ಅಂಧೇರಿ ಪಶ್ಚಿಮದ ಶ್ರೀ ಶಾಂತಾ ದುರ್ಗಾ ಮಂದಿರ: ವಾರ್ಷಿಕ ಭಜನ ಮಹೋತ್ಸವ


Team Udayavani, Mar 31, 2021, 11:08 AM IST

Annual Bhajan Jubilee

ಮುಂಬಯಿ: ಅಂಧೇರಿ ಪಶ್ಚಿಮದ ಮಾಲ್ದಡೋಂಗ್ರೀಯ ಶ್ರೀ ಶಾಂತಾ ದುರ್ಗಾ ಮಂದಿರದ ಭಜನ ಮಂಡಳಿಯ ದ್ವಿತೀಯ ವಾರ್ಷಿಕ ಭಜನ ಮಹೋತ್ಸವವು ಮಾ. 21
ರಂದು ನೆರವೇರಿತು.

ಮಂದಿರದ ಧರ್ಮದರ್ಶಿ ಆನಂದ ಸ್ವಾಮೀಜಿ ಯವರ ಉಪಸ್ಥಿತಿಯಲ್ಲಿ ದಹಿಸರ್‌ನ ಶಂಕರನಾಥ್‌ ಪುರೋಹಿತರ ಮಾರ್ಗದರ್ಶನದೊಂದಿಗೆ ಪ್ರಸನ್ನ ಪುರೋಹಿತ್‌ ಅವರ ಮುಂದಾಳತ್ವದಲ್ಲಿ ಬೆಳಗ್ಗೆ ಪಂಚಾಮೃತ ಅಭಿಷೇಕ, ಸರ್ವಾಲಂಕಾರ ಪೂಜೆ, ಅಷೊuàತ್ತರ ಶತ ಕುಂಕುಮಾರ್ಚನೆ, ನಿತ್ಯ ಆರತಿ ಯೊಂದಿಗೆ ಆರಂಭಗೊಂಡಿತು.

ಬಳಿಕ ಸಾಂತಾಕ್ರೂಜ್‌ ಅಂತಾರಾಷ್ಟ್ರೀಯ ವಾಸ್ತುತಜ್ಞ, ಜೋತಿಷಿ ಅಶೋಕ್‌ ಪುರೋಹಿತರು ದೀಪ ಪ್ರಜ್ವಲಿಸಿ, ಭಜನ ಮಹೋತ್ಸವಕ್ಕೆ ಚಾಲನೆ ನೀಡಿದರು. ಶ್ರೀ ದೇವಿಯ ಸನ್ನಿಧಾನದಲ್ಲಿ ಭಜನೆ ಮಾಡುವುದರಿಂದ ಎಲ್ಲ ಕಷ್ಟ ಪರಿಹಾರವಾಗುತ್ತವೆ ಎಂದು ಹೇಳಿದ ಅವರು, ಭಜನೆಯ ಅರ್ಥವನ್ನು ಜನರಿಗೆ ಮನಮುಟ್ಟುವಂತೆ ತಿಳಿಸಿದರು. ಭಕ್ತಿಯಿಂದ ಜನಾರ್ದನನನ್ನು ನೆನೆಯುವುದೇ ಭಜನೆ. ಅದರಲ್ಲಿಯೂ ಶ್ರೀ ದೇವಿ ಪಾರಾಯಣ ಪ್ರಿಯೆ. ಇಂತಹ ಕಷ್ಟದ ಸಮಯದಲ್ಲೂ ಮಾಡಿದಂತಹ ಈ ಭಜನ ಸೇವೆಗೆ ಶ್ರೀ ದೇವಿಯ ಪೂರ್ಣ ಅನುಗ್ರಹ, ಆಶೀರ್ವಾದ ಭಕ್ತರೆಲ್ಲರ ಮೇಲೆ ಇರಲಿ.
ಕೊರೊನಾ ಮಹಾಮಾರಿಯು ಆದಷ್ಟು ಬೇಗ ದೂರವಾಗಲಿ ಎಂದರು.

