ದೇಶವನ್ನು ಒಂದುಗೂಡಿಸಿದ ಸಾಹಿತ್ಯ-ಸಂತರು: ಕೋಶ್ಯಾರಿ  


Team Udayavani, Jul 24, 2021, 12:43 PM IST

anivasi kannadiga

ಮುಂಬಯಿ: ರಾಜಕೀಯವು ಸಮಾಜದಲ್ಲಿ ವಿಭಜನೆಯನ್ನು ಉಂಟುಮಾ ಡಿದರೆ, ಸಂಸ್ಕೃತ ಮತ್ತು ಸಂಸ್ಕೃತಿ ಸಮಾಜವನ್ನು ಒಂದುಗೂಡಿಸುತ್ತದೆ ಎಂದು ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ತಿಳಿಸಿದರು.

ಹೈ ರೇಂಜ್‌ ಬುಕ್‌ ಆಫ್‌ ವಲ್ಡ…ì ರೆಕಾರ್ಡ್ಸ್‌ ಸಾಧಕಿ ಡಾ| ಮಂಜುಷ ಕುಲಕರ್ಣಿ ಅವರನ್ನು ರಾಜಭವನದಲ್ಲಿ ಜು. 23ರಂದು ರಾಜ್ಯಪಾಲರು ಅಭಿನಂದಿಸಿ ಶುಭ ಹಾರೈಸಿ, ರೈತರು, ಸೈನಿಕರು, ಸಾಹಿತ್ಯ ಮತ್ತು ತಾತ್ವಿಕ ಸಂತರು ಭಾರತದ ಏಕತೆಯನ್ನು ಕಾಪಾಡಿಕೊಂಡು ದೇಶವನ್ನು ಒಂದುಗೂಡಿಸಿದರು. ಆದ್ಯ ಶಂಕರಾ ಚಾರ್ಯರು ತಮ್ಮ 32 ವರ್ಷಗಳ ಜೀವನದಲ್ಲಿ ಅನೇಕ ವ್ಯಾಖ್ಯಾನಗಳು ಮತ್ತು ಕವನಗಳನ್ನು ಬರೆದಿದ್ದಾರೆ. ಅವರು ಭಾರತದಾ ದ್ಯಂತ ಪ್ರವಾಸ ಮಾಡಿ ರಾಮೇಶ್ವರಂ,  ಬದ್ರಿನಾಥ್‌, ಜಗನ್ನಾಥಪುರಿ ಮತ್ತು ದ್ವಾರಕದಲ್ಲಿ ಧರ್ಮ  ಪೀಠಗಳನ್ನು ಸ್ಥಾಪಿಸಿದರು. ತಿರುವಳ್ಳುವರ್‌ ಮತ್ತು ಇತರ ಸಂತರು  ಇದನ್ನೇ ಮಾಡಿದ್ದಾರೆ.

ಮಹಾರಾಷ್ಟ್ರಕ್ಕೆ ಬಂದು ಇಲ್ಲಿನ  ಸಾಹಿತ್ಯವನ್ನು ಓದಿದ ಬಳಿಕ ಮರಾಠಿ ಸಾಹಿತ್ಯ ಎಷ್ಟು ಶ್ರೇಷ್ಠವಾಗಿದೆ ಎಂದು ನನಗೆ ಮನವರಿಕೆಯಾಯಿತು. ಎಲ್ಲರೂ ಇಂಗ್ಲಿಷ್‌ ಕಲಿಯಬೇಕು. ಆದರೆ ಮಾತೃಭಾಷೆಯನ್ನು ಮರೆಯಬಾರದು ಮತ್ತು ಎಲ್ಲ ಮಾತೃಭಾಷೆಗಳ ತಾಯಿಯಾದ ಸಂಸ್ಕೃತ ವನ್ನು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿ, ಮಂಜುಷಾ ಕುಲಕರ್ಣಿಯವರು ಮುಂದಿನ ಪೀಳಿಗೆಗೆ ಹೊಸ ಆಯಾಮವನ್ನು ನೀಡಲಿದ್ದಾರೆ ಎಂದರು.

ಕಡಿಮೆ ಅವಧಿಯಲ್ಲಿ ಹೆಚ್ಚು ಹೆಚ್ಚು ಕವನಗಳನ್ನು ರಚಿಸಿದ್ದಕ್ಕಾಗಿ ಪ್ರಸಿದ್ಧ ಲೇಖಕಿ, ಕವಿ ಡಾ| ಮಂಜುಷ ಕುಲಕರ್ಣಿ ಅವರನ್ನು ಹೈ ರೇಂಜ್‌ ಬುಕ್‌ ಆಫ್‌ ವಲ್ಡ…ì ರೆಕಾರ್ಡ್ಸ್‌ಗೆ ನಾಮಾಂಕಿತಗೊಳಿಸಿರುವುದಕ್ಕೆ ರಾಜ್ಯಪಾಲರು ಅಭಿನಂದಿಸಿದರು.

ಡಾ| ಮಂಜುಷ ಕುಲಕರ್ಣಿ ವಿವಿಧ ರೀತಿಯ ಕವನಗಳನ್ನು ಪ್ರಸ್ತುತಪಡಿಸಿದರು. ಪಂ| ಅತುಲ್‌ ಶಾಸ್ತ್ರಿ ಭಗರೆ ಗುರೂಜಿ ಮತ್ತು ಮುಖ್ಯ ಮಾಹಿತಿ ಆಯುಕ್ತ ಸುಮಿತ್‌ ಮಲಿಕ್‌ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ನಟ ಮತ್ತು ನಾಟಕಕಾರ ಪ್ರಶಾಂತ್‌ ದಾಮ್ಲೆ, ಸಂಗೀತಗಾರ ಕೌಶಲ್‌ ಇನಾಮಾªರ್‌ ಮೊದಲಾದವರು ಉಪಸ್ಥಿತರಿದ್ದರು. ಸಮೀರಾ ಗುಜಾರ್‌ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.