್ತಿನಿಂದ ಮೇಲಕ್ಕೇರಬಹುದು ಎಂದು ತಿಳಿಸಿದರು.

ಉಪಾಧ್ಯಕ್ಷ ಶಂಕರ ಡಿ. ಪೂಜಾರಿ ಮಾತನಾಡಿ, ಹಿರಿಯರು ಕಟ್ಟಿದ ಈ ಸಂಘಟನೆಯನ್ನು  ಎಲ್ಲರೂ ಉಳಿಸಿ-ಬೆಳೆಸುವುದರೊಂದಿಗೆ ಮುಂದಿನ  ಪೀಳಿಗೆಗೆ ಅದರ ಪ್ರಯೋಜನವಾಗುವಂತಾಗ ಬೇಕು ಎಂದರು.

ಪರಿಸರದ ಅರ್ಹ ಕುಟುಂಬಗಳಿಗೆ ಅಸೋಸಿ ಯೇಶನ್‌ನ ಕೇಂದ್ರ ಕಚೇರಿಯಿಂದ ನೀಡಲಾಗಿದ್ದ ಕಿಟ್‌ ಅನ್ನು ವಿತರಿಸಲಾಯಿತು. ಗೌರವ ಅತಿಥಿಯಾಗಿದ್ದ ಉದ್ಯಮಿಗಳಾದ ಯಶವಂತ ಪೂಜಾರಿ ಮತ್ತು ಚಂದ್ರಶೇಖರ ಪೂಜಾರಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಗೌರವ ಅಧ್ಯಕ್ಷ ಹಾಗೂ ಲಲಿತ್‌ ಹೊಟೇಲಿನ ಮಾಲಕ ಜಗನ್ನಾಥ ಕೋಟ್ಯಾನ್‌ ಕಾರ್ಯಕ್ರಮಕ್ಕೆ ಸ್ಥಳಾವಾಕಾಶ ನೀಡಿದರು. ಬಬಿತಾ ಕೋಟ್ಯಾನ್‌ ಸಹಕರಿಸಿದರು. ಉಪಾಧ್ಯಕ್ಷರಾದ ರಮೇಶ್‌ ಸುವರ್ಣ, ಉಪ ಕೋಶಾಧಿಕಾರಿ ದಿನೇಶ್‌ ಪೂಜಾರಿ, ಸುರೇಶ್‌ ಅಂಚನ್‌, ಜನಾರ್ದನ ಕೋಟ್ಯಾನ್‌, ವಿಜಯ, ಪುಷ್ಪಾ ಅಮೀನ್‌, ಪುಷ್ಪಾ ಸುವರ್ಣ, ನವೀನ್‌ ಪೂಜಾರಿ, ವಿಟuಲ್‌ ಪೂಜಾರಿ, ಸತೀಶ್‌ ಕೋಟ್ಯಾನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.