ಭಜನ ಮಹೋತ್ಸವದ ಅನ್ನದಾನಿ ಪ್ರವೀಣ್‌ ಶೆಟ್ಟಿ, ಸುದೇಶ್‌ ರೈ, ಸತೀಶ್‌ ಪ್ರಭು, ಅಂಧೇರಿಯ ನಗರ ಸೇವಕ ಮುರ್ಜಿ ಪಟೇಲ್‌, ಎಡಿಐಸಿ ಕಮಿಷನರ್‌ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಮಂದಿರದ ಧರ್ಮದರ್ಶಿ ಆನಂದ ಸ್ವಾಮೀಜಿ, ಅಧ್ಯಕ್ಷ ಹರೀಶ್‌ ಪೂಜಾರಿ, ಉಪಾಧ್ಯಕ್ಷ ಸದಾನಂದ ಆಚಾರ್ಯ, ಪ್ರಧಾನ ಅರ್ಚಕ ಪ್ರಸನ್ನ ಪುರೋಹಿತ್‌, ದಯಾನಂದ ಶೆಟ್ಟಿ ಬಾಂದ್ರಾ, ಸುಂದರ ಪೂಜಾರಿ ಅಂಧೇರಿ, ಕೇಶವ ಬಂಗೇರ, ಉಮೇಶ್‌ ಪೂಜಾರಿ, ಶಿವಾನಂದ ಪೂಜಾರಿ, ಸುರೇಶ್‌ ಆಚಾರ್ಯ, ಪುರುಷೋತ್ತಮ ಬಂಗೇರ, ಚಂದ್ರಶೇಖರ್‌ ಪೂಜಾರಿ, ವಿಶ್ವನಾಥ ಪೂಜಾರಿ, ರಾಜ ಎನ್‌. ರಾವ್‌, ಉಷಾ ಶೆಟ್ಟಿ, ಪ್ರಮೀಳಾ ಗುಜರನ್‌, ಲೀಲಾವತಿ ಗುಜರನ್‌, ಆಶಾ ಶೆಟ್ಟಿ, ವನಿತಾ ಸಹಕರಿಸಿದರು.

ಶ್ರೀ ಶಾಂತಾದುರ್ಗಾ ಭಜನ ಮಂಡಳಿ ಅಂಧೇರಿ, ವೃಂದಾವನ ಭಜನ ಮಂಡಳಿ ಅಂಧೇರಿ, ಬ್ಯಾಪಿಸ್ಟ್‌ ವಾಡಿ ಭಜನ ಮಂಡಳಿ ಅಂಧೇರಿ, ಜೈ ಭವಾನಿ ಭಜನ ಮಂಡಳಿ ಅಂಧೇರಿ, ಜಗದಂಬಾ ಭಜನ ಮಂಡಳಿ ಜೋಗೇಶ್ವರಿ, ಲಲಿತಾಂಬಾ ಭಜನ ಮಂಡಳಿ ಬೊರಿವಲಿ, ಜೈ ವಿಶ್ವಕರ್ಮ ಭಜನ ಮಂಡಳಿ, ವರಮಹಾಲಕ್ಷ್ಮೀ ಭಜನ ಮಂಡಳಿ ಮೊದಲಾದ ಭಜನ ಮಂಡಳಿಗಳು ಭಜನ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವು.
ಸದಾನಂದ ಆಚಾರ್ಯ, ಸತೀಶ್‌ ಪ್ರಭು, ಪೂಜಾ ಕಾರ್ಯಕ್ರಮದಲ್ಲಿ ಪ್ರಸನ್ನ ಪುರೋಹಿತ, ಹೂವಿನ ಅಲಂಕಾರದಲ್ಲಿ ಅಶೋಕ್‌ ಕೊಡ್ಯಡ್ಕ ಮತ್ತು ಸುರೇಶ್‌ ಆಚಾರ್ಯ ಸಹಕರಿಸಿದರು. ಮಂದಿರದ ಸದಸ್ಯರು ವಿವಿಧ ಸೇವೆಗಳನ್ನು ನೀಡಿ ಸಹಕರಿಸಿ ದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.